Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಿತ್ರನಟಿಗೆ ಲೈಂಗಿಕ ಹಲ್ಲೆ ಪ್ರಕರಣ:...

ಚಿತ್ರನಟಿಗೆ ಲೈಂಗಿಕ ಹಲ್ಲೆ ಪ್ರಕರಣ: ದಿಲೀಪ್ ವಿರುದ್ಧ ವಿಚಾರಣೆಗೆ ಸುಪ್ರೀಂ ತಡೆಯಾಜ್ಞೆ

ವಾರ್ತಾಭಾರತಿವಾರ್ತಾಭಾರತಿ3 May 2019 10:36 PM IST
share
ಚಿತ್ರನಟಿಗೆ ಲೈಂಗಿಕ ಹಲ್ಲೆ ಪ್ರಕರಣ: ದಿಲೀಪ್ ವಿರುದ್ಧ ವಿಚಾರಣೆಗೆ ಸುಪ್ರೀಂ ತಡೆಯಾಜ್ಞೆ

ಹೊಸದಿಲ್ಲಿ,ಎ.4: ಮಲಯಾಳಂ ಚಿತ್ರನಟಿಯೊಬ್ಬರನ್ನು ಅಪಹರಿಸಿದ ಹಾಗೂ ಲೈಂಗಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಟ ದಿಲೀಪ್‌ನನ್ನು ವಿಚಾರಣೆಗೊಳಪಡಿಸುವುದಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.ನಟಿಯ ಮೇಲೆ ಲೈಂಗಿಕ ಹಲ್ಲೆಯ ವಿಡಿಯೋ ಚಿತ್ರಿಕೆಯನ್ನು ಒಳಗೊಂಡಿದೆಯೆನ್ನಲಾದ ಮೆಮೊರಿಕಾರ್ಡ್ ಅನ್ನು ಕಾನೂನಿನಡಿ ದಾಖಲೆಯಾಗಿ ಪರಿಗಣಿಸಬಹುದೇ ಎಂಬುದನ್ನು ಪರಿಶೀಲಿಸಲು ಕೇರಳ ಸರಕಾರವು ಕಾಲಾವಕಾಶ ಕೋರಿದ್ದರಿಂದ ನ್ಯಾಯಾಲಯವು ವಿಚಾರಣೆಗೆ ತಡೆಯಾಜ್ಞೆ ನೀಡಿದೆ.

ಸರಕಾರವು ಮೆಮೊರಿ ಕಾರ್ಡ್ ಅನ್ನು ಭೌತಿಕ ಪುರಾವೆಯಾಗಿ ಪರಿಗಣಿಸಬಹುದೆಂದು ಸರಕಾರವು ಪ್ರತಿಪಾದಿಸುತ್ತದೆ. ಆದರೆ ಈ ವಾದವನ್ನು ನ್ಯಾಯಾಲಯದ ಮುಂದೆ ಮಂಡಿಸಲು ನಮಗೆ ಹೆಚ್ಚು ಕಾಲಾವಕಾಶ ಬೇಕಿದೆ’’ ಎಂದು ಕೇರಳ ಪಬ್ಲಿಕ್ ಪ್ರಾಸಿಕ್ಯೂಟ್ ಪ್ರಕಾಶ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಮೆಮೊರಿ ಕಾರ್ಡ್‌ನಲ್ಲಿರುವ ವಿಡಿಯೋ ನಕಲಿಯೆಂದು ದಿಲೀಪ್ ಆರೋಪಿಸಿದ್ದರು ಹಾಗೂ ಪರಿಶೀಲನೆಗಾಗಿ ಅದನ್ನು ತನಗೆ ಒದಗಿಸಬೇಕೆಂದು ಅವರು ನ್ಯಾಯಾಲಯವನ್ನು ಕೋರಿದ್ದರು. ಕಳೆದ ವರ್ಷವೂ ದಿಲೀಪ್ ಮೆಮೊರಿ ಕಾರ್ಡ್ ಪರಿಶೀಲಿಸಲು ಹೈಕೋರ್ಟ್ ಅವಕಾಶ ನಿರಾಕರಿಸಿತ್ತು. ಕಾನೂನಿನಡಿ ಅದನ್ನು ದಾಖಲೆಯಾಗಿ ಪರಿಗಣಿಸಲು ಅವಕಾಶವಿಲ್ಲವೆಂದು ಅದು ಅಭಿಪ್ರಾಯಿಸಿತ್ತು.

