Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟಿ-20 ಮುಂಬೈ ಲೀಗ್: 5 ಲಕ್ಷ ರೂ.ಗೆ...

ಟಿ-20 ಮುಂಬೈ ಲೀಗ್: 5 ಲಕ್ಷ ರೂ.ಗೆ ಹರಾಜಾದ ಅರ್ಜುನ್ ತೆಂಡುಲ್ಕರ್

ವಾರ್ತಾಭಾರತಿವಾರ್ತಾಭಾರತಿ4 May 2019 11:23 PM IST
share
ಟಿ-20 ಮುಂಬೈ ಲೀಗ್: 5 ಲಕ್ಷ ರೂ.ಗೆ ಹರಾಜಾದ ಅರ್ಜುನ್ ತೆಂಡುಲ್ಕರ್

ಮುಂಬೈ, ಮೇ.4: ಎರಡನೇ ಆವೃತ್ತಿಯ ಟಿ-20 ಮುಂಬೈ ಲೀಗ್‌ಗಾಗಿ ಶನಿವಾರ ನಡೆದ ಬಿರುಸಿನ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಆಕಾಶ್ ಟೈಗರ್ಸ್ ಮುಂಬೈ ಪಶ್ಚಿಮ ಉಪನಗರ ತಂಡ ಕ್ರಿಕೆಟ್ ಐಕಾನ್ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್‌ರನ್ನು 5 ಲಕ್ಷ ರೂ.ಗೆ ತನ್ನ ತೆಕ್ಕೆಗೆ ಸೇರಿಸಿಕೊಂಡಿತು. ಉದಯೋನ್ಮುಖ ಎಡಗೈ ವೇಗಿ ಹಾಗೂ ಬ್ಯಾಟ್ಸ್‌ಮನ್ ಆಗಿರುವ, ಅಂಡರ್-19 ತಂಡದ ಪರ ಅನಧಿಕೃತ ಟೆಸ್ಟ್ ಪಂದ್ಯಗಳನ್ನು ಆಡಿರುವ ಅರ್ಜುನ್ ಹರಾಜು ಪ್ರಕ್ರಿಯೆಯಲ್ಲಿ ಗಮನ ಸೆಳೆದ ಕೆಲವೇ ಆಟಗಾರರ ಪೈಕಿ ಒಬ್ಬರಾಗಿದ್ದರು. ಆಲ್‌ರೌಂಡ್ ವಿಭಾಗದಲ್ಲಿ ಸೇರ್ಪಡೆಯಾಗಿದ್ದ ಅರ್ಜುನ್ ಮೂಲಬೆಲೆ 1 ಲಕ್ಷ ರೂ. ಆಗಿತ್ತು. ಹಲವು ತಂಡಗಳು ಅರ್ಜುನ್‌ರನ್ನು ಸೆಳೆಯಲು ಬಿಡ್ ಸಲ್ಲಿಸಿದ್ದವು. ನಾರ್ಥ್ ಮುಂಬೈ ಪ್ಯಾಂಥರ್ಸ್ ಗರಿಷ್ಠ ಬಿಡ್(5 ಲಕ್ಷ ರೂ.)ಸಲ್ಲಿಸಿತ್ತು. ಹರಾಜು ಪ್ರಕ್ರಿಯೆ ನಡೆಸಿಕೊಟ್ಟ ಚಾರು ಶರ್ಮಾ ಎರಡು ಹೊಸ ತಂಡಗಳಾದ ಆಕಾಶ್ ಟೈಗರ್ಸ್ ಹಾಗೂ ಈಗಲ್ ಥಾಣೆ ಸ್ಟ್ರೈಕರ್ಸ್‌ಗೆ ಒಟಿಎಂ (ಆಪರ್ಚುನಿಟಿ ಟು ಮ್ಯಾಚ್)ಆಯ್ಕೆ ನೀಡಿದರು. ಉಭಯ ತಂಡಗಳು 5 ಲಕ್ಷ ರೂ.ಗೆ ಒಟಿಎಂ ಆಯ್ಕೆ ಮಾಡಿದವು. ಎರಡು ಕಾರ್ಡ್‌ಗಳನ್ನು ಒಂದು ಬ್ಯಾಗ್‌ನಲ್ಲಿ ಹಾಕಲಾಯಿತು. ಮುಂಬೈ ಕ್ರಿಕೆಟ್ ಸಂಸ್ಥೆಯ ಆಡ್‌ಹಾಕ್ ಸಮಿತಿ ಸದಸ್ಯ ಉನ್ಮೇಶ್ ಖಾನ್‌ವಿಲ್ಕರ್ ಒಂದು ಕಾರ್ಡನ್ನು ಆಯ್ಕೆ ಮಾಡಿದರು. ಅದರಲ್ಲಿ ಆಕಾಶ್ ಟೈಗರ್ಸ್ ಹೆಸರಿತ್ತು.

