Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಗೆ ಮಾವಿನ ಹಣ್ಣು ಇಷ್ಟ, ನಿಮಗೆ...

ಪ್ರಧಾನಿಗೆ ಮಾವಿನ ಹಣ್ಣು ಇಷ್ಟ, ನಿಮಗೆ ಯಾವುದು ಇಷ್ಟ ?

ಮಾವಿನ ಹಣ್ಣಿನ ಪ್ರಶ್ನೆಗೆ ರಾಹುಲ್ ನೀಡಿದ ಉತ್ತರ ಬಹಳ ಕುತೂಹಲಕಾರಿಯಾಗಿದೆ

ವಾರ್ತಾಭಾರತಿವಾರ್ತಾಭಾರತಿ3 May 2019 10:35 AM IST
share
ಪ್ರಧಾನಿಗೆ ಮಾವಿನ ಹಣ್ಣು ಇಷ್ಟ, ನಿಮಗೆ ಯಾವುದು ಇಷ್ಟ ?

ಪ್ರಧಾನಿ ನರೇಂದ್ರ ಮೋದಿ ಹಾಗೂ ನಟ ಅಕ್ಷಯ್ ಕುಮಾರ್ ಅವರ ಮಾವಿನ ಹಣ್ಣು ಖ್ಯಾತಿಯ ಸಂದರ್ಶನ ಇನ್ನೂ ದೇಶಾದ್ಯಂತ ಸುದ್ದಿ ಮಾಡುತ್ತಿರುವಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮಾವಿನ ಹಣ್ಣಿನ ಕುರಿತ ಪ್ರಶ್ನೆ ಹಾಗೂ ಅದಕ್ಕೆ ಉತ್ತರ ಬಂದಿದೆ.  

ರಾಹುಲ್ ಗಾಂಧಿ ಅವರು 'ಇಂಡಿಯಾ ಟುಡೇ'ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಹಲವು ಗಂಭೀರ ಪ್ರಶ್ನೆಗಳಿಗೆ ವಿವರವಾಗಿ ಉತ್ತರಿಸಿದ ಬಳಿಕ ಅವರಲ್ಲಿ ಅವರ ಇಷ್ಟದ ಹಣ್ಣಿನ ಬಗ್ಗೆ ಕೇಳಲಾಗಿದೆ. ಕೇಳುವಾಗ ಪ್ರಧಾನಿಗೆ ಇದೇ ಪ್ರಶ್ನೆ ಕೇಳಿದ್ದರಿಂದ ನಿಮಗೂ ಕೇಳುತ್ತಿದ್ದೇವೆ ಎಂದೂ ಸಂದರ್ಶಕರು ಸೇರಿಸಿದ್ದಾರೆ. 

ಹಾಗಾಗಿ ಪ್ರಶ್ನೆಯನ್ನು ಸರಿಯಾಗಿಯೇ ಬಳಸಿಕೊಂಡ ರಾಹುಲ್ ಗಾಂಧಿ ತಮ್ಮ ಉತ್ತರದ ಮೂಲಕ ಪ್ರಧಾನಿಗೆ ಚಾಟಿ ಬೀಸಿದ್ದಾರೆ. ಮಾವಿನ ಹಣ್ಣಿನ ಹೆಸರಲ್ಲಿ ಪ್ರಧಾನಿಯ ಆಡಳಿತ ವೈಖರಿಗೆ ಚುಚ್ಚುವ ಪ್ರಯತ್ನ ಮಾಡಿದ್ದಾರೆ. 

ಅವರ ಉತ್ತರ ಇಲ್ಲಿದೆ ನೋಡಿ:  
ನಾನು ವಿಪಾಸನ ( ಒಂದು ರೀತಿಯ ಧ್ಯಾನ ) ಮಾಡುತ್ತೇನೆ. ಮನಸ್ಸು ಯಾವ ಹಣ್ಣು ಇಷ್ಟ, ಅಥವಾ ಇಷ್ಟ ಅಲ್ಲ ಎಂಬುದನ್ನು ನಿರ್ಧರಿಸುತ್ತದೆ. ಅದರ ಮೂಲಕ ನೀವು ಯಾವುದೇ ಹಣ್ಣನ್ನು ಇಷ್ಟಪಡಬಹುದು, ಅಥವಾ ಪಡದೇ ಇರಬಹುದು. ಮಾವಿನ ಹಣ್ಣನ್ನು ಇಷ್ಟ ಪಡಲೂಬಹುದು. ಅಥವಾ ಅದನ್ನು ದ್ವೇಷಿಸಲೂಬಹುದು. ಅದೇ ರೀತಿ ನೀವು ಬಡವರನ್ನು ಪ್ರೀತಿಸಬಹುದು ಅಥವಾ ಅವರನ್ನು ದ್ವೇಷಿಸುವ ಆಯ್ಕೆಯೂ ನಿಮಗಿದೆ. ಇದೆಲ್ಲವೂ ನಿಮ್ಮ ಮನಸ್ಸಿನ ಮೂಲಕ ಆಗುತ್ತದೆ. ಮನಸ್ಸೇ ಎಲ್ಲವನ್ನು ನಿರ್ಧರಿಸುತ್ತದೆ. ಪ್ರಾರಂಭದಲ್ಲಿ ನಾನು ಒಬ್ಬ ವ್ಯಕ್ತಿಯನ್ನು ದ್ವೇಷಿಸಬಹುದು, ಆದರೆ ಅವನ ಜೊತೆ ಸ್ವಲ್ಪ ಮಾತಾಡಿ, ಆತನ ದೃಷ್ಟಿಕೋನದಲ್ಲಿ ನೋಡಿದಾಗ, ಹಾಗೇನು ಇಲ್ಲ, ಆತ ಒಳ್ಳೆಯವನು ಎಂದು ನನಗೆ ಗೊತ್ತಾಗಿ ನಾನು ಆತನನ್ನು ಇಷ್ಟಪಡಬಹುದು. ನಿಮ್ಮ ಮೂಲ ಪ್ರಶ್ನೆಗೆ ಉತ್ತರಿಸುವುದಾದರೆ, ನನಗೆ ಮಾವಿನಹಣ್ಣು, ಬಾಳೆಹಣ್ಣು ಇಷ್ಟ. ಮೊದಲು ನನಗೆ ಕ್ಯಾರಟ್ ಕಂಡರೆ ಆಗುತ್ತಿರಲಿಲ್ಲ. ಈಗ ಹಾಗಿಲ್ಲ. ಮೊದಲು ನನಗೆ ಅಸ್ಪರಾಗಸ್ ( ಆಹಾರಕ್ಕೆ ಬಳಸುವ ಒಂದು ರೀತಿಯ ಸಸ್ಯ) ಕೂಡ ಆಗುತ್ತಿರಲಿಲ್ಲ, ಈಗ ನನಗೆ ಅದರ ಬಗ್ಗೆ ಸಮಸ್ಯೆ ಇಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X