Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜೀವ್ ಗಾಂಧಿ ವಿರುದ್ಧ ಮೋದಿ ಹೇಳಿಕೆ...

ರಾಜೀವ್ ಗಾಂಧಿ ವಿರುದ್ಧ ಮೋದಿ ಹೇಳಿಕೆ ಖಂಡಿಸಿ ಚು. ಆಯೋಗಕ್ಕೆ ರಕ್ತದಲ್ಲಿ ಪತ್ರ ಬರೆದ ಯುವಕ

“ರಾಜೀವ್ ಗಾಂಧಿಯನ್ನು ಅವಮಾನಿಸುವವರು ಅವರನ್ನು ಹತ್ಯೆಗೈದವರಿಗೆ ಸಮ”

ವಾರ್ತಾಭಾರತಿವಾರ್ತಾಭಾರತಿ8 May 2019 2:51 PM IST
share
ರಾಜೀವ್ ಗಾಂಧಿ ವಿರುದ್ಧ ಮೋದಿ ಹೇಳಿಕೆ ಖಂಡಿಸಿ ಚು. ಆಯೋಗಕ್ಕೆ ರಕ್ತದಲ್ಲಿ ಪತ್ರ ಬರೆದ ಯುವಕ

ಅಮೇಥಿ, ಮೇ 8: ಜನರ ಭಾವನೆಗಳಿಗೆ ಘಾಸಿಯನ್ನುಂಟು ಮಾಡುವ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಚುನಾವಣಾ ಆಯೋಗ ಸೂಚನೆ ನೀಡಬೇಕೆಂದು ಕೋರಿ ಅಮೇಥಿಯ ಯುವಕನೊಬ್ಬ ರಕ್ತದಿಂದ ಬರೆದ ಪತ್ರವನ್ನು ಆಯೋಗಕ್ಕೆ ಕಳುಹಿಸಿದ್ದಾನೆ.

ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಬಗ್ಗೆ ಪ್ರಧಾನಿ ನೀಡಿದ ಹೇಳಿಕೆಗಳಿಂದ ತನಗೆ ತೀವ್ರ ನೋವಾಗಿದೆ ಎಂದು ಈ ಪತ್ರದಲ್ಲಿ ಅಮೇಥಿಯ ಶಾಹಘರ್ ನ ಮನೋಜ್ ಕಶ್ಯಪ್ ಬರೆದಿದ್ದಾರೆ.

“ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಮತದಾನ ಮಾಡಲು ಅರ್ಹವಾಗುವ ವಯಸ್ಸನ್ನು 18ಕ್ಕೆ ಇಳಿಸಿದ್ದರು, ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೊಳಿಸಿದ್ದರು ಹಾಗೂ ದೇಶದಲ್ಲಿ ಕಂಪ್ಯೂಟರ್ ಕ್ರಾಂತಿ ತಂದಿದ್ದರು, ಮಾಜಿ ಪ್ರಧಾನಿ ದಿ ಅಟಲ್ ಬಿಹಾರಿ ವಾಜಪೇಯಿ ಕೂಡ ರಾಜೀವ್ ಗಾಂಧಿ ಅವರನ್ನು ಲೇಖನವೊಂದರಲ್ಲಿ ಶ್ಲಾಘಿಸಿದ್ದರು'' ಎಂದು ಪತ್ರದಲ್ಲಿ ಬರೆಯಲಾಗಿದೆ.

``ಅಮೇಥಿಯ ಜನರಿಗೆ ರಾಜೀವ್ ಗಾಂಧಿಯನ್ನು ಅವಮಾನಿಸುವವರು ಅವರನ್ನು ಹತ್ಯೆಗೈದವರಿಗೆ ಸಮ'' ಎಂದು ಖಾರವಾಗಿ ಪ್ರತಿಕ್ರಿಯಿಸಿರುವ ಕಶ್ಯಪ್, “ರಾಜೀವ್ ಗಾಂಧಿ ಅಮೇಠಿಯ ಹಾಗೂ ದೇಶದ ಜನರ ಹೃದಯಗಳಲ್ಲಿ ನೆಲೆಸಿದ್ದಾರೆ. ಇಂತಹ ನಾಯಕನ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡದಂತೆ ಪ್ರಧಾನಿಗೆ ಸೂಚಿಸಬೇಕು” ಎಂದಿದ್ದಾರೆ.

ತನ್ನ ಪತ್ರದ ಹಿಂದೆ ಯಾವುದೇ ರಾಜಕೀಯವಿಲ್ಲ ಹಾಗೂ ದಿವಂಗತ ರಾಜೀವ್ ಗಾಂಧಿಯೊಂದಿಗೆ ತನಗೆ ಭಾವನಾತ್ಮಕ ಸಂಬಂಧವಿದೆ ಎಂದು ಕಶ್ಯಪ್ ಹೇಳಿಕೊಂಡಿದ್ದಾರೆ. ಈ ಪತ್ರವನ್ನು ಕಾಂಗ್ರೆಸ್ ಎಂಎಲ್‍ಸಿ ದೀಪಕ್ ಸಿಂಗ್ ತಮ್ಮ ಟ್ವಿಟ್ಟರ್ ಹ್ಯಾಂಡಲ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

``ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಭ್ರಷ್ಟಾಚಾರಿ ನಂ 1 ಆಗಿ ಅಂತ್ಯ ಕಂಡರು,'' ಎಂದು ಪ್ರಧಾನಿ ಇತ್ತೀಚೆಗೆ ಚುನಾವಣಾ ರ್ಯಾಲಿಯಲ್ಲಿ ಹೇಳಿರುವುದು ಭಾರೀ ವಿವಾದಕ್ಕೀಡಾಗಿರುವುದನ್ನು ಇಲ್ಲಿ ಸ್ಮರಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X