Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಸ್ಪೈವೇರ್ ಭೀತಿ: ವಿಶ್ವದ ಎಲ್ಲಾ ...

ಸ್ಪೈವೇರ್ ಭೀತಿ: ವಿಶ್ವದ ಎಲ್ಲಾ ಬಳಕೆದಾರರಿಗೆ ವಾಟ್ಸ್ಯಾಪ್ ನಿಂದ ಮಹತ್ವದ ಸೂಚನೆ!

ವಾರ್ತಾಭಾರತಿವಾರ್ತಾಭಾರತಿ14 May 2019 3:41 PM IST
share
ಸ್ಪೈವೇರ್ ಭೀತಿ: ವಿಶ್ವದ ಎಲ್ಲಾ  ಬಳಕೆದಾರರಿಗೆ ವಾಟ್ಸ್ಯಾಪ್ ನಿಂದ ಮಹತ್ವದ ಸೂಚನೆ!

ನ್ಯೂಯಾರ್ಕ್, ಮೇ 14: ಇಸ್ರೇಲ್ ನ ಸೈಬರ್ ಇಂಟಲಿಜೆನ್ಸ್ ಕಂಪೆನಿ ಎನ್‍ಎಸ್‍ಒ ಗ್ರೂಪ್ ಅಭಿವೃದ್ಧಿ ಪಡಿಸಿದ ಸ್ಪೈವೇರ್  ವಾಟ್ಸ್ಯಾಪ್ ಬಳಕೆದಾರರ ಮೊಬೈಲ್ ಫೋನ್  ಅನ್ನು ವಾಟ್ಸ್ಯಾಪ್ ಫೋನ್ ಕಾಲ್ ಫಂಕ್ಷನ್ ಮೂಲಕ ಪ್ರವೇಶಿಸಿ  ಸಮಸ್ಯೆ ಸೃಷಿಸಬಹುದೆಂಬ  ಆತಂಕದಿಂದ ತನ್ನ ಬಳಕೆದಾರರಿಗೆ ತನ್ನ ಲೇಟೆಸ್ಟ್ ವರ್ಷನ್ ಗೆ ಅಪ್‍ಡೇಟ್ ಮಾಡಿಕೊಳ್ಳುವಂತೆ ವಾಟ್ಸ್ಯಾಪ್ ಸಲಹೆ ನೀಡಿದೆ.

ಶಂಕಾಸ್ಪದ ಕೋಡ್ ಅನ್ನು ಹ್ಯಾಕರುಗಳು ಒಂದು ನಿರ್ದಿಷ್ಟ ಮೊಬೈಲ್ ಗೆ ಅದರ ಬಳಕೆದಾರನಿಗೆ ಕರೆ ಮಾಡುವ ಮೂಲಕ  ಕಳುಹಿಸಿ ಆ ನಿರ್ದಿಷ್ಟ ಕರೆಯನ್ನು ಬಳಕೆದಾರ ಸ್ವೀಕರಿಸಿದರೂ ಸ್ವೀಕರಿಸದೇ ಇದ್ದರೂ ಬಾಧಿಸುವಂತೆ ಮಾಡುತ್ತಾರೆ. ಒಳಬರುವ ಕರೆಗಳ ಮಾಹಿತಿಗಳು ಇದರಿಂದಾಗಿ ತಾನಾಗಿಯೇ ಅಳಿಸಿ ಹೋಗುವುದೆಂದು ತಿಳಿದು ಬಂದಿದೆ.

ಇದು ಗಮನಕ್ಕೆ ಬರುತ್ತಿದ್ದಂತೆಯೇ ವಾಟ್ಸ್ಯಾಪ್ ಸೂಕ್ತ ನಿವಾರಣೋಪಾಯಗಳನ್ನು ಕೈಗೊಂಡಿದೆ. ಸೋಮವಾರ ವಾಟ್ಸ್ಯಾಪ್ ಹೊಸ ಅಪ್‍ಡೇಟ್ ಘೋಷಿಸಿದ್ದು ಅದನ್ನು ಬಳಸುವಂತೆ ಬಳಕೆದಾರರಿಗೆ ಸಲಹೆ ನೀಡುತ್ತಿದೆ.

ಎನ್‍ಎಸ್‍ಒ ವಿರುದ್ಧ ಮೆಕ್ಸಿಕನ್ ಪತ್ರಕರ್ತರು ಮತ್ತು ಕೆಲವರು ದಾಖಲಿಸಿದ್ದ ಕೋರ್ಟ್ ಪ್ರಕರಣದಲ್ಲಿ ಪ್ರತಿವಾದಿಗಳ ವಕೀಲರಾಗಿರುವ ಇಂಗ್ಲೆಂಡ್ ಮೂಲದ ಅಟಾರ್ನಿ ಒಬ್ಬರ ಫೋನ್ ಮೇಲೆ ಈ ಸ್ಪೈವೇರ್ ದಾಳಿ ಯತ್ನ ಮೇ 12ರಂದು ನಡೆದಿತ್ತೆನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X