Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ನಟ ಅಜಯ್ ದೇವಗನ್ ಗೆ ಸಲ್ಲಿಸಿದ...

ನಟ ಅಜಯ್ ದೇವಗನ್ ಗೆ ಸಲ್ಲಿಸಿದ ಮನವಿಯಲ್ಲಿ ಕ್ಯಾನ್ಸರ್ ರೋಗಿ ಹೇಳಿದ್ದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ6 May 2019 12:16 PM IST
share
ನಟ ಅಜಯ್ ದೇವಗನ್ ಗೆ ಸಲ್ಲಿಸಿದ ಮನವಿಯಲ್ಲಿ ಕ್ಯಾನ್ಸರ್ ರೋಗಿ ಹೇಳಿದ್ದು ಹೀಗೆ…

ಜೈಪುರ್, ಮೇ 6: ಸಮಾಜದ ಹಿತದೃಷ್ಟಿಯಿಂದ ತಂಬಾಕು ಉತ್ಪನ್ನಗಳ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುವುದನ್ನು ನಿಲ್ಲಿಸುವಂತೆ ಬಾಲಿವುಡ್ ನಟ ಅಜಯ್ ದೇವಗನ್ ಅವರಿಗೆ ರಾಜಸ್ಥಾನದ 40 ವರ್ಷದ ಕ್ಯಾನ್ಸರ್ ಪೀಡಿತ ವ್ಯಕ್ತಿ ನಾನಕರಾಮ್ ಮನವಿ ಮಾಡಿದ್ದಾರೆ.

ನಾನಕರಾಮ್ ಅವರು ಅಜಯ್ ದೇವಗನ್ ಅಭಿಮಾನಿಯಾಗಿದ್ದು, ನಟ ಈಗ ಕಾಣಿಸಿಕೊಳ್ಳುತ್ತಿರುವ ಜಾಹೀರಾತಿನ ಅದೇ ಉತ್ಪನ್ನವನ್ನು ಬಳಸಿದ್ದರು ಹಾಗೂ ಅದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆಯೆಂದು ಈಗ ಅವರಿಗೆ ಅರಿವಾಗಿದೆ ಎಂದು  ಕುಟುಂಬ ಹೇಳಿದೆ.

ನಟ ಮತ್ತವರ ಕುಟುಂಬ ಎಷ್ಟು ತಂಬಾಕು ಜಗಿಯುತ್ತದೆ ಎಂಬ ಮಾಹಿತಿ ಕೇಳಿರುವ ಹಾಗೂ ನಟನನ್ನು ಉದ್ದೇಶಿಸಿರುವ ಸುಮಾರು 1000 ಕರಪತ್ರಗಳನ್ನು ನಾನಕರಾಮ್ ಕುಟುಂಬ ಹಂಚಿದೆ ಹಾಗೂ ನಗರದ ಸುತ್ತಮುತ್ತಲಿನ ಸಂಗನೇರ್, ಜಗತ್ಪುರ ಮುಂತಾದೆಡೆಗಳಲ್ಲಿ ಸಾರ್ವಜನಿಕ ಗೋಡೆಗಳ ಮೇಲೆ ಅಂಟಿಸಿದೆ.

“ನನ್ನ ತಂದೆ ನಾನಕರಾಮ್ ಮೀನಾ ಕೆಲ ವರ್ಷಗಳ ಹಿಂದೆ ತಂಬಾಕು ಜಗಿಯಲು ಆರಂಭಿಸಿದ್ದು, ಅಜಯ್ ದೇವಗನ್ ಅವರು ಕಾಣಿಸಿರುವ ಜಾಹೀರಾತಿನಲ್ಲಿನ ಅದೇ ಬ್ರ್ಯಾಂಡ್ ಉತ್ಪನ್ನವನ್ನು ತಂದೆ ಬಳಸಿದ್ದರು. ನನ್ನ ತಂದೆ ದೇವಗನ್ ಅವರಿಂದ ಪ್ರಭಾವಿತರಾಗಿದ್ದರು. ಆದರೆ  ತಾವು ಕ್ಯಾನ್ಸರ್ ನಿಂದ ಬಳಲುತ್ತಿರುವ ಬಗ್ಗೆ ತಿಳಿದಾಗ ಅಷ್ಟೊಂದು ದೊಡ್ಡ ನಟ ಇಂತಹ ಉತ್ಪನ್ನಗಳ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಬಾರದು ಎಂದು ಅವರಂದುಕೊಂಡರು'' ಎಂದು ನಾನಕರಾಮ್ ಪುತ್ರ ದಿನೇಶ್ ಮೀನಾ ಹೇಳಿದ್ದಾರೆ.

ಮದ್ಯ, ತಂಬಾಕು, ಸಿಗರೇಟ್ ನಂತಹ ಹಾನಿಕಾರಕ ಉತ್ಪನ್ನಗಳ ಜಾಹೀರಾತುಗಳನ್ನು ನಟರು ಒಪ್ಪಿಕೊಳ್ಳಬಾರದು ಎಂದು ಕರಪತ್ರದಲ್ಲಿ ತಿಳಿಸಲಾಗಿದೆ.

ಇಬ್ಬರು ಮಕ್ಕಳ ತಂದೆಯಾಗಿರುವ ನಾನಕರಾಮ್ ಈ ಹಿಂದೆ ಟೀ ಸ್ಟಾಲ್ ನಡೆಸುತ್ತಿದ್ದರೂ, ಈಗ ಕ್ಯಾನ್ಸರ್ ನಿಂದಾಗಿ ಮಾತನಾಡುವ ಸ್ಥಿತಿಯಲ್ಲಿಲ್ಲ ಹಾಗೂ  ಜೈಪುರ್ ನ ಸಂಗನೇರ್ ಎಂಬಲ್ಲಿ ಮನೆಯಿಂದಲೇ ಹಾಲು ಮಾರಾಟ ಮಾಡಿ ಕುಟುಂಬವನ್ನು ಸಲಹುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X