Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುವರ್ಣ ತ್ರಿಭುಜದ ಅವಶೇಷಗಳೆಂದು...

ಸುವರ್ಣ ತ್ರಿಭುಜದ ಅವಶೇಷಗಳೆಂದು ಒಪ್ಪಿಕೊಂಡ ಕುಟುಂಬ: ಮೀನುಗಾರರ ಬಗ್ಗೆ ಮಾಹಿತಿ ನೀಡದ ನೌಕಾದಳ

ವಾರ್ತಾಭಾರತಿವಾರ್ತಾಭಾರತಿ9 May 2019 9:47 PM IST
share
ಸುವರ್ಣ ತ್ರಿಭುಜದ ಅವಶೇಷಗಳೆಂದು ಒಪ್ಪಿಕೊಂಡ ಕುಟುಂಬ: ಮೀನುಗಾರರ ಬಗ್ಗೆ ಮಾಹಿತಿ ನೀಡದ ನೌಕಾದಳ

ಕಾರವಾರ, ಮೇ 9: ಕಳೆದ ನಾಲ್ಕೂವರೆ ತಿಂಗಳ ಹಿಂದೆ ಮಲ್ಪೆ ಮೀನುಗಾರಿಕಾ ಬಂದರಿನಿಂದ ಆಳಸಮುದ್ರದ ಮೀನುಗಾರಿಕೆಗೆ ಹೊರಟು ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟ್‌ನ ಅವಶೇಷಗಳ ಚಿತ್ರಗಳನ್ನು ನೌಕಾಸೇನೆ ಅಧಿಕೃತವಾಗಿ ಗುರುವಾರ ಬಿಡುಗಡೆಗೊಳಿಸಿದೆ.

ಮಹಾರಾಷ್ಟ್ರದ ಮಾಲ್ವಾಣ ಸಮುದ್ರ ವ್ಯಾಪ್ತಿಯಲ್ಲಿ ಮುಳುಗಡೆಯಾದ ಸುವರ್ಣ ತ್ರಿಭುಜ ಬೋಟ್‌ನ ಅವಶೇಷಗಳನ್ನು ಇತ್ತೀಚೆಗೆ ಐಎನ್‌ಎಸ್ ನಿರೀಕ್ಷಕ ನೌಕೆ ಪತ್ತೆ ಹಚ್ಚಿತ್ತು. ಈ ಬಗ್ಗೆ ನೌಕಾದಳದ ವಕ್ತಾರರು ಟ್ವೀಟ್ ಮಾಡಿದ್ದರು. ಆದರೆ, ಈ ಬಗ್ಗೆ ಯಾವುದೇ ದಾಖಲೆಗಳನ್ನು ಬಿಡುಗಡೆಗೊಳಿಸಿರಲಿಲ್ಲ.

ತಮ್ಮವರನ್ನು ಪತ್ತೆ ಹಚ್ಚುವಂತೆ ಕುಟುಂಬದವರು ಹಲವಾರು ಬಾರಿ ರಾಜ್ಯ ಹಾಗೂ ಕೇಂದ್ರ ಸರಕಾರಗಳಿಗೆ ಒತ್ತಾಯಿಸುತ್ತಲೇ ಬಂದಿದ್ದರು. ಆದರೆ, ಸರಕಾರಗಳ ಹಲವು ಪ್ರಯತ್ನಗಳು ನಡೆಸಿದರೂ ಎಪ್ರಿಲ್ ವರೆಗೆ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಬಳಿಕ ಮೇ 1 ರಂದು ನೌಕಾಪಡೆಯ ಹಡಗು ಐಎನ್‌ಎಸ್ ನಿರೀಕ್ಷಕದಲ್ಲಿ ಮೀನುಗಾರ ಮುಖಂಡರ ತಂಡದೊಂದಿಗೆ ಶೋಧ ಕಾರ್ಯಕ್ಕೆ ಇಳಿದಿತ್ತು. ಬೋಟ್ ಸಂಪರ್ಕ ಕಳೆದುಕೊಂಡಿದ್ದ ಮಹರಾಷ್ಟ್ರದ ಸಿಂಧುದುರ್ಗದ ಆಳಸಮುದ್ರದ ಸುತ್ತಮುತ್ತ ಎರಡು ದಿನಗಳ ಕಾಲ ಸೋನಾರ್ ತಂತ್ರಜ್ಞಾನ ಬಳಸಿ ನಿರಂತರವಾಗಿ ಹುಡುಕಾಟ ನಡೆಸದ ಪರಿಣಾಮ ಮೂರನೇ ದಿನ ಮಾಲ್ವನ್ ಎಂಬಲ್ಲಿ 60 ಮೀಟರ್ ಆಳದಲ್ಲಿ ಬೋಟ್‌ನ ಅವಶೇಷವೊಂದು ಪತ್ತೆಯಾಗಿತ್ತು.

