Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಸಿಕ್ಕಿಂನಲ್ಲಿ ಭಾರೀ...

ಉತ್ತರ ಸಿಕ್ಕಿಂನಲ್ಲಿ ಭಾರೀ ಹಿಮಪಾತದಿಂದಾಗಿ ಹಸಿವೆಯಿಂದ 300ಕ್ಕೂ ಅಧಿಕ ಯಾಕ್‌ಗಳ ಸಾವು

ವಾರ್ತಾಭಾರತಿವಾರ್ತಾಭಾರತಿ12 May 2019 6:26 PM IST
share
ಉತ್ತರ ಸಿಕ್ಕಿಂನಲ್ಲಿ ಭಾರೀ ಹಿಮಪಾತದಿಂದಾಗಿ ಹಸಿವೆಯಿಂದ 300ಕ್ಕೂ ಅಧಿಕ ಯಾಕ್‌ಗಳ ಸಾವು

ಹೊಸದಿಲ್ಲಿ,ಮೇ 12: ಉತ್ತರ ಸಿಕ್ಕಿಂ‌ನ ಎತ್ತರದ ಪ್ರದೇಶಗಳಲ್ಲಿ ಹಸಿವಿನಿಂದ ಸಾವನ್ನಪ್ಪಿದ 300ಕ್ಕೂ ಅಧಿಕ ಯಾಕ್‌ಗಳ ಕಳೇಬರಗಳು ಪತ್ತೆಯಾಗಿವೆ.ಲಾಚೆನ್ ಪ್ರದೇಶದ ಸುಮಾರು 25 ರೈತ ಕುಟುಂಬಗಳು ಸಾಕಿದ್ದ ಈ ಯಾಕ್‌ಗಳು ಕಳೆದ ಡಿಸೆಂಬರ್‌ನಲ್ಲಿ ಮೇಯಲೆಂದು ಭಾರತ-ಚೀನಾ ಗಡಿ ಸಮೀಪದ ಮುಕುಥಾಂಗ್ ಮತ್ತು ಯುಮಥಾಂಗ್ ಕಣಿವೆ ಪ್ರದೇಶಗಳಿಗೆ ತೆರಳಿದ್ದವು. ಆದರೆ ಭಾರೀ ಹಿಮಪಾತದಿಂದಾಗಿ ರಸ್ತೆಯು ಮುಚ್ಚಲ್ಪಟ್ಟಿತ್ತು ಮತ್ತು ಈ ಯಾಕ್‌ಗಳು ಆಹಾರವಿಲ್ಲದೆ ಅಲ್ಲಿಯೇ ಸಿಕ್ಕಿಹಾಕಿಕೊಂಡಿದ್ದವು.

ಯಾಕ್‌ಗಳ ಮಾಲಿಕರು ಕೆಳಗಿನ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವ ಮುನ್ನ ಈ ವಿಷಯವನ್ನು ಸ್ಥಳೀಯಾಡಳಿತಕ್ಕೆ ತಿಳಿಸಿದ್ದರಾದರೂ,15,000 ಅಡಿಗಳೆತ್ತರದ ಪ್ರದೇಶಗಳಿಗೆ ತೆರಳುವ ರಸ್ತೆಯನ್ನು ಭಾರೀ ಹಿಮಪಾತದಿಂದಾಗಿ ಸಂಚಾರಯೋಗ್ಯವಾಗಿಸಲು ಸಾಧ್ಯವಾಗಿರಲಿಲ್ಲ. ಹೆಲಿಕಾಪ್ಟರ್ ಮೂಲಕ ಯಾಕ್‌ಗಳಿಗೆ ಆಹಾರವನ್ನು ಪೂರೈಸಲು ಪ್ರಯತ್ನಿಸಲಾಗಿತ್ತಾದರೂ ಪ್ರತಿಕೂಲ ಹವಾಮಾನದಿಂದಾಗಿ ಅದೂ ಸಾಧ್ಯವಾಗಿರಲಿಲ್ಲ.

ರಸ್ತೆಯು ಪುನರಾರಂಭಗೊಂಡ ಬಳಿಕ ಈ ವಾರದ ಆರಂಭದಲ್ಲಿ ಉಪವಿಭಾಗಾಧಿಕಾರಿಗಳು ಮತ್ತು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಆಹಾರದೊಂದಿಗೆ ಯಾಕ್‌ಗಳ ಪತ್ತೆಗಾಗಿ ತೆರಳಿದ್ದಾಗ 300ಕ್ಕೂ ಅಧಿಕ ಯಾಕ್‌ಗಳ ಶವಗಳು ಪತ್ತೆಯಾಗಿವೆ. ಅವೆಲ್ಲ ಆಹಾರವಿಲ್ಲದೆ ಹಸಿವೆಯಿಂದ ಸಾವನ್ನಪ್ಪಿದ್ದವು.

 ಜೀವಂತವಾಗಿರುವ ಕೆಲವು ಯಾಕ್‌ಗಳನ್ನು ಐಟಿಬಿಪಿ ಸಿಬ್ಬಂದಿಗಳ ನೆರವಿನೊಂದಿಗೆ ವಾಪಸ್ ತರುವ ಪ್ರಯತ್ನಗಳು ನಡೆಯುತ್ತಿವೆ. ಸರಕಾರವು ಪ್ರತಿ ಮಾಲಿಕನಿಗೆ ಗರಿಷ್ಠ ಮೂರು ಯಾಕ್‌ಗಳ ಮಿತಿಗೊಳಪಟ್ಟು ಪ್ರತಿಯೊಂದಕ್ಕೆ 30,000 ರೂ.ಗಳ ಪರಿಹಾರವನ್ನು ನೀಡಲಿದೆ ಎಂದು ಜಿಲ್ಲಾಧಿಕಾರಿ ರಾಜ್ ಯಾದವ ಸುದ್ದಿಗಾರರಿಗೆ ತಿಳಿಸಿದರು.

ಪ್ರತಿ ಚಳಿಗಾಲದಲ್ಲಿ ಮೇವಿನ ಕೊರತೆಯಿಂದಾಗಿ ಕನಿಷ್ಠ ಒಂದು ಡಜನ್ ಯಾಕ್‌ಗಳು ಈ ಪ್ರದೇಶದಲ್ಲಿ ಸಾಯುತ್ತವೆ. ಆದರೆ ಈ ಬಾರಿಯ ಸಾವುಗಳ ಸಂಖ್ಯೆ ಇತ್ತೀಚಿನ ವರ್ಷಗಳಲ್ಲಿ ಅತಿ ಹೆಚ್ಚಿನದು ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X