ಹೀಗಾಗಿ ಜೂ.ತೆಂಡುಲ್ಕರ್ ಅವರು ಟೈಗರ್ಸ್ ತಂಡದ ಪಾಲಾದರು. ಹರಾಜಿಗೆ ಮೊದಲು ಆರು ಫ್ರಾಂಚೈಸಿಗಳು ಆಟಗಾರರಾದ ಸೂರ್ಯಕುಮಾರ ಯಾದವ್, ಆಕಾಶ್ ಪಾರ್ಕರ್(ಟ್ರಂಪ್‌ನೈಟ್ಸ್), ಶಿವಂ ದುಬೆ, ಸಿದ್ದೇಶ್ ಲಾಡ್(ಶಿವಾಜಿ ಪಾರ್ಕ್ ಲಯನ್ಸ್) ,ಪೃಥ್ವಿ ಶಾ(ನಾರ್ಥ್ ಮುಂಬೈ ಪ್ಯಾಂಥರ್ಸ್), ಜೈ ಬಿಶ್ತ್ ಹಾಗೂ ಧುರ್ಮಿಲ್ ಮಾಟ್ಕರ್(ಸೂಪರ್‌ಸೋನಿಕ್ಸ್), ಶುಭಂ ರಂಜನೆ, ತುಷಾರ್ ದೇಶಪಾಂಡೆ(ಅರ್ಕ್ಸ್ ಮುಂಬೈ), ಶ್ರೇಯಸ್ ಅಯ್ಯರ್, ಏಕನಾಥ ಕೇರ್ಕರ್(ನಮೋ ಬಾಂದ್ರಾ ಬ್ಲಾಸ್ಟರ್ಸ್)ರನ್ನು ತನ್ನಲ್ಲೇ ಉಳಿಸಿಕೊಂಡಿದ್ದವು. ಆದಿತ್ಯ ತಾರೆ, ಸರ್ಫರಾಝ್ ಅಹ್ಮದ್(ಈಗಲ್ ಥಾಣೆ), ಧವಳ್ ಕುಲಕರ್ಣಿ ಹಾಗೂ ಶಮ್ಸ್ ಮುಲಾನಿ(ಆಕಾಶ್ ಟೈಗರ್ಸ್)ರನ್ನು ಎರಡು ಹೊಸ ಫ್ರಾಂಚೈಸಿ ಪಾಲಾದರು. ಹರಾಜಿಗೆ ಮೊದಲು ಯಶಸ್ವಿ ಜೈಸ್ವಾಲ್ ಸಹಿತ 7 ಅಂಡರ್-19 ಆಟಗಾರರು ಲೀಗ್‌ಗೆ ಲಭ್ಯವಿರುವುದಿಲ್ಲ ಎಂದು ಘೋಷಿಸಲಾಯಿತು. ಲೀಗ್ ಮೇ 14 ರಿಂದ ವಾಂಖಡೆ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X