Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ ಒತ್ತಡ ಎದುರಿಸಲು...

ಅಮೆರಿಕ ಒತ್ತಡ ಎದುರಿಸಲು ಒಗ್ಗಟ್ಟಾಗಿರುವಂತೆ ರಾಜಕೀಯ ಪಕ್ಷಗಳಿಗೆ ಕರೆ ನೀಡಿದ ಇರಾನ್ ಅಧ್ಯಕ್ಷ ರೂಹಾನಿ

ವಾರ್ತಾಭಾರತಿವಾರ್ತಾಭಾರತಿ12 May 2019 10:47 PM IST
share
ಅಮೆರಿಕ ಒತ್ತಡ ಎದುರಿಸಲು ಒಗ್ಗಟ್ಟಾಗಿರುವಂತೆ ರಾಜಕೀಯ ಪಕ್ಷಗಳಿಗೆ ಕರೆ ನೀಡಿದ ಇರಾನ್ ಅಧ್ಯಕ್ಷ ರೂಹಾನಿ

ದುಬೈ,ಮೇ.12: ಅಮೆರಿಕದಿಂದ ಎದುರಾಗಿರುವ ಒತ್ತಡವನ್ನು ನಿಬಾಯಿಸಲು ಇರಾನ್‌ನ ಎಲ್ಲ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಇರಬೇಕು ಎಂದು ಇರಾನ್ ಅಧ್ಯಕ್ಷ ಹಸನ್ ರೂಹಾನಿ ಶನಿವಾರ ಕರೆ ನೀಡಿದ್ದಾರೆ. ಇರಾನ್ ಅಮೆರಿಕದ ಕಠಿಣ ನಿರ್ಬಂಧಗಳಿಗೆ ಒಳಗಾಗಿರುವ ಕಾರಣ ದೇಶದ ಪರಿಸ್ಥಿತಿ 1980ರ ಯುದ್ಧದ ಸಮಯಕ್ಕಿಂತಲೂ ದುಸ್ತರವಾಗಬಹುದು ಎಂದು ರೂಹಾನಿ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

ತನ್ನ ಪರಮಾಣು ಕಾರ್ಯಕ್ರಮವನ್ನು ಕೈಬಿಡುವ ಬಗ್ಗೆ ಅಮೆರಿಕ ಜೊತೆ ಮಾತನಾಡುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಇರಾನ್‌ಗೆ ಮನವಿ ಮಾಡಿದ್ದರು. ಇಲ್ಲದಿದ್ದಲ್ಲಿ ಎರಡು ದೇಶಗಳ ಮಧ್ಯೆ ಸೇನಾ ಸಂಘರ್ಷ ನಡೆಯುವ ಬಗ್ಗೆಯೂ ಅವರು ಸೂಚನೆ ನೀಡಿದ್ದರು. ಈ ತಿಂಗಳಿನಿಂದ ಇರಾನ್‌ನ ತೈಲ ರಫ್ತಿನ ಮೇಲೆ ನಿರ್ಬಂಧ ಹೇರಿರುವ ಟ್ರಂಪ್ ಇರಾನ್ ಮೇಲೆ ಆರ್ಥಿಕ ಮತ್ತು ಸೇನಾ ದಿಗ್ಭಂಧನವನ್ನು ಮತ್ತಷ್ಟು ಬಿಗುಗೊಳಿಸಿದ್ದಾರೆ. ಜೊತೆಗೆ ಮಧ್ಯ ಪ್ರಾಚ್ಯದಲ್ಲಿ ಅಮೆರಿಕನ್ ನೌಕಾಪಡೆ ಮತ್ತು ವಾಯುಪಡೆಯನ್ನು ನಿಯೋಜಿಸಿ ಯುದ್ಧಭೀತಿಯನ್ನು ಸೃಷ್ಟಿಸಿದ್ದಾರೆ. ಇಂದು 1980-88ರ ಯುದ್ಧ ಅವಧಿಗಿಂತ ಪರಿಸ್ಥಿತಿ ಉತ್ತಮವಿದೆಯೋ, ಕೆಟ್ಟದಿದೆಯೋ ಗೊತ್ತಿಲ್ಲ. ಆದರೆ ಯುದ್ಧದ ಅವಧಿಯಲ್ಲಿ ನಮ್ಮ ಬ್ಯಾಂಕ್‌ಗಳು, ತೈಲ ಮಾರಾಟ ಅಥವಾ ಆಮದು ಮತ್ತು ರಫ್ತಿಗೆ ಯಾವುದೇ ಸಮಸ್ಯೆ ಇರಲಿಲ್ಲ ಹಾಗೂ ಕೇವಲ ಶಸ್ತ್ರಾಸ್ತ್ರಗಳ ಖರೀದಿ ಮೇಲೆ ನಿರ್ಬಂಧ ಹೇರಲಾಗಿತ್ತು ಎಂದು ರೂಹಾನಿ ತಿಳಿಸಿದ್ದಾರೆ ಎಂದು ಸರಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಜಾಗತಿಕ ಶಕ್ತಿಗಳ ಜೊತೆ ಇರಾನ್‌ನ 2015ರ ಪರಮಾಣು ಒಪ್ಪಂದಿಂದ ಟ್ರಂಪ್ ತನ್ನ ದೇಶದ ಹೆಸರನ್ನು ಹಿಂಪಡೆದುಕೊಂಡ ನಂತರ ರೂಹಾನಿ ಸಾರ್ವತ್ರಿಕವಾಗಿ ಟೀಕೆಗೊಳಗಾಗಿದ್ದರು. ಈ ಕಾರಣಕ್ಕೆ ರೂಹಾನಿಯ ಮಿತ್ರಪಕ್ಷಗಳೂ ಅವರ ಕೈಬಿಟ್ಟಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X