Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ…

ಓ ಮೆಣಸೇ…

ಪಿ.ಎ.ರೈಪಿ.ಎ.ರೈ12 May 2019 11:43 PM IST
share
ಓ ಮೆಣಸೇ…

ವಿಧಾನ ಸಭೆ ವಿಪಕ್ಷ ನಾಯಕ ಮತ್ತು ಪಕ್ಷದ ಅಧ್ಯಕ್ಷ ಸ್ಥಾನ ಎರಡನ್ನೂ ನಿಭಾಯಿಸುವುದು ಕಷ್ಟವಾಗುತ್ತಿದೆ - ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
 
ನಿಮ್ಮ ಎಲ್ಲ ಕಷ್ಟಗಳನ್ನು ಪರಿಹಾರ ಮಾಡಿ ಮನೆಯಲ್ಲಿ ಕೂರಿಸಲು ಪಕ್ಷದೊಳಗೆ ಭಾರೀ ಕೆಲಸ ನಡೆಯುತ್ತಿದೆ.

---------------------
  ಜೂನ್ ಮೊದಲ ವಾರದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ
- ವಿ.ಸೋಮಣ್ಣ, ಶಾಸಕ
  ಹೀಗೆ ಹೇಳಿ ಎಷ್ಟು ಬಾರಿ ಯಡಿಯೂರಪ್ಪರನ್ನು ಏಮಾರಿಸುತ್ತೀರಿ?

---------------------
ನಿಜ ಅರ್ಥದಲ್ಲಿ ಸಂಗೀತ ಜಾತ್ಯತೀತ ಮತ್ತು ಭಾಷಾತೀತ - ವಿಶ್ವೇಶತೀರ್ಥ ಸ್ವಾಮೀಜಿ, ಪೇಜಾವರ ಮಠ
ಆದರೆ ಸಂಗೀತ ನುಡಿಸುವ ಮನುಷ್ಯ ಮಾತ್ರ ಅತೀತನಾಗಿಲ್ಲ.

---------------------
  ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ ತೀರಿಸುವೆ - ನರೇಂದ್ರಮೋದಿ, ಪ್ರಧಾನಿ
  ಪುಲ್ವಾಮದಲ್ಲಿ ಹರಿದ ರಕ್ತಕ್ಕೆ ಮತದಾರರು ನಿಮ್ಮ ವಿರುದ್ಧ ಪ್ರತೀಕಾರ ತೀರಿಸುವ ಎಲ್ಲ ಸೂಚನೆಗಳು ಕಾಣುತ್ತಿವೆ.

---------------------
 ರಾಹುಲ್‌ಗಾಂಧಿ - ನರೇಂದ್ರಮೋದಿ ಹೋಲಿಕೆ ಸಲ್ಲದು - ಅಮಿತ್ ಶಾ, ಬಿಜೆಪಿ ಅಧ್ಯಕ್ಷ
ಹೌದು. ಅದು ರಾಹುಲ್‌ಗಾಂಧಿಗೆ ಮಾಡುವ ಅವಮಾನ.

---------------------

ಜೆಡಿಎಸ್‌ನವರು ಬಿಜೆಪಿಗೆ ಮತ ಹಾಕಿದ್ದು ಸತ್ಯ - ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
ಕಾಂಗ್ರೆಸ್‌ನವರು ಬಿಜೆಪಿಗೆ ಮತಹಾಕಿದ್ದು ಮಾತ್ರ ನಿಜವೇ?

