Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇವಿಎಂ-ವಿವಿಪ್ಯಾಟ್ ವ್ಯತ್ಯಾಸದ ಬಗ್ಗೆ...

ಇವಿಎಂ-ವಿವಿಪ್ಯಾಟ್ ವ್ಯತ್ಯಾಸದ ಬಗ್ಗೆ ದೂರಿದ್ದಕ್ಕೆ ಅಕ್ರಮ ಬಂಧನ: ಮತದಾರನ ಆರೋಪ

ವಾರ್ತಾಭಾರತಿವಾರ್ತಾಭಾರತಿ13 May 2019 9:43 PM IST
share
ಇವಿಎಂ-ವಿವಿಪ್ಯಾಟ್ ವ್ಯತ್ಯಾಸದ ಬಗ್ಗೆ ದೂರಿದ್ದಕ್ಕೆ ಅಕ್ರಮ ಬಂಧನ: ಮತದಾರನ ಆರೋಪ

ಹೊಸದಿಲ್ಲಿ,ಮೇ 13: ಇವಿಎಮ್‌ನಲ್ಲಿ ತಾನು ಚಲಾಯಿಸಿದ್ದ ಮತ ಮತ್ತು ವಿವಿಪ್ಯಾಟ್ ಸ್ಲಿಪ್ ತೋರಿಸಿದ್ದ ಮತ ತಾಳೆಯಾಗಿರಲಿಲ್ಲ ಎಂದು ದಿಲ್ಲಿಯ ಮಿಲನ್ ಗುಪ್ತಾ ಎನ್ನುವವರು ದೂರಿಕೊಂಡಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ದಿಲ್ಲಿಯ ಮುಖ್ಯ ಚುನಾವಣಾಧಿಕಾರಿ ರಣಬೀರ್ ಸಿಂಗ್ ಅವರಿಗೆ ನಿರ್ದೇಶ ನೀಡಲಾಗಿದೆ ಎಂದು ಚುನಾವಣಾ ಆಯುಕ್ತ ಅಶೋಕ ಲವಾಸಾ ಅವರು ಸೋಮವಾರ ಇಲ್ಲಿ ತಿಳಿಸಿದರು. ದಿಲ್ಲಿಯ ಏಳು ಲೋಕಸಭಾ ಕ್ಷೇತ್ರಗಳಲ್ಲಿ ರವಿವಾರ ಮತದಾನ ನಡೆದಿತ್ತು.

ದಿಲ್ಲಿಯ ಮತಿಯಾಲಾದ ಬೂತ್ ಸಂಖ್ಯೆ 96ರಲ್ಲಿ ಈ ಘಟನೆ ನಡೆದಿದ್ದು,ತಾನು ಈ ಬಗ್ಗೆ ಮತಗಟ್ಟೆ ಅಧಿಕಾರಿಗೆ ದೂರಿಕೊಂಡಿದ್ದೆ. ಅವರು ನೋಡಲ್ ಅಧಿಕಾರಿಗಳ ಬಳಿಗೆ,ಅವರು ಸೆಕ್ಟರ್ ಅಧಿಕಾರಿಯ ಬಳಿಗೆ ತನ್ನನ್ನು ಕಳುಹಿಸಿದ್ದರು. ಈ ಬಗ್ಗೆ ದೂರು ಸಲ್ಲಿಸದಂತೆ ಅವರೆಲ್ಲ ತನಗೆ ಸೂಚಿಸಿದ್ದರು. ಸರಕಾರಿ ನೌಕರರಿಗೆ ತಪ್ಪು ಮಾಹಿತಿಯನ್ನು ನೀಡಿದ್ದಕ್ಕಾಗಿ ಐಪಿಸಿಯ ಕಲಂ 177ರಡಿ ತನ್ನನ್ನು ಬಂಧಿಸಲಾಗುವುದು ಎಂದು ಈ ಅಧಿಕಾರಿಗಳು ತಿಳಿಸಿದ್ದರು. ನ್ಯಾಯಾಲಯದ ಆದೇಶವಿಲ್ಲದೆ ಬಂಧಿಸಲು ಈ ಕಲಮ್‌ನಲ್ಲಿ ಅವಕಾಶವಿಲ್ಲ,ಹೀಗಾಗಿ ಅವರು ಹೇಳಿದ್ದು ತನಗೆ ಅಚ್ಚರಿಯನ್ನುಂಟು ಮಾಡಿತ್ತು ಎಂದು ಗುಪ್ತಾ ತಿಳಿಸಿದರು.

 ಅನುಸೂಚಿ 6ರಡಿ ದೂರು ಸಲ್ಲಿಸುವಂತೆ ಅಧಿಕಾರಿಗಳು ತನಗೆ ಸೂಚಿಸಿದ್ದರು ಮತ್ತು ಇದನ್ನು ಈ ಮೊದಲು ಯಾರೂ ಮಾಡಿರಲಿಲ್ಲ. ಪರೀಕ್ಷಾ ಮತದಾನ ನಡೆಸಿದಾಗ ತನ್ನ ಮೂಲಮತವನ್ನು ಬಯಲುಗೊಳಿಸಲು ತಾನು ಒಪ್ಪಿರಲಿಲ್ಲ ಮತ್ತು ಯಾದೃಚ್ಛಿಕವಾಗಿ ಇವಿಎಂ ಬಟನ್ ಒತ್ತಿದ್ದೆ. ತನ್ನ ಆರೋಪ ಸುಳ್ಳು ಎನ್ನುವುದು ಸಾಬೀತಾಗಿದೆ ಎಂದು ತಿಳಿಸಿದ ಅಧಿಕಾರಿಗಳು ತನ್ನನ್ನು ಪೊಲಿಸ್ ಠಾಣೆಗೆ ಕರೆದೊಯ್ದು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಏನು ಮಾಡಬೇಕು ಎನ್ನುವುದು ತಿಳಿಯದೆ ಪೊಲೀಸರು ಚುನಾವಣಾಧಿಕಾರಿಗಳಿಗೆ ಕರೆ ಮಾಡುವುದರಲ್ಲಿ ನಿರತರಾಗಿದ್ದರು,ತನ್ನನ್ನು ನಾಲ್ಕು ಗಂಟೆಗಳ ಕಾಲ ಅಕ್ರಮ ಬಂಧನದಲ್ಲಿರಿಸಿ ಕೊನೆಗೂ ಬಿಡುಗಡೆ ಮಾಡಲಾಗಿತ್ತು ಎಂದು ಗುಪ್ತಾ ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X