Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಸೀದಿಗಳ ಮೇಲೆ ದಾಳಿ: ಶ್ರೀಲಂಕಾದಲ್ಲಿ...

ಮಸೀದಿಗಳ ಮೇಲೆ ದಾಳಿ: ಶ್ರೀಲಂಕಾದಲ್ಲಿ ಫೇಸ್ ಬುಕ್, ಟ್ವಿಟರ್ ಗೆ ತಾತ್ಕಾಲಿಕ ನಿಷೇಧ

ವಾರ್ತಾಭಾರತಿವಾರ್ತಾಭಾರತಿ13 May 2019 4:24 PM IST
share
ಮಸೀದಿಗಳ ಮೇಲೆ ದಾಳಿ: ಶ್ರೀಲಂಕಾದಲ್ಲಿ ಫೇಸ್ ಬುಕ್, ಟ್ವಿಟರ್ ಗೆ ತಾತ್ಕಾಲಿಕ ನಿಷೇಧ

ಕೊಲಂಬೋ, ಮೇ 13: ಶ್ರೀಲಂಕಾದಲ್ಲಿ ಈಸ್ಟರ್ ರವಿವಾರದಂದು ಸಂಭವಿಸಿದ ಸರಣಿ ಸ್ಫೋಟಗಳ ಬಳಿಕ ರವಿವಾರ ಹಲವು ಮಸೀದಿಗಳ ಮೇಲೆ ಹಾಗೂ ಮುಸ್ಲಿಮರ ಒಡೆತನದ ಮಳಿಗೆಗಳ ಮೇಲೆ ದಾಳಿ ನಡೆದಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಫೇಸ್ ಬುಕ್, ವಾಟ್ಸ್ಯಾಪ್ ಸಹಿತ ಹಲವಾರು ಸಾಮಾಜಿಕ ಜಾಲತಾಣಗಳು ಹಾಗೂ ಮೆಸೇಜಿಂಗ್ ಆ್ಯಪ್ ಗಳ ಮೇಲೆ ತಾತ್ಕಾಲಿಕ ನಿಷೇಧ ಹೇರಿದೆ.

ದೇಶದಲ್ಲಿ ಶಾಂತಿ ಸ್ಥಾಪನೆಗೆ ಇದೊಂದು ತಾತ್ಕಾಲಿಕ ಕ್ರಮವಾಗಿದೆ ಎಂದು ಸರಕಾರದ ಮಾಹಿತಿ ಇಲಾಖೆಯ ಮಹಾನಿರ್ದೇಶಕರು ಹೇಳಿದ್ದಾರೆ. ಶ್ರೀಲಂಕಾದ ಪ್ರಮುಖ ಮೊಬೈಲ್ ಫೋನ್ ಆಪರೇಟರ್ ಡೈಲಾಗ್ ಟ್ವೀಟ್ ಮಾಡಿ ತನಗೆ ಫೇಸ್ ಬುಕ್, ಟ್ವಿಟರ್ ಹೊರತಾಗಿ ವೈಬರ್, ಐಎಂಒ, ಸ್ನ್ಯಾಪ್ ಚ್ಯಾಟ್, ಇನ್‍ಸ್ಟಾಗ್ರಾಂ ಹಾಗೂ ಯುಟ್ಯೂಬ್ ಅನ್ನು ಮುಂದಿನ ಆದೇಶದ ತನಕ  ನಿಷೇಧಿಸುವಂತೆ ಸೂಚನೆ ದೊರಕಿದೆ ಎಂದು ಹೇಳಿದೆ.

ರವಿವಾರ ಪಶ್ಚಿಮ ಶ್ರೀಲಂಕಾದ ಕ್ರೈಸ್ತ ಬಾಹುಳ್ಯದ ಚಿಲಾವ್ ಪಟ್ಟಣದಲ್ಲಿ  ಹಲವಾರು ಮಸೀದಿಗಳು ಹಾಗೂ ಮುಸ್ಲಿಮರ ಮಳಿಗೆಗಳ ಮೇಲೆ ದಾಳಿ ನಡೆದು ಒಬ್ಬ ವ್ಯಕ್ತಿಯನ್ನು ಥಳಿಸಲಾಗಿತ್ತು. ಫೇಸ್ ಬುಕ್ ನಲ್ಲಿ ಆರಂಭಗೊಂಡ ಜಗಳವೊಂದು ಈ ದಾಳಿಗಳಲ್ಲಿ ಪರ್ಯವಸಾನಗೊಂಡಿದೆ ಎಂದು ಹೇಳಲಾಗಿದೆ.

ಈ ಘಟನೆಗಳ ಸಂಬಂಧ ನೆರೆಯ ಕುರುನೇಗಲ ಜಿಲ್ಲೆಯ ಕೆಲ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಬಂಧನಗಳ ಬೆನ್ನಲ್ಲೇ ಬಂಧಿತರನ್ನು ಬಿಡುಗಡೆಗೊಳಿಸಬೇಕೆಂದು ಹೆಚ್ಚಾಗಿ ಬೌದ್ಧ ಧರ್ಮೀಯರು ವಾಸಿಸುವ ಈ ಜಿಲ್ಲೆಯ ಜನರು ಆಗ್ರಹಿಸಿದ್ದು, ಪರಿಸ್ಥಿತಿಯನ್ನು  ನಿಯಂತ್ರಣಕ್ಕೆ ತರಲು ರಾತ್ರಿ ಕರ್ಫ್ಯೂ ವಿಧಿಸಲಾಗಿತ್ತು ಎಂದು ಮಿಲಿಟರಿ ವಕ್ತಾರ ಸುಮಿತ್ ಅಟಪಟ್ಟು ಹೇಳಿದ್ದಾರೆ.

ರವಿವಾರ ಎಷ್ಟು ಮಸೀದಿಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿಲ್ಲ. ಆದರೆ ಮುಸ್ಲಿಂ ಸಮುದಾಯದ ಮಂದಿಗೆ ಕಿರುಕುಳ ನೀಡಿಲಾಗಿದೆಯೆನ್ನಲಾದ ಹಲವಾರು ದೂರುಗಳು ತಮಗೆ ಬಂದಿವೆ ಎಂದು ಮುಸ್ಲಿಂ ಸಂಘಟನೆಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X