---------------------
ನನ್ನತ್ತ ಕೆಸರು ಎರಚಿದಷ್ಟೂ ಕಮಲ ಅರಳುತ್ತೆ - ನರೇಂದ್ರ ಮೋದಿ, ಪ್ರಧಾನಿ
  ನಿಮಗೆ ನೀವೇ ಕೆಸರೆರಚುಕೊಳ್ಳುತ್ತಿರುವಾಗ, ಉಳಿದವರಿಗೇನು ಕೆಲಸ?
 ---------------------
ನಿಜವಾದ ಮಣ್ಣಿನ ಮಗ ಯಡಿಯೂರಪ್ಪ - ಈಶ್ವರಪ್ಪ, ಬಿಜೆಪಿ ನಾಯಕ
  ಅಂದರೆ, ಶೀಘ್ರದಲ್ಲೇ ಮಣ್ಣು ಮಾಡುವ ಉದ್ದೇಶವಿದೆಯೇ?
---------------------
  ಸಮ್ಮಿಶ್ರ ಸರಕಾರದಿಂದ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ
- ಜಗದೀಶ್ ಶೆಟ್ಟರ್, ಮಾಜಿ ಮುಖ್ಯಮಂತ್ರಿ
  ನೋಟು ನಿಷೇಧ ಮಾಡಿದ್ದು ಸಮ್ಮಿಶ್ರ ಸರಕಾರವೇ?
---------------------
ಚಿಕ್ಕಂದಿನಿಂದಲೇ ಮನೆ ಬಿಟ್ಟಿರುವುದರಿಂದ ಪ್ರಧಾನಿ ಮೋದಿಗೆ ಸಂಸ್ಕಾರ ಇಲ್ಲ - ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ
ಸಂಸ್ಕಾರ ಇಲ್ಲವೆಂದು ಮನೆಯಿಂದ ಓಡಿಸಿರಬೇಕು.

---------------------

ಎಲ್ಲವೂ ಅಂದುಕೊಂಡಂತೆ ನಡೆದರೆ ನಾನೇ ಪ್ರಧಾನಿ
- ಮಾಯಾವತಿ, ಬಿಎಸ್ಪಿ ನಾಯಕಿ

ಬಿಜೆಪಿಯೊಂದಿಗೆ ಕೈ ಮಿಲಾಯಿಸುವ ಉದ್ದೇಶವೇನಾದರೂ ಇದೆಯೇ?

---------------------
  ರಾಜ್ಯದಲ್ಲಿ ಹಿಂಬಾಗಿಲ ತುರ್ತುಪರಿಸ್ಥಿತಿ ಜಾರಿಯಾಗಿದೆ - ನಳಿನ್‌ಕುಮಾರ್ ಕಟೀಲು, ಸಂಸದ
ಮುಂಬಾಗಿಲ ತುರ್ತುಪರಿಸ್ಥಿತಿಯನ್ನು ಕೇಂದ್ರ ಜಾರಿಗೊಳಿಸಿದೆ.

---------------------
  ನಾನು ದಣಿದಿದ್ದೇನೆ, ಆದರೆ ನಿವೃತ್ತಿಯಾಗಿಲ್ಲ
- ಉಮಾಭಾರತಿ, ಕೇಂದ್ರ ಸಚಿವೆ
ಗಂಗಾನದಿಯನ್ನು ಪೂರ್ಣ ಗಬ್ಬೆಬ್ಬಿಸಿಯೇ ನಿವೃತ್ತಿಯಾಗುವ ಉದ್ದೇಶವಿರಬೇಕು.

---------------------
ಎಂ.ಬಿ.ಪಾಟೀಲ್ ಬಿಜೆಪಿಗೆ ಬಂದರೆ ಸಿಎಂ ಸ್ಥಾನವೊಂದನ್ನು ಬಿಟ್ಟು ಅವರು ಬೇಡಿದ್ದನ್ನು ಕೊಡಿಸುವೆ - ಬಸವನಗೌಡ ಪಾಟೀಲ್ ಯತ್ನಾಳ್, ಶಾಸಕ
ಪ್ರಧಾನಿ ಹುದ್ದೆಯನ್ನು ಕೇಳುವ ಸಾಧ್ಯತೆ ಇದೆ.

---------------------
  ಕೇಸರಿ ಬಣ್ಣ ್ಯಾಗದ ಸಂಕೇತ - ಪ್ರಜ್ಞಾಸಿಂಗ್ ಠಾಕೂರ್ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ
ಸದ್ಯಕ್ಕೆ ಅದು ಭಯೋತ್ಪಾದನೆಯ ಸಂಕೇತವಾಗಿ ಮಾರ್ಪಟ್ಟಿದೆ.

