Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಮಝಾನ್ ಪ್ರಯುಕ್ತ ಇರಾಕ್‌ನ ಸಂತ್ರಸ್ತ...

ರಮಝಾನ್ ಪ್ರಯುಕ್ತ ಇರಾಕ್‌ನ ಸಂತ್ರಸ್ತ ಶಿಬಿರದಲ್ಲಿ ಕುರ್ ಆನ್ ಹಂಚಿದ ಸಿಖ್ ಸೇವಾ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ12 May 2019 11:00 PM IST
share
ರಮಝಾನ್ ಪ್ರಯುಕ್ತ ಇರಾಕ್‌ನ ಸಂತ್ರಸ್ತ ಶಿಬಿರದಲ್ಲಿ ಕುರ್ ಆನ್ ಹಂಚಿದ ಸಿಖ್ ಸೇವಾ ಸಂಸ್ಥೆ

ಬಗ್ದಾದ್,ಮೇ.12: ಪವಿತ್ರ ರಮಝಾನ್ ಸಮಯದಲ್ಲಿ ಇರಾಕ್‌ನ ಸಂತ್ರಸ್ತರ ಶಿಬಿರದಲ್ಲಿ ನೆಲೆಸಿರುವವರಿಗೆ ಕುರ್ ಆನ್ ಹಂಚುವ ಮೂಲಕ ಖಾಲ್ಸಾ ಏಡ್ ಎಂಬ ಸರಕಾರೇತರ ಸಂಸ್ಥೆ ಸಾರ್ವತ್ರಿಕವಾಗಿ ಶ್ಲಾಘನೆಗೆ ಪಾತ್ರವಾಗಿದೆ. ಅಂತರ್‌ರಾಷ್ಟ್ರೀಯ ಸಿಖ್ ಸರಕಾರೇತರ ಸಂಸ್ಥೆಯಾಗಿರುವ ಖಾಲ್ಸಾ ಏಡ್ ರಮಝಾನ್ ಸಮಯದಲ್ಲಿ ಶಿಬಿರಾರ್ಥಿಗಳಿಗೆ ಇಫ್ತಾರ್ ಸಾಮಾಗ್ರಿಗಳನ್ನು ಹಂಚುತ್ತಿದ್ದರು. ಈ ವೇಳೆ ಶಿಬಿರದ ವ್ಯವಸ್ಥಾಪಕರು ಕುರ್ ಆನ್ ತಂದು ಕೊಡುವಂತೆ ಅವರಲ್ಲಿ ಮನವಿ ಮಾಡಿದ್ದರು. ಇದಕ್ಕೊಪ್ಪಿದ ಖಾಲ್ಸಾ ಏಡ್ ಕುರ್ ಆನ್ ನ ಐದು ಪ್ರತಿಗಳ ಜೊತೆಗೆ ಪ್ರಾರ್ಥನೆಗೆ ಬಳಸುವ ನೆಲಹಾಸನ್ನೂ ಒದಗಿಸಿದೆ. ಈ ಕುರಿತು ಟ್ವಿಟರ್‌ನಲ್ಲಿ ಖಾಲ್ಸಾ ಏಡ್ ಹಂಚಿದ್ದ ವೀಡಿಯೊ ವೈರಲ್ ಆಗಿದ್ದು ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.

ಖಾಲ್ಸಾ ಏಡ್ ಹಲವು ರೀತಿಯಲ್ಲಿ ಮಾನವೀಯ ಕಾರ್ಯಗಳಲ್ಲಿ ಭಾಗಿಯಾಗಿ ಜನಮನ್ನಣೆ ಗಳಿಸಿದೆ. ಇತ್ತೀಚೆಗೆ ಒಡಿಶಾಗೆ ಅಪ್ಪಳಿಸಿದ ಫನಿ ಚಂಡಮಾರುತದಿಂದ ನಿರಾಶ್ರಿತರಾದವರಿಗೆ ಉಚಿತ ಆಹಾರ ಒದಗಿಸಿತ್ತು. ಪುಲ್ವಾಮ ದಾಳಿಯ ನಂತರ ದೇಶಾದ್ಯಂತ ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳ ಮೇಲೆ ಹಲ್ಲೆಗಳು ನಡೆದಾಗ ಅವರ ರಕ್ಷಣೆಗೆ ಧಾವಿಸಿತ್ತು. ಕೇರಳದ ನೆರೆಸಂತ್ರಸ್ತರಿಗೆ, ಶ್ರೀಲಂಕಾ ಮತ್ತು ನ್ಯೂಝಿಲ್ಯಾಂಡ್‌ನಲ್ಲಿ ನಡೆದ ಸ್ಫೋಟಗಳ ಸಂತ್ರಸ್ತರಿಗೂ ಖಾಲ್ಸಾ ಏಡ್ ನೆರವಿನ ಹಸ್ತ ಚಾಚಿತ್ತು.

This week our team delivered 5 copies of the holy book #Quran and pray mats to a camp near #Mosul, #Iraq as per the request of the camp manager where we also distributed food packs for the month of #Ramadan2019 #Iftar pic.twitter.com/eV5YveAx8A

— Khalsa Aid (@Khalsa_Aid) May 9, 2019

I'm not crying you are https://t.co/NibK4TghHM

— Shumi (@shumib) May 10, 2019

Zindabad zinda insaano.
Aap par naaz hae humko or insha'Allah rahaega..

— MD.Yousuf.☯ (@mdusaf) May 9, 2019

You n team are taking blessings everyday every moment..
May Lord keep you healthy, happy and helping like this always..

— Iqbal Akhter (@IqbalAkhter5) May 10, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X