Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ ವರ್ಷ ಭಾರತವನ್ನು ತೊರೆದ 5,000...

ಕಳೆದ ವರ್ಷ ಭಾರತವನ್ನು ತೊರೆದ 5,000 ಮಿಲಿಯಾಧಿಪತಿಗಳು

ವಾರ್ತಾಭಾರತಿವಾರ್ತಾಭಾರತಿ10 May 2019 11:16 PM IST
share
ಕಳೆದ ವರ್ಷ ಭಾರತವನ್ನು ತೊರೆದ 5,000 ಮಿಲಿಯಾಧಿಪತಿಗಳು

 ಹೊಸದಿಲ್ಲಿ,ಮೇ 10: ಅಂಕಿಅಂಶಗಳಂತೆ 2008ರಿಂದಲೂ ಭಾರತವು ಸಂಪತ್ತು ಸೃಷ್ಟಿಸುವ ವಿಶ್ವದ ಅಗ್ರ ರಾಜ್ಯಗಳಲ್ಲಿ ಒಂದಾಗಿದೆ. ಆದರೆ ಇದು ಕಥೆಯ ಅರ್ಧ ಭಾಗ ಮಾತ್ರ. ದೇಶವು ವಲಸೆಯ ಮೂಲಕ ಭಾರೀ ಶ್ರೀಮಂತರನ್ನೂ ಕಳೆದುಕೊಳ್ಳುತ್ತಿದೆ. ಕಳೆದ ವರ್ಷವೊಂದರಲ್ಲೆ 5,000 ಮಿಲಿಯಾಧಿಪತಿಗಳು ಭಾರತವನ್ನು ತೊರೆದು ವಿದೇಶಗಳನ್ನು ತಮ್ಮ ಮನೆಗಳನ್ನಾಗಿಸಿಕೊಂಡಿದ್ದಾರೆ.

 ಈ ವಿದ್ಯಮಾನ ಭಾರತದಲ್ಲಿ ಮಾತ್ರ ಸಂಭವಿಸುತ್ತಿರುವುದಲ್ಲ. ಭಾರೀ ಶ್ರೀಮಂತರ ಜಾಗತಿಕ ವಲಸೆಯು ಕಳೆದ ಕೆಲವು ವರ್ಷಗಳಿಂದ ಹೆಚ್ಚುತ್ತಿರುವ ಪ್ರವೃತ್ತಿಯಾಗಿದೆ. ಚೀನಾ,ರಷ್ಯಾ ಮತ್ತು ಭಾರತ ಮೊದಲ ಮೂರು ಅಗ್ರ ರಾಷ್ಟ್ರಗಳಾಗಿದ್ದರೆ ಬ್ರಿಟನ್ ಮತ್ತು ಫ್ರಾನ್ಸ್ ನಂತರದ ಸ್ಥಾನಗಳಲ್ಲಿವೆ.

ಭಾರೀ ಶ್ರೀಮಂತರ ಪಾಲಿಗೆ ಆಸ್ಟ್ರೇಲಿಯಾ ಅತ್ಯಂತ ನೆಚ್ಚಿನ ದೇಶವಾಗಿದ್ದರೆ,ಅಮೆರಿಕ ನಂತರದ ಸ್ಥಾನದಲ್ಲಿದೆ. 2008ರಿಂದ 12000ಕ್ಕೂ ಹೆಚ್ಚಿನ ಶ್ರೀಮಂತರು ಆಸ್ಟ್ರೇಲಿಯಾಕ್ಕೆ ತೆರಳಿದ್ದರೆ,ಅಮೆರಿಕಕ್ಕೆ 10,000 ಮತ್ತು ಕೆನಡಾಕ್ಕೆ 4,000 ಜನರು ವಲಸೆ ಹೋಗಿದ್ದಾರೆ.

 ಕಳೆದ 10 ವರ್ಷಗಳಲ್ಲಿ ಶೇ.130ರಷ್ಟು ಬೆಳವಣಿಗೆಯನ್ನು ಸಾಧಿಸುವ ಮೂಲಕ ಚೀನಾ ಸಂಪತ್ತು ಸೃಷ್ಟಿ ವಿಷಯದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದರೆ.ಶೇ.96ರಷ್ಟು ಬೆಳವಣಿಗೆಯೊಂದಿಗೆ ಭಾರತ ನಾಲ್ಕನೇ ಸ್ಥಾನದಲ್ಲಿದೆ. 2 ಮತ್ತು 3ನೇ ಸ್ಥಾನಗಳು ಮಾರಿಷಿಯಸ್ ಮತ್ತು ಇಥಿಯೋಪಿಯಾ ಪಾಲಾಗಿವೆ. ಇದೇ ವೇಳೆ ಇಟಲಿ ಮತ್ತು ವೆನಿಝುವೆಲಾ ಶೇ.14 ಮತ್ತು ಶೇ.68ರಷ್ಟು ಕುಸಿತವನ್ನು ಕಂಡಿವೆ.

ಅಂದಾಜುಗಳಂತೆ 2028ರ ವೇಳೆಗೆ ಭಾರತವು ನಾಲ್ಕನೇ ಬೃಹತ್ ಸಂಪತ್ತು ಮಾರುಕಟ್ಟೆಯಾಗಲಿದೆ. ಅಮೆರಿಕ,ಚೀನಾ ಮತ್ತು ಜಪಾನ್ ಮೊದಲ ಮೂರು ಸ್ಥಾನಗಳಲ್ಲಿದ್ದರೆ,ಬ್ರಿಟನ್ ಮತ್ತು ಜರ್ಮನಿ ಭಾರತದ ನಂತರದ ಸ್ಥಾನಗಳಲ್ಲಿರಲಿವೆ.

 ಆದರೆ ಭಾರತದಲ್ಲಿ ಸಂಪತ್ತು ವಿತರಣೆಯ ವಾಸ್ತವಿಕ ಚಿತ್ರಣವು ಅಷ್ಟೇನೂ ಖುಷಿ ನೀಡುವುದಿಲ್ಲ. ಭಾರತದ ಶೇ.48ರಷ್ಟು ಸಂಪತ್ತು ಭಾರೀ ಶ್ರೀಮಂತರ ಮುಷ್ಠಿಯಲ್ಲಿದೆ. ಜಾಗತಿಕ ಸರಾಸರಿ ಶೇ.36ರಷ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X