Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಚೀನಾ ಭೂಕಂಪಕ್ಕೆ 60,000 ಮಂದಿ ಬಲಿ

ಚೀನಾ ಭೂಕಂಪಕ್ಕೆ 60,000 ಮಂದಿ ಬಲಿ

ವಾರ್ತಾಭಾರತಿವಾರ್ತಾಭಾರತಿ11 May 2019 11:44 PM IST
share
ಚೀನಾ ಭೂಕಂಪಕ್ಕೆ 60,000 ಮಂದಿ ಬಲಿ

1908: ಖ್ಯಾತ ನಾಟಕಕಾರ ಜಾರ್ಜ್ ಬರ್ನಾಡ್ ಷಾರ ‘ಗೆಟಿಂಗ್ ಮ್ಯಾರಿಡ್’ ನಾಟಕ ಲಂಡನ್‌ನಲ್ಲಿ ಇಂದು ಪ್ರಥಮ ಪ್ರದರ್ಶನ ಕಂಡಿತು.

1915: ಅರ್ಮೇನಿಯಾದ ಮೇಲೆ ದಾಳಿ ಮಾಡಿದ ಕ್ರೋವೆಷಿಯನ್ನರು 250 ಜನರನ್ನು ಹತ್ಯೆಗೈದರು.

1925: ಉಝ್ಬೇಕಿಸ್ತಾನ್ ಹಾಗೂ ಕಿರ್ಗಿಸ್ತಾನ್‌ಗಳು ಸೋವಿಯತ್ ಗಣರಾಜ್ಯದ ಸ್ವಾಯತ್ತ ದೇಶಗಳಾದವು.

1928: ಇಟಲಿಯ ಸರ್ವಾಧಿಕಾರಿ ಬೆನಿಟೊ ಮುಸ್ಸೋಲಿನಿ ಇಟಲಿಯಲ್ಲಿ ಮಹಿಳೆಯರ ಎಲ್ಲ ಹಕ್ಕುಗಳ ಮೇಲೆ ನಿರ್ಬಂಧ ಹೇರಿದನು.

1928: ಮಾದಕ ವಸ್ತುಗಳ ಮೇಲೆ ನಿಯಂತ್ರಣ ಹೇರುವ 2ನೇ ಅಂತರ್‌ರಾಷ್ಟ್ರೀಯ ಅಫೀಮು ಕಾನೂನು ಇಂದು ಪರಿಚಯಿಸಲ್ಪಟ್ಟಿತು.

1949: ಅಮೆರಿಕದಲ್ಲಿ ಪ್ರಥಮ ವಿದೇಶಿ ಮಹಿಳಾ ರಾಯಭಾರಿಯಾಗಿ ಭಾರತದ ವಿಜಯಲಕ್ಷ್ಮೀ ಪಂಡಿತ್ ಈ ದಿನ ಅಧಿಕಾರ ಸ್ವೀಕರಿಸಿದರು.

1965: ಇಸ್ರೇಲ್ ಹಾಗೂ ಪಶ್ಚಿಮ ಜರ್ಮನಿ ಮಧ್ಯೆ ರಾಜತಾಂತ್ರಿಕ ಸಂಬಂಧಗಳು ಆರಂಭವಾದವು.

1965: ಸೊವಿಯೆತ್ ಒಕ್ಕೂಟದ ಬಾಹ್ಯಾಕಾಶ ನೌಕೆ ‘ಲೂನ 5’ ಚಂದ್ರನನ್ನು ಸ್ಪರ್ಷಿಸಿತು.

1997: ರಶ್ಯಾ ಹಾಗೂ ಚೆಚೆನ್ಯಾ ಶಾಂತಿ ಒಪ್ಪಂದವೊಂದಕ್ಕೆ ಸಹಿ ಹಾಕುವ ಮೂಲಕ 400 ವರ್ಷಗಳ ಸಂಘರ್ಷಕ್ಕೆ ಅಂತ್ಯ ಹಾಡಿದವು.

2008: ಚೀನಾದ ಸಿಚುವಾನ್ ಪ್ರಾಂತದ ಚೆಂಗ್ಡು ಎಂಬಲ್ಲಿ ಸಂಭವಿಸಿದ ಪ್ರಬಲ ಮಾರಣಾಂತಿಕ ಭೂಕಂಪಕ್ಕೆ ಸುಮಾರು 60,000 ಜನರ ಸಾವಿನ ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ 7.8ನಷ್ಟು ತೀವ್ರತೆಯಲ್ಲಿದ್ದ ಈ ಕಂಪನಕ್ಕೆ ಹಲವು ಬೃಹತ್ ಕಟ್ಟಡಗಳು ನೆಲಸಮಗೊಂಡವು. ಹಲವು ಶಾಲೆಯ ಮಕ್ಕಳು ಕಲ್ಲುಮಣ್ಣಗಳಲ್ಲಿ ಸಮಾಧಿಯಾದರು.

2010: ಲಿಬಿಯಾದ ಟ್ರಿಪೋಲಿಯಲ್ಲಿ ಆಫ್ರಿಕದ ಏರ್‌ಲೈನ್ಸ್‌ನ ವಿಮಾನ ಪತನಕ್ಕೀಡಾಗಿ ವಿಮಾನದಲ್ಲಿದ್ದ 104 ಜನರಲ್ಲಿ 103 ಜನ ಮೃತಪಟ್ಟು ಒಬ್ಬನೇ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾದನು.

2017: ಝಿಕಾ ವೈರಸ್‌ನಿಂದ ರಾಷ್ಟ್ರೀಯ ತುರ್ತುಪರಿಸ್ಥಿತಿಯನ್ನು ಘೋಷಿಸಿದ್ದ ಬ್ರೆಝಿಲ್ ಇಂದು ತುರ್ತುಪರಿಸ್ಥಿತಿಯನ್ನು ಕೊನೆಗೊಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X