Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುದ್ರಾಡಿ: ಶೆಟ್ಟಿಗಾರ್ ಸಮಾಜ ಸೇವಾ ಸಂಘದ...

ಮುದ್ರಾಡಿ: ಶೆಟ್ಟಿಗಾರ್ ಸಮಾಜ ಸೇವಾ ಸಂಘದ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ13 May 2019 10:00 PM IST
share
ಮುದ್ರಾಡಿ: ಶೆಟ್ಟಿಗಾರ್ ಸಮಾಜ ಸೇವಾ ಸಂಘದ ಸಮಾವೇಶ

ಹೆಬ್ರಿ, ಮೇ 13: 21ನೇ ಶತಮಾನದಲ್ಲಿ ನಮ್ಮನ್ನು ಬಾಧಿಸುತ್ತಿರುವ ಅತಿ ದೊಡ್ಡ ಖಾಯಿಲೆ ಎಂದರೆ ಉದಾಸೀನತೆ. ಅದಕ್ಕೆ ಮದ್ದಿಲ್ಲ. ಉದಾಸೀನತೆಯನ್ನು ಹೋಗಲಾಡಿಸಿ ಕ್ರೀಯಾಶೀಲರಾಗಿದ್ದರೆ ದೇಹಕ್ಕೆ ಯಾವುದೇ ಖಾಯಿಲೆ ಬರದಂತೆ ಆರೋಗ್ಯವಾಗಿರಲು ಸಾಧ್ಯವಿದೆ ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ನಾಗರಾಜ ಮೂರ್ತಿ ಬ್ರಹ್ಮಾವರ ಹೇಳಿದ್ದಾರೆ.

ರವಿವಾರ ಮುದ್ರಾಡಿ ಶೆಟ್ಟಿಗಾರ್ ಸಮಾಜ ಸೇವಾ ಸಂಘ, ಶೆಟ್ಟಿಗಾರ್ ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಸಹಯೋಗದಲ್ಲಿ ಮುದ್ರಾಡಿಯ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಭಾಭವನದಲ್ಲಿ ನಡೆದ ತೃತೀಯ ವಾರ್ಷಿಕ ಸಮಾವೇಶ, ಮಹಾಸಭೆ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಮಾಜದ ಕಟ್ಟ ಕಡೆಯ ವ್ಯಕ್ಯಿಯನ್ನೂ ಗುರುತಿಸುವ ಕೆಲಸ ಸಂಘಟನೆಗಳ ಮೂಲಕ ನಡೆಯಬೇಕು. ಇದರಿಂದ ವ್ಯಕ್ತಿಗಳ ಪರಿಚಯ ಹಾಗೂ ಪ್ರತಿಭೆಗಳ ಪರಿಚಯವಾಗುತ್ತದೆ ಎಂದವರು ನುಡಿದರು. ಮುದ್ರಾಡಿ ಶೆಟ್ಟಿಗಾರ್ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಸಾಹಿತಿ ಅಂಬಾತನಯ ಮುದ್ರಾಡಿ ಧಾರ್ಮಿಕ ಉಪನ್ಯಾಸ ನೀಡಿದರು.

ನಾಟಿ ವೈದ್ಯ ಶೀನ ಶೆಟ್ಟಿಗಾರ್ ಕೆಲಕಿಲ, ಮಾಜಿ ಸೈನಿಕ ಮುದ್ರಾಡಿ ವಿಠ್ಠಲ ಶೆಟ್ಟಿಗಾರ್, ರಾಜ್ಯ ಮಟ್ಟದ ಕ್ರೀಡಾಪಟು ಪುಣ್ಯಶ್ರೀ ಮುನಿಯಾಲ್, ಮಮತಾ ರಾಜೇಶ್ ಮುದ್ರಾಡಿ, ಅಂತಾರಾಷ್ಟ್ರೀಯ ಶಾಲಾ ಪ್ರಾಯೋಜಿತ ಕಾರ್ಯ ವಿಜೇತೆ ಅದಿತಿ ಮುದ್ರಾಡಿ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾ ಪುರಸ್ಕಾರ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಸಂಭ್ರಮ ನಡೆಯಿತು.

ಶೆಟ್ಟಿಗಾರ್ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಟಿ.ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ಗ್ರಾಪಂ ಅಧ್ಯಕ್ಷ ಎಚ್.ಕೆ.ಸುಧಾಕರ್, ಅಧಿಕಾರಿ ಗಿರೀಶ್ ಶೆಟ್ಟಿಗಾರ್, ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮುದ್ರಾಡಿ, ಯುವ ವೇದಿಕೆಯ ಅಧ್ಯಕ್ಷ ಲೋಕೇಶ ಶೆಟ್ಟಿಗಾರ, ಕಬ್ಬಿನಾಲೆ ನಾಗರಾಜ ಶೆಟ್ಟಿಗಾರ್, ಸನತ ಕುಮಾರ್ ಮುದ್ರಾಡಿ, ಚಂದ್ರಶೇಖರ ಶೆಟ್ಟಿ ಮುನಿಯಾಲು, ಕುಚ್ಚೂರು ಮಾಲತಿ ತಿಮ್ಮಪ್ಪ ಶೆಟ್ಟಿಗಾರ್, ಶಕುಂತಳಾ ಶೆಟ್ಟಿಗಾರ್ ಮುದ್ರಾಡಿ, ವಿಠ್ಠಲ ಶೆಟ್ಟಿಗಾರ್ ಮುನಿಯಾಲು ಮತ್ತಿತರರು ಉಪಸ್ಥಿತರಿದ್ದರು.

ಪ್ರಮೀಳಾ ಜೆ.ಶೆಟ್ಟಿಗಾರ್ ವರದಿ ಮಂಡಿಸಿದರೆ, ಸದಾಶಿವ ಶೆಟ್ಟಿಗಾರ್ ಲೆಕ್ಕಪತ್ರ ಮಂಡಿಸಿದರು. ಶಿಕ್ಷಕಿ ಜಯಶ್ರೀ ಶೆಟ್ಟಿಗಾರ್ ಮತುತಿ ನರೇಂದ್ರ ಕಬ್ಬಿನಾಲೆ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X