ಸದ್ಯಕ್ಕೆ ದಿಲೀಪ್ ವಿರುದ್ಧ ಯಾವುದೇ ಆರೋಪವನ್ನು ಹೊರಿಸಲು ತಾನು ಬಯಸುವುದಿಲ್ಲವೆಂದು ಕೇರಳ ಸರಕಾರವು ಎಪ್ರಿಲ್ 9ರಂದು ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಲೈಂಗಿಕ ದೌರ್ಜನ್ಯದ ವಿಡಿಯೋ ಇರುವ ಮೆಮೊರಿಕಾರ್ಡ್ ಕಾನೂನುಬದ್ಧ ದಾಖಲೆಯೇ ಎಂಬುದನ್ನು ನಿರ್ಧರಿಸಲು ತನಗೆ ಕಾಲಾವಕಾಶ ನೀಡುವಂತೆಯೂ ಅದು ನ್ಯಾಯಾಲಯವನ್ನು ಕೋರಿದೆ.

ಪ್ರಕರಣದ ವಿಚಾರಣೆಯ ಕಲಾಪಗಳು ಸುಪ್ರೀಂಕೋರ್ಟ್‌ನಲ್ಲಿ ಪೂರ್ಣಗೊಳ್ಳುವವರೆಗೆ ವಿಚಾರಣಾ ನ್ಯಾಯಾಲಯ ಅದರ ಅಲಿಕೆ ನಡೆಸುವಂತಿಲ್ಲವೆಂದು ಸುಪ್ರೀಂಕೋರ್ಟ್ ತಿಳಿಸಿದೆ. ಪ್ರಕರಣದ ಮುಂದಿನ ವಿಚಾರಣೆಯು ಜುಲೈ ತಿಂಗಳ ಮೂರನೆ ವಾರ ನಡೆಯಲಿದೆಯೆಂದು ನ್ಯಾಯಾಲಯ ತಿಳಿಸಿದೆ.

ಚಿತ್ರನಟಿಯನ್ನು ಎರ್ನಾಕುಲಂ ಸಮೀಪದ ಅಂಗಮಾಲಿಯಲ್ಲಿ ಫೆಬ್ರವರಿ 17,2017ರ ರಾತ್ರಿಯಂದು ದುಷ್ಕರ್ಮಿಗಳ ಗುಂಪೊಂದು ಅಪಹರಿಸಿತ್ತು ಹಾಗೂ ಲೈಂಗಿಕ ಹಲ್ಲೆ ನಡೆಸಿತ್ತು. ಈ ದಾಳಿಯ ಹಿಂದಿನ ಸೂತ್ರಧಾರಿ ದಿಲೀಪ್ ಎಂದು ಪೊಲೀಸರು ಆರೋಪಿಸಿ, ಮೊಕದ್ದಮೆ ದಾಖಲಿಸಿದ್ದರು. ದುಷ್ಕರ್ಮಿಗಳ ಗುಂಪಿನಲ್ಲಿದ್ದ ಪಲ್ಸರ್ ಸುನಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ದಿಲೀಪ್ ಸೇರಿದಂತೆ ಇತರ ಐವರನ್ನು ಆರೋಪಿಗಳೆಂದು ಪೊಲೀಸರು ಪೂರಕ ದೋಷರೋಪಪಟ್ಟಿಯಲ್ಲಿ ಹೆಸರಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X