---------------------
ಮಹಾಭಾರತದ ದುರ್ಯೋಧನನಿಗೂ ಪ್ರಧಾನಿ ಮೋದಿಯಂತಹ ಅಹಂಕಾರ ಇತ್ತು - ಪ್ರಿಯಾಂಕಾ ವಾದ್ರಾ, ಕಾಂಗ್ರೆಸ್ ನಾಯಕಿ
ಆದರೆ ದುರ್ಯೋಧನ ನೋಟು ನಿಷೇಧ ಮಾಡಿ ಪ್ರಜೆಗಳಿಗೆ ತೊಂದರೆ ಕೊಟ್ಟಿಲ್ಲ.

---------------------
ಬಿಳಿ ಬಟ್ಟೆ ಹಾಕಿಕೊಂಡವರೆಲ್ಲ ರಾಜಕಾರಣಿಗಳಲ್ಲ - ಡಿ.ಕೆ.ಶಿವಕುಮಾರ್, ಸಚಿವ
ಮತ್ತೇಕೆ ಬಿಳಿ ಬಟ್ಟೆ ಹಾಕಿಕೊಂಡಿದ್ದೀರಿ?
---------------------

ಭಾರತೀಯರೇ ಟಿಪ್ಪು ಪುಣ್ಯತಿಥಿ ಮರೆತಿದ್ದು ನಿರಾಶಾದಾಯಕ - ಶಶಿತರೂರು, ಸಂಸದ
ಪರವಾಗಿಲ್ಲ ಬ್ರಿಟನ್ ಈಗಲೂ ಟಿಪ್ಪುವನ್ನು ನೆನಪಿಟ್ಟುಕೊಂಡಿದೆ.

---------------------

ಇಂದಿನ ಜನರು ರಾಜಕಾರಣಿಗಳು ಹಾಗೂ ಸಾಹಿತಿಗಳನ್ನು ನಂಬುವುದಿಲ್ಲ
- ಚಂದ್ರಶೇಖರ ಪಾಟೀಲ, ಸಾಹಿತಿ

ಸದ್ಯಕ್ಕೆ ಜನ ಸಾಹಿತಿಗಳನ್ನು ಕೂಡ ನಂಬುತ್ತಿಲ್ಲ.

---------------------

ಮುಖ್ಯಮಂತ್ರಿಯಾಗಬೇಕೆಂಬ ಆಕಾಂಕ್ಷೆ ನನಗೂ ಇದೆ. ಆದರೆ ಕಾಲ ಕೂಡಿಬರಬೇಕು
- ಆರ್.ವಿ.ದೇಶಪಾಂಡೆ, ಸಚಿವ
ಬಿಜೆಪಿ ಸೇರುವ ಕಾಲದ ಕುರಿತು ಕನಸಿರಬೇಕು.

---------------------
ಜನರಿಗೆ ದಡ್ಡ ನಾಯಕನ ಅಗತ್ಯವಿಲ್ಲ - ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ಮುಖ್ಯಮಂತ್ರಿ
ನಿಮ್ಮನ್ನು ಆಯ್ಕೆ ಮಾಡಿ ತಾವು ದಡ್ಡ ಮತದಾರರು ಎನ್ನುವುದನ್ನು ಜನರು ಸಾಬೀತು ಮಾಡಿದ್ದಾರೆ.

---------------------
ಮಾತೃ ಭಾಷೆಯ ಬಗ್ಗೆ ಕೀಳರಿಮೆ ಬೇಡ - ಕಲ್ಲಡ್ಕ ಪ್ರಭಾಕರ ಭಟ್, ಆರೆಸ್ಸೆಸ್ ಮುಖಂಡ
ಆದರೆ ನೀವು ಸಾರ್ವಜನಿಕ ವೇದಿಕೆಯಲ್ಲಿ ಆಡುವ ಭಾಷೆಯ ಬಗ್ಗೆ ಕಲ್ಲಡ್ಕಕ್ಕೆ ಕೀಳರಿಮೆ ಇದೆ 

share
ಪಿ.ಎ.ರೈ
ಪಿ.ಎ.ರೈ
Next Story
X