Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಫ್ರಿದಿ ಸ್ವಾರ್ಥಿ ಆಟಗಾರ

ಅಫ್ರಿದಿ ಸ್ವಾರ್ಥಿ ಆಟಗಾರ

ವಾರ್ತಾಭಾರತಿವಾರ್ತಾಭಾರತಿ7 May 2019 11:55 PM IST
share
ಅಫ್ರಿದಿ ಸ್ವಾರ್ಥಿ ಆಟಗಾರ

ಲಾಹೋರ್, ಮೇ 7: ಶಾಹಿದ್ ಅಫ್ರಿದಿ ತನ್ನ ಸ್ವಾರ್ಥಕ್ಕಾಗಿ ಇತರ ಆಟಗಾರರ ವೃತ್ತಿಜೀವನವನ್ನು ನಾಶ ಮಾಡಿದ್ದಾರೆ ಎಂದು ಪಾಕಿಸ್ತಾನ ಮಾಜಿ ಆರಂಭಿಕ ಆಟಗಾರ ಇಮ್ರಾನ್ ಫರ್ಹಾತ್ ಟೀಕಿಸಿದ್ದಾರೆ.

ಅಫ್ರಿದಿ ಅವರ ‘ಗೇಮ್ ಚೇಂಜರ್’ಎಂಬ ಆತ್ಮಚರಿತ್ರೆ ಪುಸ್ತಕದ ಬಗ್ಗೆ ಪ್ರತಿಕ್ರಿಯಿಸಿದ ಇಮ್ರಾನ್, ತನ್ನ ವಯಸ್ಸಿನ ಕುರಿತು ಕಳೆದ 20 ವರ್ಷಗಳಿಂದ ಸುಳ್ಳನ್ನು ಹೇಳುತ್ತಾ ಬಂದಿರುವ ಅಫ್ರಿದಿ ಪಾಕಿಸ್ತಾನದ ದಿಗ್ಗಜ ಕ್ರಿಕೆಟಿಗರ ಘನತೆಗೆ ಧಕ್ಕೆ ತಂದಿದ್ದಾರೆ ಎಂದರು.

ಅಫ್ರಿದಿ ತನ್ನ ಆತ್ಮಚರಿತ್ರೆಯಲ್ಲಿ ತಾನು ಮೊದಲ ಶತಕ ಗಳಿಸಿದ್ದಾಗ ತನ್ನ ವಯಸ್ಸು 16 ಆಗಿರಲಿಲ್ಲ. ಆಗ ತನಗೆ 20 ವರ್ಷ ವಯಸ್ಸಾಗಿತ್ತು ಎಂದು ಬಹಿರಂಗಪಡಿಸಿದ್ದರು.

 ಸರಣಿ ಟ್ವೀಟ್ ಮಾಡಿರುವ ಇಮ್ರಾನ್, ಶಾಹಿದ್ ಅಫ್ರಿದಿ ಬಗ್ಗೆ ಸತ್ಯವನ್ನು ಹೊರಹಾಕಿ ಎಂದು ಪಾಕಿಸ್ತಾನ ಕ್ರಿಕೆಟಿಗರನ್ನು ವಿನಂತಿಸಿದ್ದಾರೆ.

‘‘ಅಫ್ರಿದಿ ಅವರ ಹೊಸ ಪುಸ್ತಕದ ಬಗ್ಗೆ ಕೇಳಿ, ಅದನ್ನು ಓದಿದ ಬಳಿಕ ನಾನು ತುಂಬಾ ಸಂಕೋಚಗೊಂಡೆ. 20 ವರ್ಷಗಳಿಂದ ತನ್ನ ವಯಸ್ಸನ್ನು ತಪ್ಪಾಗಿ ಹೇಳುತ್ತಿದ್ದ ವ್ಯಕ್ತಿ ಇದೀಗ ತಾನು ಸಭ್ಯನಂತೆ ವರ್ತಿಸುತ್ತಿದ್ದು, ನಮ್ಮ ದಿಗ್ಗಜ ಆಟಗಾರರನ್ನು ನಿಂದಿಸತೊಡಗಿದ್ದಾರೆ’’ ಎಂದು ಇಮ್ರಾನ್ ಟ್ವೀಟ್ ಮಾಡಿದ್ದಾರೆ.

 ಅಫ್ರಿದಿ ತನ್ನ ಆತ್ಮಚರಿತ್ರೆಯಲ್ಲಿ ಎಲ್ಲ ಕ್ರಿಕೆಟಿಗರ ಬಗ್ಗೆ ಹೇಳಿರುವ ವಿಷಯವೆಲ್ಲವೂ ಸತ್ಯವಲ್ಲ. ಎಲ್ಲ ಕೆಟ್ಟದರ ಹಿಂದೆ ಅವರಿದ್ದಾರೆ. ಸ್ವಾರ್ಥಕ್ಕಾಗಿ ಎಲ್ಲದರಿಂದ ಬಚಾವಾಗುತ್ತಿದ್ದರು ಎಂದು ಪಾಕ್ ಪರ 40 ಟೆಸ್ಟ್ ಹಾಗೂ 50 ಏಕದಿನ ಪಂದ್ಯಗಳನ್ನು ಆಡಿರುವ ಎಡಗೈ ದಾಂಡಿಗ ಫರ್ಹಾತ್ ಹೇಳಿದ್ದಾರೆ.

​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X