Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜೀವ್‌ ಗಾಂಧಿ ವಿರುದ್ಧದ...

ರಾಜೀವ್‌ ಗಾಂಧಿ ವಿರುದ್ಧದ ಯುದ್ಧನೌಕೆಯಲ್ಲಿ ವಿಹಾರ ಆರೋಪಕ್ಕೆ ಮೋದಿಯನ್ನು ರಮ್ಯಾ ಕುಟುಕಿದ್ದು ಹೀಗೆ...

ವಾರ್ತಾಭಾರತಿವಾರ್ತಾಭಾರತಿ10 May 2019 9:15 AM IST
share
ರಾಜೀವ್‌ ಗಾಂಧಿ ವಿರುದ್ಧದ ಯುದ್ಧನೌಕೆಯಲ್ಲಿ ವಿಹಾರ ಆರೋಪಕ್ಕೆ ಮೋದಿಯನ್ನು ರಮ್ಯಾ ಕುಟುಕಿದ್ದು ಹೀಗೆ...

ಹೊಸದಿಲ್ಲಿ, ಮೇ 10: ಭಾರತದ ಯುದ್ಧನೌಕೆಯಲ್ಲಿ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಕುಟುಂಬದ ಜತೆ ವಿಹಾರಯಾನ ಕೈಗೊಂಡಿದ್ದರು ಎಂಬ ಆರೋಪಕ್ಕೆ ತಿರುಗೇಟು ನೀಡಲು ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ದಿವ್ಯಸ್ಪಂದನಾ(ನಟಿ, ಮಾಜಿ ಸಂಸದೆ ರಮ್ಯಾ), ಐಎನ್‌ಎಸ್ ಸುಮಿತ್ರಾದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಪ್ರಯಾಣಿಸುತ್ತಿರುವ ಫೋಟೊ ಪೋಸ್ಟ್ ಮಾಡಿದ್ದಾರೆ. ''ಐಎನ್‌ಎಸ್ ಸುಮಿತ್ರಾದಲ್ಲಿ ಕೆನಡಾ ಪ್ರಜೆ ಪ್ರಯಾಣಿಸಬಹುದೇ'' ಎಂದು ಮೋದಿಯನ್ನು ಕುಟುಕಿದ್ದಾರೆ.

ಪ್ರಧಾನಿ ಮೋದಿ, ನೀವು ಕೆನಡಾ ಪ್ರಜೆ ಅಕ್ಷಯ್ ಕುಮಾರ್ ಅವರನ್ನು ಐಎನ್‌ಎಸ್ ಸುಮಿತ್ರಾದಲ್ಲಿ ಜತೆಗೆ ಕರೆದೊಯ್ದಿದ್ದೀರಿ ಎಂದು ಟ್ವೀಟ್ ಮಾಡಿರುವ ಅವರು, ಇದನ್ನು ಪ್ರಧಾನಿ ಹಾಗೂ ಅಕ್ಷಯ್ ಕುಮಾರ್‌ಗೆ ಟ್ಯಾಗ್ ಮಾಡಿದ್ದಾರೆ.

"ಬಹುತೇಕ ನಾವು ಯಾರೂ ಈ ವಿವಾದವನ್ನು ಮರೆತಿಲ್ಲ" ಎಂದು 2016ರಲ್ಲಿ ನಡೆದ ಘಟನೆಯನ್ನು ಟೀಕಿಸಿದ ಲೇಖನವನ್ನು ಉಲ್ಲೇಖಿಸಿದ್ದಾರೆ.

ಬುಧವಾರ ದಿಲ್ಲಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಮೋದಿ, "ರಾಹುಲ್‌ ಗಾಂಧಿಯವರ ತಂದೆ, ಮಾಜಿ ಪ್ರಧಾನಿ ರಾಜೀವ್‌ ಗಾಂದಿಯವರು ಐಎನ್‌ಎಸ್ ವಿರಾಟ್ ಯುದ್ಧನೌಕೆಯನ್ನು 1987ರಲ್ಲಿ ವೈಯಕ್ತಿಕ ಟ್ಯಾಕ್ಸಿಯಾಗಿ ಕುಟುಂಬದ ಜತೆ ವಿಹಾರಕ್ಕೆ ಬಳಸಿದ್ದರು" ಎಂದು ಆಪಾದಿಸಿದ್ದರು.

ರಾಜೀವ್‌ ಗಾಂಧಿ ತಮ್ಮ ಸ್ನೇಹಿತರು ಹಾಗೂ ಇಟಲಿಯ ಅತ್ತೆ ಜತೆಗೆ ಯುದ್ಧನೌಕೆಯನ್ನು ಏರಿದ್ದರು ಎಂದು ಹೇಳಿ ಈ ಬಗೆಗಿನ ಟ್ವೀಟ್‌ನಲ್ಲಿ 1988ರ ಇಂಡಿಯಾ ಟುಡೇ ವರದಿಯನ್ನು ಬಳಸಿದ್ದರು.

ಇದನ್ನು ಬಲವಾಗಿ ಅಲ್ಲಗಳೆದ ಕಾಂಗ್ರೆಸ್, ನಿವೃತ್ತ ವೈಸ್ ಅಡ್ಮಿರಲ್ ವಿನೋದ್ ಪರ್ಸೀಚಾ ಅವರ ಹೇಳಿಕೆಯನ್ನು ಉಲ್ಲೇಖಿಸಿತ್ತು. ರಾಜೀವ್‌ ಗಾಂಧಿ ಅಧಿಕೃತ ಭೇಟಿಗಾಗಿ ಐಎನ್‌ಎಸ್ ವಿರಾಟ್‌ನಲ್ಲಿ ಯಾನ ಕೈಗೊಂಡಿದ್ದರೇ ವಿನಃ ವಿಹಾರಕ್ಕಾಗಿ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

Yeh teek tha? @narendramodi you took a Canadian citizen @akshaykumar with you on-board INS Sumitra. #SabseBadaJhootaModi
Here’s the link to the article, most of us have not forgotten this controversy : https://t.co/jrPNUvk2Py pic.twitter.com/SWkl78rA4F

— Divya Spandana/Ramya (@divyaspandana) May 9, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X