Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ‘ಟಾಪ್ಸ್’ ಯೋಜನೆಗೆ ಆಟಗಾರರನ್ನು ಸೇರಿಸಲು...

‘ಟಾಪ್ಸ್’ ಯೋಜನೆಗೆ ಆಟಗಾರರನ್ನು ಸೇರಿಸಲು ಮುಂದಾಗದ ಎಐಟಿಎ

ವಾರ್ತಾಭಾರತಿವಾರ್ತಾಭಾರತಿ3 May 2019 11:29 PM IST
share
‘ಟಾಪ್ಸ್’ ಯೋಜನೆಗೆ ಆಟಗಾರರನ್ನು ಸೇರಿಸಲು ಮುಂದಾಗದ ಎಐಟಿಎ

ಹೊಸದಿಲ್ಲಿ, ಮೇ 3: ಏಶ್ಯನ್ ಗೇಮ್ಸ್‌ನ ಬಳಿಕ ಅಖಿಲ ಭಾರತ ಟೆನಿಸ್ ಒಕ್ಕೂಟ(ಎಐಟಿಎ)ವು ತನ್ನ ‘ಟಾಪ್ಸ್’ ಯೋಜನೆಗೆ ದೇಶದ ಅಗ್ರಮಾನ್ಯ ಟೆನಿಸ್ ಸಿಂಗಲ್ಸ್ ಆಟಗಾರರನ್ನು ಮರು ಸೇರ್ಪಡೆಗೊಳಿಸಲು ಮುಂದಾಗದ ಕಾರಣ ಆಟಗಾರರು ಟೆನಿಸ್ ಟೂರ್ನಿಗಳಲ್ಲಿ ಪಾಲ್ಗೊಳ್ಳಲು ಆರ್ಥಿಕ ಅಡಚಣೆ ಎದುರಿಸು ವಂತಾಗಿದೆ. ಕ್ರೀಡಾ ಸಚಿವಾಲಯದ ‘ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಸ್ಕೀಂ’(ಟಾಪ್ಸ್) ಯೋಜನೆಯಡಿ ಈಗ ಹಲವು ಕ್ರೀಡಾ ವಿಭಾಗಗಳ 71 ಆಟಗಾರರು ಆರ್ಥಿಕ ನೆರವು ಪಡೆಯುತ್ತಿದ್ದಾರೆ. ಆದರೆ ಈಗ ದೇಶದ ಅಗ್ರಮಾನ್ಯ ಟೆನಿಸ್ ಡಬಲ್ಸ್ ಆಟಗಾರರಾಗಿರುವ ರೋಹನ್ ಬೋಪಣ್ಣ ಮತ್ತು ದಿವಿಜ್ ಶರಣ್ ಜೊತೆಯಾಗಿ ಆಡದಿರುವ ಕಾರಣ ‘ಟಾಪ್ಸ್’ನಿಂದ ಇವರೂ ಹೊರಬೀಳುವ ಸಾಧ್ಯತೆಯಿದೆ. 

ಟೋಕ್ಯೋ ಒಲಿಂಪಿಕ್ಸ್ ಅನ್ನು ಗಮನದಲ್ಲಿ ಟ್ಟುಕೊಂಡು ಈ ಇಬ್ಬರು ಆಟಗಾರರನ್ನು ‘ಟಾಪ್ಸ್’ಗೆ ಸೇರಿಸಲಾಗಿತ್ತು. ಆದರೆ ಜೊತೆಯಾಗಿ ಆಡಿದ ಪಂದ್ಯಗಳಲ್ಲಿ ನಿರೀಕ್ಷಿತ ಯಶಸ್ಸು ಸಾಧಿಸಲು ವಿಫಲವಾದ ಕಾರಣ ಇಬ್ಬರೂ ಪ್ರತ್ಯೇಕ ಜತೆಗಾರರನ್ನು ಆಯ್ಕೆ ಮಾಡಿಕೊಂಡು ಟೂರ್ನಿಯಲ್ಲಿ ಭಾಗವಹಿಸುತ್ತಿದ್ದಾರೆ. ಇದರ ಜೊತೆಗೆ , ದೇಶದ ಅಗ್ರಮಾನ್ಯ ಸಿಂಗಲ್ಸ್ ಆಟಗಾರರಾದ ಪ್ರಜ್ಞೇಶ್ ಗುಣೇಶ್ವರನ್ ಹಾಗೂ ಅಂಕಿತಾ ರೈನಾ ಜಕಾರ್ತದಲ್ಲಿ ನಡೆದ ಏಶ್ಯನ್ ಕ್ರೀಡಾಕೂಟದಲ್ಲಿ ಕಂಚು ಗೆದ್ದ ಬಳಿಕ ಇವರ ಹೆಸರನ್ನೂ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇವರನ್ನು ಮತ್ತೆ ‘ಟಾಪ್ಸ್’ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಎಐಟಿಎ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ವರದಿಯಾಗಿದೆ. ಆದರೆ ಇದನ್ನು ನಿರಾಕರಿಸಿರುವ ಎಐಟಿಎ ಪ್ರಧಾನ ಕಾರ್ಯದರ್ಶಿ ಹಿರಣ್ಮಯಿ ಚಟರ್ಜಿ, ‘‘ನಾವು ಹೆಸರನ್ನು ಸರಕಾರಕ್ಕೆ ರವಾನಿಸಿದ್ದೇವೆ. ಆದರೆ ಏಶ್ಯನ್ ಗೇಮ್ಸ್‌ನ ಬಳಿಕ ಸರಕಾರ ನಮ್ಮನ್ನು ಮಾತುಕತೆಗೆ ಆಹ್ವಾನಿಸಿಲ್ಲ. ಹೆಸರು ಸೇರ್ಪಡೆಗೊಳಿಸುವಂತೆ ಸರಕಾರವನ್ನು ಒತ್ತಾಯಿಸಲು ಸಾಧ್ಯವಿಲ್ಲ’’ ಎಂದು ಹೇಳಿದ್ದಾರೆ.

