Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಗರಸಭೆ: ಬ್ಯಾನರ್, ಕಟೌಟ್‌ಗೆ ಅನುಮತಿ...

ನಗರಸಭೆ: ಬ್ಯಾನರ್, ಕಟೌಟ್‌ಗೆ ಅನುಮತಿ ಕಡ್ಡಾಯ

ವಾರ್ತಾಭಾರತಿವಾರ್ತಾಭಾರತಿ14 May 2019 8:08 PM IST
share

ಉಡುಪಿ, ಮೇ 14: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೇ ಅನಧಿಕೃತವಾಗಿ ಬ್ಯಾನರ್, ಕಟೌಟ್, ಫ್ಲೆಕ್ಸ್‌ಗಳನ್ನು ