Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಆಟದ ಮೈದಾನ ಅಕ್ರಮ ಹಂಚಿಕೆ...

ಬೆಂಗಳೂರು: ಆಟದ ಮೈದಾನ ಅಕ್ರಮ ಹಂಚಿಕೆ ವಿರುದ್ಧ ಧರಣಿ

ವಾರ್ತಾಭಾರತಿವಾರ್ತಾಭಾರತಿ13 May 2019 9:25 PM IST
share

ಬೆಂಗಳೂರು, ಮೇ 13: ನಂದಿನಿ ಬಡಾವಣೆಯ ರಾಮಕೃಷ್ಣನಗರ ಮಕ್ಕಳ ಆಟದ ಮೈದಾನವನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಬಿಡಿಎ, ಸಂಸದ ಬಿ.ಎನ್.ಚಂದ್ರಪ್ಪ ಹಾಗೂ ಮಹಾಲಕ್ಷ್ಮೀಪುರ ಬ್ರಾಹ್ಮಣ ಸಭಾದ ವಿರುದ್ಧ ರಾಮಕೃಷ್ಣನಗರ ಮಕ್ಕಳ ಆಟದ ಮೈದಾನ ರಕ್ಷಣಾ ಸಮಿತಿ ಧರಣಿ ನಡೆಸಿತು.

ಧರಣಿಯನ್ನುದ್ದೇಶಿಸಿ ಮಾತನಾಡಿ ಸಮಿತಿಯ ಸದಸ್ಯ ಜ್ಞಾನಮೂರ್ತಿ, ನಂದಿನಿ ಬಡಾವಣೆ- ರಾಮಕೃಷ್ಣನಗರ ರೈಲ್ವೆಮೆನ್ ಎಚ್‌ಬಿಸಿಎಸ್ ಲೇಔಟ್‌ನಲ್ಲಿರುವ ಬಿಡಿಎ ನಿವೇಶನವನ್ನು 30 ವರ್ಷಗಳಿಂದ ಮಕ್ಕಳು ಮತ್ತು ಸ್ಥಳೀಯರು ಆಟದ ಮೈದಾನವಾಗಿ ಬಳಕೆ ಮಾಡಿಕೊಂಡು ಬರುತ್ತಿದ್ದು, ಬಿಡಿಎಗೆ ಸೇರಿದ ಸೊತ್ತಿನಲ್ಲಿ ಸ್ಥಳೀಯ ಬಿಬಿಎಂಪಿ ಅಧಿಕಾರಿಗಳು ಹಾಗೂ ಶಾಸಕರು, ಬಿಬಿಎಂಪಿ ಸದಸ್ಯರಗಳು ಸೇರಿ 10- 12 ವರ್ಷಗಳ ಹಿಂದೆ ಖಾಲಿ ಮೈದಾನವನ್ನು ಮಕ್ಕಳ ಆಟದ ಮೈದಾನವನ್ನಾಗಿ ಪರಿವರ್ತಿಸಿದ್ದರು ಎಂದು ತಿಳಿಸಿದರು.

ಪರಿವರ್ತಿತ ಮೈದಾನಕ್ಕೆ ತಂತಿ ಬೇಲಿಯ ತಡೆಗೋಡೆಯನ್ನು ಹಾಕಿ, ಮೈದಾನದಲ್ಲಿ ಮಕ್ಕಳ ಆಟದ ವಸ್ತುಗಳನ್ನು ಹಾಗೂ ಹೆಂಚಿನ ತಂಗುದಾಣವನ್ನು ನಿರ್ಮಿಸಿ, ಸಾರ್ವಜನಿಕರು ಕುಳಿತುಕೊಳ್ಳುವ ಆಸನಗಳನ್ನು ಹಾಕಿದ್ದರು. ಅಲ್ಲದೆ, ಸುತ್ತ ಮುತ್ತಲಿನ ಸರಕಾರಿ ಶಾಲೆಗಳು, ಸಾರ್ವಜನಿಕರು ಹಾಗೂ ಮಕ್ಕಳು ಬಳಕೆ ಮಾಡುತ್ತಿದ್ದಾರೆ. ಆದರೆ ಇತ್ತೀಚಿಗೆ ರಾಜಕಾರಣಿಗಳು ಪ್ರಭಾವ ಬಳಸಿ ಬಿಡಿಎ ವತಿಯಿಂದ ಮೂರು ಪ್ರಭಾವಿ ಸಂಘ ಸಂಸ್ಥೆಗಳಿಗೆ ಈ ಮೈದಾನವನ್ನು ಸಿಎ ನಿವೇಶನಗಳನ್ನಾಗಿ ಮಾಡಿ ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ. ಈ ಸಿಎ ನಿವೇಶನವನ್ನು ಬಿಬಿಎಂಪಿಯವರು ಸುಮಾರು ವರ್ಷಗಳ ಹಿಂದೆಯೇ ಸಾರ್ವಜನಿಕರ ಕಂದಾಯ ಹಣವನ್ನು ವ್ಯಯಮಾಡಿ ಮಕ್ಕಳ ಆಟದ ಮೈದಾನವನ್ನಾಗಿ ಬದಲಾಯಿಸಿದ್ದರು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X