Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನ ಮನವಿಯಂತೆ ಸೌದಿ ಜೈಲುಗಳಿಂದ 850...

ನನ್ನ ಮನವಿಯಂತೆ ಸೌದಿ ಜೈಲುಗಳಿಂದ 850 ಭಾರತೀಯರ ಬಿಡುಗಡೆ: ಮೋದಿ

ವಾರ್ತಾಭಾರತಿವಾರ್ತಾಭಾರತಿ5 May 2019 7:39 PM IST
share
ನನ್ನ ಮನವಿಯಂತೆ ಸೌದಿ ಜೈಲುಗಳಿಂದ 850 ಭಾರತೀಯರ ಬಿಡುಗಡೆ: ಮೋದಿ

ಲಕ್ನೋ,ಮೇ.5: “ನಾನು ಮನವಿ ಮಾಡಿದ ಪರಿಣಾಮ ಸೌದಿ ಅರೇಬಿಯ ತನ್ನ ಜೈಲುಗಳಲ್ಲಿ ಬಂಧಿಯಾಗಿರುವ 850 ಭಾರತೀಯರನ್ನು ರಮಝಾನ್ ತಿಂಗಳಲ್ಲಿ ಬಿಡುಗಡೆ ಮಾಡಿದೆ” ಎಂದು ಪ್ರಧಾನಿ ಮೋದಿ ರವಿವಾರ ತಿಳಿಸಿದ್ದಾರೆ.

“ಸೌದಿ ಅರೇಬಿಯದ ದೊರೆ ಭಾರತಕ್ಕೆ ಆಗಮಿಸಿದ್ದಾಗ ಸೌದಿ ಜೈಲುಗಳಲ್ಲಿ ಬಂಧಿಯಾಗಿರುವ ಭಾರತೀಯರನ್ನು ರಮಝಾನ್ ತಿಂಗಳಿಗೂ ಮೊದಲು ಬಿಡುಗಡೆ ಮಾಡುವಂತೆ ನಾನು ಅವರಲ್ಲಿ ಮನವಿ ಮಾಡಿಕೊಂಡಿದ್ದೆ. ಅವರು ನನ್ನ ಮನವಿಯನ್ನು ಸ್ವೀಕರಿಸಿದರು” ಎಂದು ಮೋದಿ ಉತ್ತರ ಪ್ರದೇಶದ ಬಡೋಹಿ ಜಿಲ್ಲೆಯಲ್ಲಿ ಚುನಾವಣಾ ಭಾಷಣ ಮಾಡುವ ವೇಳೆ ತಿಳಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಭಾರತದ ಹೆಚ್ಚುತ್ತಿರುವ ಪ್ರತಿಷ್ಠೆಯ ಪರಿಣಾಮವಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಜೈಶೆ ಮುಖ್ಯಸ್ಥ ಮಸೂದ್ ಅಝರ್‌ನನ್ನು ಅಂತರ್‌ರಾಷ್ಟ್ರೀಯ ಉಗ್ರ ಎಂದು ಘೋಷಿಸಿದೆ ಎಂದು ಮೋದಿ ತಿಳಿಸಿದ್ದಾರೆ. ದೇಶ ನಾಲ್ಕು ರೀತಿಯ ಪಕ್ಷಗಳನ್ನು ಕಂಡಿದೆ, ನಾಲ್ಕು ರೀತಿಯ ಆಡಳಿತ ಮತ್ತು ರಾಜಕೀಯ ಸಂಸ್ಕೃತಿಯನ್ನು ಕಂಡಿದೆ ಎಂದು ತಿಳಿಸಿದ ಮೋದಿ, ಮೊದಲನೆಯದು, ನಾಮಪಂಥಿ (ವಂಶ), ಎರಡನೆಯದು, ವಾಮಪಂಥಿ, ಮೂರನೆಯದು ದಮನ ಮತ್ತು ದಮಪಂಥಿ ಹಾಗೂ ನಾಲ್ಕನೆಯದು ವಿಕಾಸಪಂಥಿ ಎಂದು ವಿವರಿಸಿದ್ದಾರೆ. ಮಹಾಮಿಲಾವಟ್ ಪಕ್ಷ ಅಧಿಕಾರಕ್ಕೆ ಬಂದರೆ ಆ್ಯಂಬುಲೆನ್ಸ್ ಹಗರಣ, ಎನ್‌ಆರ್‌ಎಚ್‌ಎಂ ಹಗರಣದಂತಹ ಹಗರಣಗಳು ನಡೆಯುತ್ತವೆ. ನಾವು ಅಧಿಕಾರಕ್ಕೇರಿದರೆ ಆ ಅವಕಾಶವನ್ನು ಜನರ ಸೇವೆಗೆ ಬಳಸುತ್ತೇವೆ ಮತ್ತು ಆಯುಷ್ಮಾನ್ ಭಾರತದಂತಹ ಯೋಜನೆಗಳನ್ನು ಆರಂಭಿಸುತ್ತೇವೆ ಎಂದು ಮೋದಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X