Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಯ ‘ನ್ಯೂಸ್ ನೇಷನ್’ ಸಂದರ್ಶನದ...

ಪ್ರಧಾನಿಯ ‘ನ್ಯೂಸ್ ನೇಷನ್’ ಸಂದರ್ಶನದ ಪ್ರಶ್ನೆಗಳು ಪೂರ್ವನಿರ್ಧರಿತವಾಗಿತ್ತೇ?

ಅಚಾನಕ್ಕಾಗಿ ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಭಾರೀ ಎಡವಟ್ಟು!

ವಾರ್ತಾಭಾರತಿವಾರ್ತಾಭಾರತಿ13 May 2019 1:39 PM IST
share
ಪ್ರಧಾನಿಯ ‘ನ್ಯೂಸ್ ನೇಷನ್’ ಸಂದರ್ಶನದ ಪ್ರಶ್ನೆಗಳು ಪೂರ್ವನಿರ್ಧರಿತವಾಗಿತ್ತೇ?

ಹೊಸದಿಲ್ಲಿ, ಮೇ 13: ವಿವಾದ ಸೃಷ್ಟಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ‘ನ್ಯೂಸ್ ನೇಷನ್’ ಸಂದರ್ಶನದ ಪ್ರಶ್ನೆಗಳು ಪೂರ್ವ ನಿರ್ಧರಿತವಾಗಿತ್ತೇ ಎನ್ನುವ ಬಗ್ಗೆ ಸಂದರ್ಶನದ ವಿಡಿಯೋ ಕ್ಲಿಪ್ ಒಂದು ಚರ್ಚೆ ಹುಟ್ಟುಹಾಕಿದೆ. ಮೇ 11ರಂದು ಪ್ರಸಾರವಾದ ಈ ಸಂದರ್ಶನದಲ್ಲಿ ಪ್ರಧಾನಿ ಹಾಳೆಯೊಂದರಲ್ಲಿ ಅದಾಗಲೇ ಸಿದ್ಧವಾಗಿರುವ ಸ್ಕ್ರಿಪ್ಟ್ ಓದುತ್ತಿರುವುದು ವಿಡಿಯೋದಲ್ಲಿ ಅಚಾನಕ್ಕಾಗಿ ಕಾಣಿಸಿದೆ.

ಈ ಬಗ್ಗೆ newscentral24x7.com ವರದಿ ಮಾಡಿದೆ. ಸಾಹಿತ್ಯಿಕವಾಗಿ ಏನನ್ನಾದರೂ ಇತ್ತೀಚೆಗೆ ಬರೆದಿದ್ದೀರಾ ಎಂದು ಸಂದರ್ಶಕರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಧಾನಿ ತಾವು ಕವಿತೆಗಳನ್ನು ಬರೆಯುತ್ತಿರುವುದಾಗಿ ಹೇಳಿ ಕ್ಯಾಮರಾ ಹಿಂದಿನಿಂದ ಯಾರಿಗೋ ತಮ್ಮ ‘ಫೈಲ್’ ನೀಡುವಂತೆ ಹೇಳಿದ್ದು, ಅದನ್ನು ಅವರ ಕೈಗೆ ಯಾರೋ ತಂದಿತ್ತಿದ್ದೇ ತಡ ಅದೀಗ ಮೋದಿಗೆ ಸಮಸ್ಯೆಯಾಗಿ ಕಾಡಿದೆ.

ಕ್ಯಾಮರಾ ಮೋದಿ ಫೈಲ್ ನತ್ತ ಕಣ್ಣಾಡಿಸಿದ್ದು ಅದರಲ್ಲಿ ಪಿನ್ ಮಾಡಲ್ಪಟ್ಟ ಎ4 ಹಾಳೆಗಳಿದ್ದವು. ಅದರಲ್ಲಿ ಕವನವೊಂದರ ಕೆಲವು ಸಾಲುಗಳು, ಜತೆಗೆ ಪತ್ರಕರ್ತ ದೀಪಕ್ ಚೌರಾಸಿಯಾ ಅವರು ಕೇಳಿದ್ದ ಒಂದು ಪ್ರಶ್ನೆಯೂ ಇದ್ದುದು ಕಂಡು ಬಂತು.

ಪ್ರಧಾನಿಯ ಈ ಹಿಂದಿನ ಎಎನ್‍ಐನ, ಎಬಿಪಿ ನ್ಯೂಸ್ ಗೆ ನೀಡಿದ ಸಂದರ್ಶನಗಳೆಲ್ಲವೂ ಪೂರ್ವ ನಿರ್ಧರಿತ ಸ್ಕ್ರಿಪ್ಟ್ ಆಧರಿತ ಎಂದು ಟೀಕೆಗೊಳಗಾಗಿತ್ತಲ್ಲದೆ, ಸಂದರ್ಶಕರು ಪ್ರಧಾನಿಗೆ ಯಾವುದೇ ಕ್ಲಿಷ್ಟಕರ ಪ್ರಶ್ನೆಗಳನ್ನು ಕೇಳಿಲ್ಲ ಎಂಬ ಆರೋಪವೂ ಇತ್ತು.

ಪ್ರಧಾನಿಯ ನ್ಯೂಸ್ ನೇಷನ್ ಸಂದರ್ಶನದ  ಕುತೂಹಲಕಾರಿ ಅಂಶವನ್ನು ಕಾಂಗ್ರೆಸ್ ಪಕ್ಷದ ಸೋಶಿಯಲ್ ಮೀಡಿಯಾ ಉಸ್ತುವಾರಿ ದಿವ್ಯಸ್ಪಂದನ ಕೂಡ ಟ್ವೀಟ್ ಮಾಡಿ “ಯಾವುದೇ ಪತ್ರಿಕಾಗೋಷ್ಠಿ ಅಥವಾ ರಾಹುಲ್ ಗಾಂಧಿ ಜತೆ ಚರ್ಚೆ ಏಕಿಲ್ಲ ಎಂದು ಈಗ ತಿಳಿಯುತ್ತದೆ”' ಎಂದು ಬರೆದಿದ್ದಾರೆ.

ಬಾಲಕೋಟ್ ದಾಳಿಯ ಸಂದರ್ಭ ಐಎಎಫ್ ಯುದ್ಧ ವಿಮಾನಗಳಿಗೆ ಮೋಡಗಳು ರಾಡಾರ್ ರಕ್ಷಣೆಯೊದಗಿಸುವುದೆಂದು  ತಾವು `ತಜ್ಞರಿಗೆ' ಸಲಹೆ ನೀಡಿದ್ದಾಗಿ ಪ್ರಧಾನಿ ಮೋದಿ ಸಂದರ್ಶನದಲ್ಲಿ ಹೇಳಿ ನಗೆಪಾಟಲಿಗೀಡಾಗಿದ್ದರೆಂಬುದನ್ನೂ ಇಲ್ಲಿ ಸ್ಮರಿಸಬಹುದು.

So the @narendramodi interview with @NewsNationTV was *badly* scripted just like his other interviews,but here’s proof!Pause the video at 3 seconds & take a good look, it has the question & *ahem* the answers too!Now you know why no press conference or debate with @RahulGandhi pic.twitter.com/6zgQsQTt2F

— Divya Spandana/Ramya (@divyaspandana) May 12, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X