Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇದರ ವಿರುದ್ಧ ಪ್ರತಿಭಟಿಸದಿದ್ದರೆ ಇವರು...

ಇದರ ವಿರುದ್ಧ ಪ್ರತಿಭಟಿಸದಿದ್ದರೆ ಇವರು ಜನರನ್ನು ಗುಲಾಮರಾಗಿಸುತ್ತಾರೆ: ತೇಜ್ ಬಹದ್ದೂರ್ ಯಾದವ್

"ಮೋದಿ, ಯೋಗಿ ಒತ್ತಡದಿಂದ ನನ್ನ ನಾಮಪತ್ರ ತಿರಸ್ಕೃತ"

ವಾರ್ತಾಭಾರತಿವಾರ್ತಾಭಾರತಿ2 May 2019 4:01 PM IST
share
ಇದರ ವಿರುದ್ಧ ಪ್ರತಿಭಟಿಸದಿದ್ದರೆ ಇವರು ಜನರನ್ನು ಗುಲಾಮರಾಗಿಸುತ್ತಾರೆ: ತೇಜ್ ಬಹದ್ದೂರ್ ಯಾದವ್

ವಾರಾಣಸಿ , ಮೇ 2 : ವಾರಣಾಸಿಯಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರು ತಮ್ಮ ನಾಮಪತ್ರ ತಿರಸ್ಕೃತವಾಗುವ ಕೆಲವೇ ಗಂಟೆಗಳ ಮೊದಲು ಮಾತನಾಡಿರುವ ವಿಡಿಯೋ ಒಂದು ವೈರಲ್ ಆಗಿದೆ. ಇದರಲ್ಲಿ ಅವರು ತಮ್ಮ ನಾಮಪತ್ರ ತಿರಸ್ಕರಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಷಡ್ಯಂತ್ರ ಹೂಡಲಾಗಿದೆ ಎಂದು ಹೇಳಿದ್ದಾರೆ. ಅವರ ಮಾತಿನ ಸಾರಾಂಶ ಇಲ್ಲಿದೆ: 

"ನನ್ನ ನಾಮಪತ್ರ ತಿರಸ್ಕರಿಸಲು ಷಡ್ಯಂತ್ರ ಮಾಡಲಾಗಿದೆ. ಇಲ್ಲಿನ ಜಿಲ್ಲಾಧಿಕಾರಿ ಕಾನೂನನ್ನು ತನಗೆ ಬೇಕಾದಂತೆ ಬದಲಾಯಿಸಿದ್ದಾರೆ. ಮೊದಲು ಮಧ್ಯಾಹ್ನ 3 ಗಂಟೆಗೆ ಒಂದು ನೋಟಿಸ್ ನೀಡಿ ಉತ್ತರಿಸುವಂತೆ ಕೇಳಲಾಗುತ್ತದೆ. ಅದಕ್ಕೆ ನಮ್ಮ ವಕೀಲರು ಉತ್ತರಿಸುತ್ತಾರೆ. ಮತ್ತೆ ಸಂಜೆ 6 ಗಂಟೆಗೆ ಇನ್ನೊಂದು ನೋಟಿಸ್ ನೀಡಿ ನೀವು ದಿಲ್ಲಿಗೆ ಹೋಗಿ ಚುನಾವಣಾ ಆಯೋಗದಿಂದ ನಿರಪೇಕ್ಷಣಾ ಪತ್ರ ತಂದು ರಾತ್ರಿ 11 ಗಂಟೆಯೊಳಗೆ ನೀಡಬೇಕು ಎಂದು ಹೇಳಲಾಗುತ್ತದೆ." 

"ನಾವು ಎಲ್ಲ ದಾಖಲೆ ಜೊತೆ ಎಪ್ರಿಲ್ 24 ರಂದು ನಾಮಪತ್ರ ಸಲ್ಲಿಸಿದಾಗ ಅದರಲ್ಲಿ ಅಫಿಡವಿಟ್ ಕೂಡ ಇತ್ತು. ಆಗ ನನ್ನ ಎಲ್ಲ ದಾಖಲೆ ಸರಿಯಾಗಿದೆ ಎಂದು ಹೇಳಿದ್ದಾರೆ. ಆದರೆ ನಾನು ಎಪ್ರಿಲ್ 29 ಕ್ಕೆ ಮತ್ತೆ ನಾಮಪತ್ರ ಸಲ್ಲಿಸಿದಾಗಗಲೂ ಯಾವುದೇ ಆಕ್ಷೇಪ ಇರಲಿಲ್ಲ. ಆದರೆ 30 ರಂದು ನರೇಂದ್ರ ಮೋದಿ ಅವರ ಚಮಚಾಗಳು ವಿಮಾನದ ಮೂಲಕ ಬಂದು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಹೇಗಾದರೂ ನನ್ನ ನಾಮಪತ್ರ ತಿರಸ್ಕರಿಸಬೇಕು ಎಂದು ಹೇಳಿದ ಮೇಲೆ ನನ್ನ ನಾಮಪತ್ರ ತಿರಸ್ಕರಿಸಲಾಗಿದೆ." 

"ಇದನ್ನು ಪ್ರತಿಭಟಿಸಲು ಇಡೀ ದೇಶ ನನ್ನ ಜೊತೆ ಕೈಜೋಡಿಸಬೇಕು ಎಂದು ಕೇಳಿಕೊಳ್ಳುತ್ತೇನೆ. ಇದು ಸತ್ಯ ಮತ್ತು ಸುಳ್ಳಿನ ನಡುವಿನ ಹೋರಾಟವಾಗಿದೆ. ಇಲ್ಲಿ ಪ್ರಜಾಪ್ರಭುತ್ವದ ಹತ್ಯಯಾಗುತ್ತಿದೆ. ಪ್ರತಿಭಟನೆ ನಡೆಸದಿದ್ದರೆ ದೇಶದ ಜನರನ್ನು ಇವರು ಗುಲಾಮರಾಗಿಸುತ್ತಾರೆ. ಇಡೀ ದೇಶದ ಜನರು  ತಮಗೆ ಸಾಧ್ಯವಿರುವ ಯಾವುದೇ ಮಾಧ್ಯಮ ವೇದಿಕೆಗಳ ಮೂಲಕ ಕೇಂದ್ರ ಸರಕಾರವನ್ನು ಪ್ರಶ್ನಿಸಬೇಕಾಗಿದೆ.  ಯೋಗಿ ( ಆದಿತ್ಯನಾಥ್ ) ಮತ್ತು ( ನರೇಂದ್ರ ) ಮೋದಿ ರಾತ್ರಿ 2 ಗಂಟೆಗೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ನಿಮಗೆ ಇಷ್ಟು ಹೆದರಿಕೆ ಇದ್ದರೆ ನೇರವಾಗಿ ಬಂದು ಹೋರಾಡಿ, ಬೆನ್ನಿಗೆ ಚೂರಿ ಇರಿಯಬೇಡಿ. ಇದು ನಿಮಗೆ ನನ್ನ ಸವಾಲು. "

ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರು ಟ್ವೀಟ್ ಮಾಡಿರುವ ಈ ವಿಡಿಯೋ ಇಲ್ಲಿದೆ : 

Listen to Tej Bahadur

Election Commission was first ok with everything & then suddenly asked him to submit NOC on a very very short deadline.

I never seriously doubted EC's credibility before this, but this is a landmark point in India's democracy. pic.twitter.com/HC6inzsbEm

— Dhruv Rathee (@dhruv_rathee) May 2, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X