Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿಯ ಒಂದು ಸಾವಿರ ಕ್ಲಾಸ್...

ಬಿಬಿಎಂಪಿಯ ಒಂದು ಸಾವಿರ ಕ್ಲಾಸ್ ರೂಮ್‌ಗಳು ಡಿಜಿಟಲೀಕರಣ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ10 May 2019 10:02 PM IST
share
ಬಿಬಿಎಂಪಿಯ ಒಂದು ಸಾವಿರ ಕ್ಲಾಸ್ ರೂಮ್‌ಗಳು ಡಿಜಿಟಲೀಕರಣ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

ಬೆಂಗಳೂರು, ಮೇ 10: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 156 ಸರಕಾರಿ ಶಾಲಾ-ಕಾಲೇಜುಗಳ 1 ಸಾವಿರ ಕ್ಲಾಸ್ ರೂಮ್‌ಗಳು ಡಿಜಿಟಲ್ ಕ್ಲಾಸ್‌ಗಳಾಗಿ ಪರಿವರ್ತನೆಯಾಗಲಿವೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದರು.

ಶುಕ್ರವಾರ ನಗರದ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋಸ್‌ಟಾ ಮತ್ತು ಟೆಕ್ ಅವಂತ್ ಸಂಸ್ಥೆಗಳು ರೋಶಿನಿ ಯೋಜನೆಯಡಿ, ಸೆಪ್ಟಂಬರ್ ತಿಂಗಳೊಳಗೆ ಪ್ರತಿ ಕ್ಲಾಸ್ ರೂಮ್‌ಗೆ 64 ಇಂಚಿನ ಟಿವಿ ಅಳವಡಿಸಲಿದೆ. ಇಡೀ ಕ್ಲಾಸ್ ರೂಮ್ ಡಿಜಟಲೀಕರಣವಾಗಲಿದೆ. ಟಿವಿ ಮೂಲಕವೇ ಶಿಕ್ಷಕರು ಪಾಠ ಮಾಡಲಿದ್ದು, ಬಿಬಿಎಂಪಿ ಶಿಕ್ಷಕರು ಮಾತ್ರವಲ್ಲದೇ, ಖಾಸಗಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಮಾಡಲಿದ್ದಾರೆ ಎಂದು ತಿಳಿಸಿದರು.

ಬಿಬಿಎಂಪಿ 156 ಶಾಲಾ- ಕಾಲೇಜುಗಳ 16 ಸಾವಿರ ವಿದ್ಯಾರ್ಥಿಗಳಿಗೆ ರೋಶಿನಿ ಯೋಜನೆಯಡಿ 2020ರಲ್ಲಿ ಮೈಕ್ರೋಸ್ಟಾ ಟ್ಯಾಬ್ ನೀಡಲಿದೆ. ಈ ಟ್ಯಾಬ್ ಮೂಲಕ ಶಿಕ್ಷಣ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಮಕ್ಕಳಿಗೆ ಉಚಿತವಾಗಿಯೇ ಟ್ಯಾಬ್ ನೀಡಲಿದ್ದಾರೆ. ಮೈಕ್ರೋಸ್‌ಟಾ ಕಂಪನಿ ಕೆಲ ಕನಿಷ್ಠ ಗ್ರೇಷನ್‌ಗಳನ್ನು ಅಳವಡಿಸಲಿದೆ. ವಿದ್ಯಾರ್ಥಿಗೆ ಸಂಬಂಧಿಸಿದ ಪಠ್ಯದ ವಿಷಯಗಳು ಟ್ಯಾಬ್‌ನಲ್ಲಿಯೇ ತಿಳಿಯಬಹುದು.

ಮೈಕ್ರೋಸ್‌ಟಾ ಸಂಸ್ಥೆಯವರು ಬಿಬಿಎಂಪಿ ಶಾಲಾ- ಕಾಲೇಜುಗಳ ಕಟ್ಟಡ ರಿಪೇರಿ ಮತ್ತು ಬಣ್ಣ ಬಳಿಯಲು ತಿಳಿಸಿದ್ದಾರೆ. ಅದರಂತೆ ರಿಪೇರಿ ಕೆಲಸ ಮಾಡಲಾಗುವುದು. ಟಿ.ವಿ. ಅಳವಡಿಕೆ, ಡಿಜಿಟಲ್ ಕ್ಲಾಸ್ ನಿರ್ಮಾಣದ ಸಂಪೂರ್ಣ ವೆಚ್ಚ ಮೈಕ್ರೋಸ್‌ಟಾ ಮತ್ತು ಟೆಕ್ ಅವಂತ್ ಸಂಸ್ಥೆಗಳೇ ಭರಿಸಲಿವೆ. ಕ್ಲಾಸ್ ರೂಮ್‌ಗಳಲ್ಲಿ ರಿಮೋಟ್ ಮೂಲಕ ಬಾಗಿಲು ತೆರೆಯುವ ಮತ್ತು ಮುಚ್ಚವ ವ್ಯವಸ್ಥೆ ಮಾಡಲು ತೀರ್ಮಾನಿಸಿದೆ ಎಂದರು.

ರೋಶನಿ ಯೋಜನೆಯಡಿ ಪಾಲಿಕೆ ವ್ಯಾಪ್ತಿಯಲ್ಲಿ ಮೂರು ಶಾಲಾ-ಕಾಲೇಜು ಕಟ್ಟಡ ನಿರ್ಮಾಣವಾಗಲಿವೆ. ಒಂದೊಂದು ಕಟ್ಟಡ 40 ಕ್ಲಾಸ್ ರೂಮ್‌ಗಳನ್ನು ಒಳಗೊಂಡಿದ್ದು, ಕಟ್ಟಡದಲ್ಲಿ 1600 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಬಹುದು. ಕಟ್ಟಡ ನಿರ್ಮಾಣದ ಸಂಪೂರ್ಣ ವೆಚ್ಚ ಮೈಕ್ರೋಸ್‌ಟಾ ಸಂಸ್ಥೆಯವರೇ ಭರಿಸಲಿದ್ದಾರೆ. ಅತ್ಯಾಧುನಿಕ ಉಪಕರಣ ಅಳವಡಿಕೆ, 21ನೇ ಶತಮಾನದ ಶಿಕ್ಷಣಕ್ಕೆ ಬೇಕಾದ ಪರಿಕರ ಒಳಗೊಂಡಿರುತ್ತದೆ ಎಂದರು.

ಮೂರು ತಿಂಗಳಿಗೊಮ್ಮೆ ಮೇಯರ್, ಉಪಮೇಯರ್, ಆಡಳಿತ ಪಕ್ಷದ ನಾಯಕ, ವಿಪಕ್ಷ ನಾಯಕರ ಸಮ್ಮುಖದಲ್ಲಿ ಸಭೆ ನಡೆಯಲಿದೆ. ಯೋಜನೆಯಡಿ ಯಾವ-ಯಾವ ಕಾರ್ಯಗಳಾಗಿವೆ ಎಂಬ ಮಾಹಿತಿ ನೀಡಲಿದ್ದಾರೆ.

-ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಯುಕ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X