Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ವಾರ್ಟರ್ ಫೈನಲ್ ‌ನಲ್ಲಿ ಎಡವಿದ ಪ್ರಣಯ್

ಕ್ವಾರ್ಟರ್ ಫೈನಲ್ ‌ನಲ್ಲಿ ಎಡವಿದ ಪ್ರಣಯ್

ನ್ಯೂಝಿಲ್ಯಾಂಡ್ ಓಪನ್

ವಾರ್ತಾಭಾರತಿವಾರ್ತಾಭಾರತಿ3 May 2019 11:23 PM IST
share
ಕ್ವಾರ್ಟರ್ ಫೈನಲ್ ‌ನಲ್ಲಿ ಎಡವಿದ ಪ್ರಣಯ್

ಆಕ್ಲಂಡ್, ಮೇ 3: ನ್ಯೂಝಿಲ್ಯಾಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಶುಕ್ರವಾರ ಭಾರತದ ಎಚ್.ಎಸ್.ಪ್ರಣಯ್ ಜಪಾನ್‌ನ ಐದನೇ ಶ್ರೇಯಾಂಕದ ಕಾಂಟಾ ಸುನೆಯಾಮ ವಿರುದ್ಧ ಸೋತಿದ್ದಾರೆ. ಪ್ರಣಯ್ ಸೋಲಿನ ಮೂಲಕ ಟೂರ್ನಮೆಂಟ್‌ನಲ್ಲಿ ಭಾರತದ ಅಭಿಯಾನ ಕೊನೆಗೊಂಡಿದೆ.

ಒಂದು ಗಂಟೆ ಹಾಗೂ 13 ನಿಮಿಷಗಳ ಕಾಲ ನಡೆದ ಪುರುಷರ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್ ಹಣಾಹಣಿಯಲ್ಲಿ ಶ್ರೇಯಾಂಕರಹಿತ ಪ್ರಣಯ್ ವಿಶ್ವದ ನಂ.11ನೇ ಆಟಗಾರ ಸುನೆಯಾಮ ವಿರುದ್ಧ 21-17, 15-21, 14-21 ಗೇಮ್‌ಗಳ ಅಂತರದಿಂದ ಸೋತಿದ್ದಾರೆ.

ಉಭಯ ಆಟಗಾರರು ಹೆಡ್-ಟು-ಹೆಡ್ ದಾಖಲೆಯಲ್ಲಿ 1-1 ರಿಂದ ಸಮಬಲ ಸಾಧಿಸಿದ್ದಾರೆ. ಮೊದಲ ಗೇಮ್‌ನಲ್ಲಿ ಪ್ರಣಯ್ ಹಾಗೂ ಸುನೆಯಾಮ ಮಧ್ಯೆ ತೀವ್ರ ಪೈಪೋಟಿ ಕಂಡು ಬಂತು. ಮೊದಲ ಗೇಮ್‌ನ್ನು 21-17 ರಿಂದ ಜಯಿಸಿದ ಪ್ರಣಯ್ ಉತ್ತಮ ಆರಂಭ ಪಡೆದರು. ಎರಡನೇ ಗೇಮ್‌ನ ಆರಂಭದಲ್ಲಿ 4-0 ಮುನ್ನಡೆ ಪಡೆದ ಪ್ರಣಯ್ ಉತ್ತಮ ಆರಂಭ ಪಡೆದಿದ್ದರು. ಆ ಬಳಿಕ ತನ್ನ ಮುನ್ನಡೆಯನ್ನು 11-5ಕ್ಕೆ ವಿಸ್ತರಿಸಿದರು. ಆದರೆ ಆ ಬಳಿಕ ಪ್ರಣಯ್ ಅನಗತ್ಯ ತಪ್ಪೆಸಗಿದರು. ಇದರ ಲಾಭ ಪಡೆದ ಜಪಾನ್ ಆಟಗಾರ ಸತತ 8 ಅಂಕ ಸಂಪಾದಿಸಿ 14-11 ಮುನ್ನಡೆ ಸಾಧಿಸಿದರು. ಪ್ರಣಯ್ ಒಂದು ಹಂತದಲ್ಲಿ 14-14ರಿಂದ ಸಮಬಲ ಸಾಧಿಸಿದರೂ ಅಂತಿಮವಾಗಿ ಜಪಾನ್ ಆಟಗಾರ 2ನೇ ಗೇಮ್‌ನ್ನು 21-15 ಅಂತರದಿಂದ ಗೆದ್ದುಕೊಂಡರು. ನಿರ್ಣಾಯಕ ಗೇಮ್‌ನಲ್ಲಿ ಉಭಯ ಆಟಗಾರ ಮಧ್ಯೆ ತೀವ್ರ ಪೈಪೋಟಿ ಕಂಡುಬಂತು. ಒಂದು ಹಂತದಲ್ಲಿ 14-14 ರಿಂದ ಡ್ರಾ ಸಾಧಿಸಿದರು. ಕೊನೆಯಲ್ಲಿ ಜಪಾನ್ ಆಟಗಾರ ಪಂದ್ಯವನ್ನು 21-14 ಅಂತರದಿಂದ ವಶಪಡಿಸಿಕೊಂಡು ಗೆಲುವಿನ ನಗೆ ಬೀರಿದರು. ಸೆಮಿ ಫೈನಲ್‌ಗೆ ಲಗ್ಗೆ ಇಟ್ಟಿರುವ ಸುನೆಯಾಮ ಮೂರನೇ ಶ್ರೇಯಾಂಕದ ಹಾಗೂ ಜಕಾರ್ತ ಏಶ್ಯನ್ ಗೇಮ್ಸ್ ಚಾಂಪಿಯನ್ ಜೋನಾಥನ್ ಕ್ರಿಸ್ಟಿ ಅವರನ್ನು ಎದುರಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X