Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಂಕಾ ಉಗ್ರ ಗುಂಪಿನ ಬಳಿ 700 ಕೋಟಿ ರೂ....

ಲಂಕಾ ಉಗ್ರ ಗುಂಪಿನ ಬಳಿ 700 ಕೋಟಿ ರೂ. ಸೊತ್ತು

ವಾರ್ತಾಭಾರತಿವಾರ್ತಾಭಾರತಿ7 May 2019 10:47 PM IST
share
ಲಂಕಾ ಉಗ್ರ ಗುಂಪಿನ ಬಳಿ 700 ಕೋಟಿ ರೂ. ಸೊತ್ತು

ಕೊಲಂಬೊ, ಮೇ 7: ಶ್ರೀಲಂಕಾದಲ್ಲಿ ಈಸ್ಟರ್ ರವಿವಾರದ ಭಯೋತ್ಪಾದಕ ದಾಳಿಯನ್ನು ನಡೆಸಿದೆಯೆನ್ನಲಾದ ಭಯೋತ್ಪಾದಕ ಗುಂಪು ನ್ಯಾಶನಲ್ ತೌಹೀದ್ ಜಮಾಅತ್ (ಎನ್‌ಟಿಜೆ) 14 ಕೋಟಿ ರೂಪಾಯಿ ನಗದು ಮತ್ತು 700 ಕೋಟಿ ರೂಪಾಯಿಗೂ ಅಧಿಕ ಮೌಲದ್ಯ ಇತರ ಆಸ್ತಿಗಳನ್ನು ಹೊಂದಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸಿಐಡಿ ನಡೆಸಿದ ತನಿಖೆಯ ವೇಳೆ ಈ ಸೊತ್ತುಗಳು ಮತ್ತು ನಗದು ಪತ್ತೆಯಾಗಿವೆ.

‘‘ಅರ್ಧದಷ್ಟು ನಗದನ್ನು ಸಿಐಡಿ ವಶಕ್ಕೆ ಪಡೆದಿದೆ ಹಾಗೂ ಉಳಿದ ನಗದನ್ನು ವಿವಿಧ ಬ್ಯಾಂಕ್‌ಗಳಲ್ಲಿ ಠೇವಣಿ ಇಡಲಾಗಿದೆ. ಈ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಸಿಐಡಿ ಕ್ರಮಗಳನ್ನು ತೆಗೆದುಕೊಂಡಿದೆ’’ ಎಂದು ಪೊಲೀಸ್ ವಕ್ತಾರ ಎಸ್.ಪಿ. ರುವಾನ್ ಗಣಸೇಕರ ತಿಳಿಸಿದರು.

ಎಪ್ರಿಲ್ 21ರಂದು ಶ್ರೀಲಂಕಾದ ಮೂರು ಚರ್ಚ್‌ಗಳು ಮತ್ತು ಮೂರು ವಿಲಾಸ ಹೊಟೇಲ್‌ಗಳಲ್ಲಿ ನಡೆದ ಆತ್ಮಹತ್ಯಾ ಬಾಂಬ್ ಸ್ಫೋಟಗಳಲ್ಲಿ 250ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಎನ್‌ಟಿಜೆಯ ಸುಮಾರು 73 ಶಂಕಿತ ಸದಸ್ಯರನ್ನು ಬಂಧಿಸಲಾಗಿದೆ ಹಾಗೂ ಅವರನ್ನು ಸಿಐಡಿ ಮತ್ತು ಭಯೋತ್ಪಾದಕ ತನಿಖಾ ಇಲಾಖೆ ಪ್ರಶ್ನಿಸುತ್ತಿದೆ ಎಂದು ಅವರು ಹೇಳಿದರು.

ಎಲ್ಲ ಶಂಕಿತ ರೂವಾರಿಗಳ ಬಂಧನ ಅಥವಾ ಸಾವು: ಪೊಲೀಸ್ ಮುಖಸ್ಥ

ಶ್ರೀಲಂಕಾದ ಈಸ್ಟರ್ ರವಿವಾರದ ಸರಣಿ ಬಾಂಬ್ ದಾಳಿಗಳ ಎಲ್ಲ ಶಂಕಿತ ರೂವಾರಿಗಳು ಮತ್ತು ದಾಳಿಯಲ್ಲಿ ನೇರವಾಗಿ ಶಾಮೀಲಾದವರು ಸತ್ತಿದ್ದಾರೆ ಅಥವಾ ಅವರನ್ನು ಬಂಧಿಸಲಾಗಿದೆ ಎಂದು ದೇಶದ ಉಸ್ತುವಾರಿ ಪೊಲೀಸ್ ಮುಖ್ಯಸ್ಥ ಚಂದನ ವಿಕ್ರಮರತ್ನೆ ಹೇಳಿದ್ದಾರೆ.

ಭವಿಷ್ಯದ ಬಳಕೆಗಾಗಿ ತೆಗೆದಿಡಲಾಗಿದ್ದ ಬಾಂಬ್ ತಯಾರಿಕಾ ವಸ್ತುಗಳನ್ನೂ ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ ಎಂದು ಉಸ್ತುವಾರಿ ಪೊಲೀಸ್ ಇನ್‌ಸ್ಪೆಕ್ಟರ್ ಜನರಲ್ ಚಂದನ ವಿಕ್ರಮರತ್ನೆ ಧ್ವನಿಮುದ್ರಿತ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X