ಬಳಿಕ ಸುವರ್ಣ ತ್ರಿಭುಜದ ಬೋಟ್‌ನ ಅವಶೇಷಗಳೇ ಎಂಬ ಬಗ್ಗೆ ಕೂಲಂಕಷ ತನಿಖೆ ನಡೆಸುವ ನಿಟ್ಟಿನಲ್ಲಿ ಆಳ ಸಮುದ್ರದಲ್ಲಿ ಕ್ಯಾಮರಾ ಬಿಡಲಾಗಿತ್ತು. ಅಲ್ಲದೆ, ನೌಕಾಪಡೆಯ ಪರಿಣಿತ ಮುಳುಗು ತಜ್ಞರ ತಂಡವೂ ನೀರಿನಾಳದಲ್ಲಿ ಪರಿಶೀಲನೆ ನಡೆಸಿತ್ತು. ಈ ವೇಳೆ ನೀರಿನ ಆಳದಲ್ಲಿ ಗೋಚರಿಸಿದ್ದ ಅವಶೇಷಗಳು ಸುವರ್ಣ ತ್ರಿಭುಜದ ಬೋಟ್‌ಗೆ ಸೇರಿದ್ದು ಎಂದು ಮೀನುಗಾರ ಮುಖಂಡರು ತಿಳಿಸಿದ್ದರು. ಅಲ್ಲದೆ, ಪರಿಶೀಲನೆಯ ವೇಳೆ ತೆಗೆಯಲಾಗಿದ್ದ ಫೋಟೊ, ವೀಡಿಯೊಗಳನ್ನು ನಾಪತ್ತೆಯಾಗಿದ್ದ ಮೀನುಗಾರರ ಕುಟುಂಬಗಳಿಗೆ ರವಾನಿಸಿ ಖಚಿತ ಪಡಿಸಿತ್ತು. ಇದೀಗ ಸುವರ್ಣ ತ್ರಿಭುಜ ಬೋಟ್‌ನ ಹೆಸರು ಇರುವ ಚಿತ್ರಗಳನ್ನು ನೌಕಾಪಡೆಯ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ಈ ಬೋಟ್ ಪತ್ತೆಗೆ ಉತ್ತರ ಕನ್ನಡ ದಕ್ಷಿಣ ಜಿಲ್ಲೆಯ ಪೊಲೀಸ್, ಕರಾವಳಿ ಕಾವಲು ಪಡೆ, ಕೋಸ್ಟ್ ಗಾರ್ಡ್ ಸಾಕಷ್ಟು ಶ್ರಮಿಸಿದ್ದವು. ಆದರೆ, ಬೋಟ್ ಪತ್ತೆಯಾಗಿರಲಿಲ್ಲ. ನೌಕಾಸೇನೆಯು ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ಸಮುದ್ರದ ಆಳದಲ್ಲಿ ಬೋಟ್‌ಯ ಅವಶೇಷಗಳನ್ನು ಪತ್ತೆ ಮಾಡಿದ್ದು, ಚಿತ್ರಗಳನ್ನು ನೇವಿ ಪಿಆರ್‌ಒ ಬಿಡುಗಡೆ ಮಾಡಿದ್ದಾರೆ. ಆದರೆ, ಬೋಟ್‌ನಲ್ಲಿದ್ದ ಏಳು ಜನ ಮೀನುಗಾರರ ಬಗ್ಗೆ ಅದು ಯಾವುದೇ ಮಾಹಿತಿ ನೀಡಿಲ್ಲ.

ಕಳೆದ 2018ರ ಡಿ.13 ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಡಿ.15 ರಂದು ಮಹಾರಾಷ್ಟ್ರದ ಬಳಿಯ ಸಮುದ್ರದಲ್ಲಿ ಬಂದರ್‌ನ ಸಂಪರ್ಕ ಕಳೆದುಕೊಂಡಿತ್ತು. ಬೋಟ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ 5 ಹಾಗೂ ಉಡುಪಿ ಜಿಲ್ಲೆಯ ಇಬ್ಬರು ಸೇರಿ ಒಟ್ಟು 7 ಮೀನುಗಾರರಿದ್ದು ನಾಪತ್ತೆಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X