Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐದನೇ ಬಾರಿ ಫೈನಲ್ ತಲುಪಿದ ಮುಂಬೈ

ಐದನೇ ಬಾರಿ ಫೈನಲ್ ತಲುಪಿದ ಮುಂಬೈ

ಹಾಲಿ ಚಾಂಪಿಯನ್ ಚೆನ್ನೈಗೆ ಸೋಲು

ವಾರ್ತಾಭಾರತಿವಾರ್ತಾಭಾರತಿ7 May 2019 11:10 PM IST
share
ಐದನೇ ಬಾರಿ ಫೈನಲ್ ತಲುಪಿದ ಮುಂಬೈ

ಚೆನ್ನೈ, ಮೇ 7: ಹನ್ನೆರಡನೆ ಆವೃತ್ತಿಯ ಐಪಿಎಲ್ ಟ್ವೆಂಟ-20 ಟೂರ್ನಿಯ ಮೊದಲ ಕ್ವಾಲಿಫೈಯರ್‌ನಲ್ಲಿ ಹಾಲಿ ಚಾಂಪಿಯನ್ ಚೆನ್ನೈ ವಿರುದ್ಧ 6 ವಿಕೆಟ್‌ಗಳ ಜಯ ಗಳಿಸಿದ ಮುಂಬೈ ಇಂಡಿಯನ್ಸ್ ಐದನೇ ಬಾರಿ ಫೈನಲ್ ಪ್ರವೇಶಿಸಿದೆ.
 ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 132 ರನ್‌ಗಳ ಸವಾಲನ್ನು ಪಡೆದ ಮುಂಬೈ ತಂಡ ಇನ್ನೂ 9 ಎಸೆತಗಳು ಬಾಕಿ ಇರುವಾಗಲೇ 4 ವಿಕೆಟ್ ನಷ್ಟದಲ್ಲಿ 132 ರನ್ ಗಳಿಸಿ ಗೆಲುವು ದಾಖಲಿಸಿತು.
 ಸೂರ್ಯಕುಮಾರ್ ಯಾದವ್ ಔಟಾಗದೆ 71ರನ್(54ಎ, 10ಬೌ) ಗಳಿಸಿ ತಂಡದ ಗೆಲುವಿಗೆ ದೊಡ್ಡ ಕೊಡುಗೆ ನೀಡಿದರು.
ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡಿದ್ದ ಚೆನ್ನೈ ತಂಡಕ್ಕೆ ದೊಡ್ಡ ಮೊತ್ತದ ಸವಾಲನ್ನು ಸೇರಿಸಿ ಎದುರಾಳಿ ತಂಡವನ್ನು ಕಡಿಮೆ ಮೊತ್ತಕ್ಕೆ ನಿಯಂತ್ರಿಸುವ ಯೋಜನೆ ಫಲ ನೀಡಲಿಲ್ಲ.
ಫೀಲ್ಡಿಂಗ್‌ನಲ್ಲೂ ಕೆಲವು ಆಟಗಾರರ ಕಳಪೆ ಪ್ರದರ್ಶನ ಚೆನ್ನೈ ತಂಡದ ಗೆಲುವಿಗೆ ಅಡ್ಡಿಯಾಯಿತು.
ಮುಂಬೈ ತಂಡ 3.2 ಓವರ್‌ಗಳಲ್ಲಿ 21 ರನ್ ಗಳಿಸುವಷ್ಟರಲ್ಲಿ ಆರಂಭಿಕ ದಾಂಡಿಗರಾದ ರೋಹಿತ್ ಶರ್ಮಾ(4) ಮತ್ತು ಕ್ವಿಂಟನ್ ಡಿ ಕಾಕ್ (8) ವಿಕೆಟ್‌ಗಳನ್ನು ಕೈ ಚೆಲ್ಲಿದರೂ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ಮೂರನೇ ವಿಕೆಟ್‌ಗೆ ಜೊತೆಯಾಟದಲ್ಲಿ 80 ರನ್ ಸೇರಿಸಿ ತಂಡವನ್ನು ಆಧರಿಸಿದರು.
  28 ರನ್ ಗಳಿಸಿದ ಇಶಾನ್ ಕಿಶನ್ 13.5ನೇ ಓವರ್‌ನಲ್ಲಿ ಇಮ್ರಾನ್ ತಾಹಿರ್ ಎಸೆತದಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಬಳಿಕ ಕ್ರೀಸ್‌ಗೆ ಆಗಮಿಸಿದ ಕೃನಾಲ್ ಪಾಂಡ್ಯ(0) ಖಾತೆ ತೆರೆಯದೆ ತಾಹಿರ್‌ಗೆ ರಿಟರ್ನ್ ಕ್ಯಾಚ್ ನೀಡಿ ನಿರ್ಗಮಿಸಿದರು.
ಐದನೇ ವಿಕೆಟ್‌ಗೆ ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಮುರಿದ ಜೊತೆಯಾಟದಲ್ಲಿ 32 ರನ್ ಸೇರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಹಾರ್ದಿಕ್ ಪಾಂಡ್ಯ ಔಟಾಗದೆ13 ರನ್ ಗಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X