Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಿಯೋ, ತಪ್ಪೋ ನಿರ್ಧಾರ ಕೈಗೊಳ್ಳಲಾಗಿದೆ:...

ಸರಿಯೋ, ತಪ್ಪೋ ನಿರ್ಧಾರ ಕೈಗೊಳ್ಳಲಾಗಿದೆ: ಮೋದಿ, ಶಾಗೆ ಕ್ಲೀನ್ ಚಿಟ್ ಪ್ರಶ್ನಿಸಿದ್ದ ಅಪೀಲು ತಿರಸ್ಕರಿಸಿದ ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ8 May 2019 2:05 PM IST
share
ಸರಿಯೋ, ತಪ್ಪೋ ನಿರ್ಧಾರ ಕೈಗೊಳ್ಳಲಾಗಿದೆ: ಮೋದಿ, ಶಾಗೆ ಕ್ಲೀನ್ ಚಿಟ್ ಪ್ರಶ್ನಿಸಿದ್ದ ಅಪೀಲು ತಿರಸ್ಕರಿಸಿದ ಸುಪ್ರೀಂ

ಹೊಸದಿಲ್ಲಿ, ಮೇ 8: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂಬ ದೂರುಗಳನ್ನು ಪರಿಶೀಲಿಸಿ ಅವರಿಬ್ಬರಿಗೂ ಕ್ಲೀನ್ ಚಿಟ್ ನೀಡಿರುವ ಚುನಾವಣಾ ಆಯೋಗದ ವಿರುದ್ಧ ಕ್ರಮ ಕೋರಿ ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವ್ ಸಲ್ಲಿಸಿದ್ದ ಅಪೀಲಿನ ಮೇಲೆ ಯಾವುದೇ ಆದೇಶ ಹೊರಡಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, “ಸರಿಯೋ, ತಪ್ಪೋ  ಒಂದು ನಿರ್ಧಾರ ಕೈಗೊಳ್ಳಲಾಗಿದೆ, ಅದನ್ನು ಹೊಸ ಅಪೀಲಿನ ಮೂಲಕ ಪ್ರಶ್ನಿಸಬಹುದು” ಎಂದು ಹೇಳಿ ಅಪೀಲನ್ನು ತಿರಸ್ಕರಿಸಿದೆ.

ಮೋದಿ ಮತ್ತು ಶಾಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿ ಹೊರಡಿಸಿದ ಆದೇಶಗಳ ದಾಖಲೆಗಳನ್ನು ಪ್ರಸ್ತುತಪಡಿಸುವಂತೆ ಇದಕ್ಕೂ ಮೊದಲು ನ್ಯಾಯಾಲಯ ಕಾಂಗ್ರೆಸ್ ಸಂಸದೆಗೆ ಸೋಮವಾರ ಸೂಚಿಸಿತ್ತು. ಇಬ್ಬರು ಬಿಜೆಪಿ ನಾಯಕರೂ ದ್ವೇಷದ ಭಾಷಣ ಹಾಗೂ ಸೇನಾ ಕಾರ್ಯಾಚರಣೆಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಆರೋಪ ಎದುರಿಸುತ್ತಿದ್ದರೂ ಅವರ ವಿರುದ್ಧದ ದೂರುಗಳ ಕುರಿತಂತೆ ಚುನಾವಣಾ ಆಯೋಗ ನಿಷ್ಕ್ರಿಯತೆ ತೋರಿದೆ ಎಂದು ಆಕೆ ಆರೋಪಿಸಿದ ನಂತರ ನ್ಯಾಯಾಲಯ ಮೇಲಿನಂತೆ ಸೂಚಿಸಿತ್ತು.

ಯಾವುದೇ ಕಾರಣ ನೀಡದೆ ಚುನಾವಣಾ ಆಯೋಗ ರಹಸ್ಯ ರೀತಿಯಲ್ಲಿ ಆದೇಶ ನೀಡಿದೆ ಎಂದು ಸುಷ್ಮಿತಾ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಚುನಾವಣಾ ಆಯೋಗವು ಮೋದಿ, ಶಾ ಹೇಳಿಕೆಗಳಿಗೆ ಹೋಲಿಕೆಯಾಗುವ ಹೇಳಿಕೆಗಳನ್ನು ನೀಡಿದ್ದ ಕೇಂದ್ರ ಸಚಿವೆ ಮೇನಕಾ ಗಾಂಧಿ, ಉತ್ತರ ಪ್ರದೇಶ ಸೀಎಂ ಆದಿತ್ಯನಾಥ್, ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಹಾಗೂ ಬಿಜೆಪಿಯ ಭೋಪಾಲ್ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಖುರ್ ವಿರುದ್ದ ಕ್ರಮ ಕೈಗೊಂಡಿದೆ ಎಂದು ಹೇಳಿದ ಅವರು ಮೋದಿ, ಶಾ ಕುರಿತಂತೆ ಚುನಾವಣಾ ಆಯೋಗ ತಾರತಮ್ಯ ನೀತಿ ಅನುಸರಿಸಿದೆ ಎಂದು ಆರೋಪಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X