Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಮಸೀದಿಗಳಿಗೆ ಬಾಟಲಿ ಎಸೆದ...

ಪುತ್ತೂರು: ಮಸೀದಿಗಳಿಗೆ ಬಾಟಲಿ ಎಸೆದ ಕಿಡಿಗೇಡಿಗಳು

ವಾರ್ತಾಭಾರತಿವಾರ್ತಾಭಾರತಿ11 May 2019 6:21 PM IST
share
ಪುತ್ತೂರು: ಮಸೀದಿಗಳಿಗೆ ಬಾಟಲಿ ಎಸೆದ ಕಿಡಿಗೇಡಿಗಳು

ಪುತ್ತೂರು: ಮೂರು ಮಸೀದಿಗಳಿಗೆ ಕಿಡಿಗೇಡಿಗಳು ಬಾಟಲಿ ಎಸೆದು ಪರಾರಿಯಾದ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.

ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಮಸ್ಜಿದುಲ್ ಬಾರಿ ಜುಮಾ ಮಸೀದಿ, ಸರ್ವೆ ಗ್ರಾಮದ ದರ್ಬೆ ಬೈತುಲ್ ರಹ್ಮಾನ್ ಜುಮಾ ಮಸೀದಿ ಮತ್ತು ಸರ್ವೆ ಕೂಡುರಸ್ತೆ ಎಂಬಲ್ಲಿರುವ ರಿಫಾಯಿಯಾ ಮದ್ರಸ ಸೇರಿದಂತೆ 3 ಧಾರ್ಮಿಕ ಸ್ಥಳಗಳಲ್ಲಿ  ರಾತ್ರಿ ಸುಮಾರು 1ರಿಂದ 1-30ರ ನಡುವೆ ಬಾಟಲಿಯನ್ನು ಎಸೆಯಲಾಗಿದೆ.

ತಿಂಗಳಾಡಿ ಮಸೀದಿಗೆ ಎಸೆದ ಬಾಟಲಿಯು ಮಸೀದಿಯ ಮುಂಭಾಗದ ಅಂಗಳದಲ್ಲಿ ಒಡೆದು ಚೂರಾಗಿದೆ. ದರ್ಬೆ ಮಸೀದಿಯ ಮುಂಭಾಗದಲ್ಲಿಯೂ ಬಾಟಲಿ ಎಸೆಯಲಾಗಿದ್ದು, ಈ ಸಂದರ್ಭ ಮಸೀದಿಯಲ್ಲಿ ಯಾರೂ ಇಲ್ಲದ ಕಾರಣ ತಕ್ಷಣಕ್ಕೆ ವಿಚಾರ ಗಮನಕ್ಕೆ ಬಂದಿರ ಲಿಲ್ಲ. ಕೂಡುರಸ್ತೆ ಮಸೀದಿಯ ಪುನರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಮಸೀದಿಯ ಖತೀಬ್ ಯಾಕೂಬ್ ದಾರಿಮಿ ಎಂಬವರು ಮದ್ರಸದಲ್ಲಿ ಮಲಗಿದ್ದರು ಎನ್ನಲಾಗಿದ್ದು, ತನ್ನ ಕೊಠಡಿಗೆ ಗಾಳಿಗೆಂದು ಕಿಟಿಕಿ ತೆರೆದಿಟ್ಟು ಮಲಗಿದ್ದರು. ತಡರಾತ್ರಿ ಕಿಟಿಕಿಗೆ ಬಾಟಲಿ ಎಸೆದ ಶಬ್ದ ಕೇಳಿ ಅವರು ಎಚ್ಚರಗೊಂಡ ವೇಳೆಯಲ್ಲಿ ಆರೋಪಿಗಳು ಪರಾರಿಯಾಗಿದ್ದರು. ಖತೀಬರು ಮಲಗಿದ್ದ ಕೊಠಡಿಯ ಒಳಭಾಗಕ್ಕೆ ಹಾಗೂ ಹೊರಭಾಗಕ್ಕೆ ಬಾಟಲಿ ಚೂರಾಗಿ ಬಿದ್ದಿದೆ. ಮೂರು ಕಡೆಗಳಲ್ಲಿ ಒಂದೇ ತಂಡವು ಈ ಕೃತ್ಯ ಎಸಗಿರುವುದಾಗಿ ಶಂಕಿಸಲಾಗಿದೆ. 

ಈ ಮೂರು ಮಸೀದಿಗಳಲ್ಲಿಯೂ ಸಿಸಿ ಕ್ಯಾಮರ ಇಲ್ಲದ ಕಾರಣ ಆರೋಪಿಗಳ ಗುರುತು ಹಿಡಿಯಲು ಸಾಧ್ಯವಾಗಿಲ್ಲ. 
ಮಸೀದಿಗೆ ಬಾಟಲಿ ಎಸೆದಿರುವುದು ಖಂಡನೀಯವಾಗಿದೆ.  ಇದೊಂದು ಅಶಾಂತಿ ಸೃಷ್ಠಿಸುವ ಹುನ್ನಾರವಾಗಿದ್ದು, ಇಂತಹ ಪ್ರಯತ್ನ ಸಫಲವಾಗದು. ಎಲ್ಲರೂ ಶಾಂತಿಯನ್ನು ಕಾಪಾಡಿಕೊಳ್ಳಬೇಕು. ಮಸೀದಿಯ ಭದ್ರತೆಗಾಗಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು ಎಂದು ಕೂಡುರಸ್ತೆ ಮಸೀದಿಯ ಅಧ್ಯಕ್ಷ ಪಿ.ಕೆ. ಮಹಮ್ಮದ್ ಕೂಡುರಸ್ತೆ ತಿಳಿಸಿದ್ದಾರೆ. 

ಭದ್ರತೆಯ ದೃಷ್ಠಿಯಿಂದ ತಿಂಗಳಾಡಿ ಜುಮಾ ಮಸೀದಿಗೆ ಶೀಘ್ರದಲ್ಲಿಯೇ ಸಿಸಿ. ಕ್ಯಾಮರಾ ಆಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಸೀದಿಯ ಅಧ್ಯಕ್ಷ ಯೂಸುಫ್ ಹಾಜಿ ಕಣ್ಣೂರು ತಿಳಿಸಿದ್ದಾರೆ. 

ಘಟನಾ ಸ್ಥಳಕ್ಕೆ ಸಂಪ್ಯ ಠಾಣಾಧಿಕಾರಿ ಸಕ್ತಿವೇಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಸೀದಿ ಮುಖಂಡರೊಂದಿಗೆ ಮಾತುಕತೆ ನಡೆಸಿರುವ ಅವರು ದುಷ್ಕೃತ್ಯ ನಡೆಸಿದ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X