‘2018ರ ಏಶ್ಯನ್ ಗೇಮ್ಸ್‌ಗೂ ಮುನ್ನ ‘ಟಾಪ್ಸ್’ ಪಟ್ಟಿಯಲ್ಲಿ ಪ್ರಜ್ಞೇಶ್ ಗುಣೇಶ್ವರನ್, ರಾಮಕುಮಾರ್ ರಾಮನಾಥನ್, ಅಂಕಿತಾ, ಕಮ್ರಾನ್ ಕೌರ್ ಥಾಂಡಿ ಮತ್ತು ಪ್ರಾರ್ಥನಾ ಥೊಂಬರೆಯ ಹೆಸರಿತ್ತು. ಆದರೆ ಏಶ್ಯನ್ ಗೇಮ್ಸ್‌ನ ಬಳಿಕ ಬೋಪಣ್ಣ ಮತ್ತು ಶರಣ್ ಹೆಸರು ಮಾತ್ರ ಉಳಿದುಕೊಂಡಿದೆ. ನಾವು ಮರುಸೇರ್ಪಡೆಗೊಳಿಸಲು ಆಟಗಾರರ ಪಟ್ಟಿಯನ್ನು ರವಾನಿಸಿದ್ದರೂ, ‘ಟಾಪ್ಸ್’ ಸಮಿತಿಯು ತನ್ನ ಸಲಹಾಕಾರರ ಪರಿಶೀಲನೆಯಂತೆ ಕಾರ್ಯ ನಿರ್ವಹಿಸುತ್ತದೆ’’ ಎಂದು ಚಟರ್ಜಿ ಹೇಳಿದ್ದಾರೆ. ಬೋಪಣ್ಣ- ದಿವಿಜ್ ಶರಣ್ ಪ್ರತ್ಯೇಕವಾಗಿ ಆಡುತ್ತಿರುವ ಬಗ್ಗೆ ಬೋಪಣ್ಣರಿಂದ ವಿವರಣೆ ಕೇಳಿರುವುದಾಗಿ ಚಟರ್ಜಿ ತಿಳಿಸಿದ್ದಾರೆ.

‘ಟಾಪ್ಸ್’ ಸಮಿತಿ ಒಲಿಂಪಿಕ್ಸ್ ಕ್ರೀಡಾಕೂಟ ವನ್ನು ಗಮನದಲ್ಲಿಟ್ಟುಕೊಂಡು ಆಟಗಾರರನ್ನು ಆಯ್ಕೆ ಮಾಡುತ್ತದೆ. ಆದರೆ ಆಯಾ ಕ್ರೀಡಾ ಒಕ್ಕೂಟಗಳೂ ತಮ್ಮ ಅತ್ಯುತ್ತಮ ಆಟಗಾರರನ್ನು ಶಿಫಾರಸು ಮಾಡಿದರೆ ಪರಿಗಣಿಸಲಾಗುತ್ತದೆ. ಕಳೆದ ಬಾರಿ ಅಂಕಿತಾರನ್ನು ರಾಷ್ಟ್ರೀಯ ವೀಕ್ಷಕರು ಕಡೆಗಣಿಸಿದ್ದರೂ ಎಐಟಿಎ ಶಿಫಾರಸಿನ ಮೇರೆಗೆ ಸೇರಿಸಿಕೊಳ್ಳಲಾಗಿದೆ ಎಂದು ‘ಟಾಪ್ಸ್’ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಮಾಂಡರ್ ರಾಜೇಶ್ ರಾಜಗೋಪಾಲನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X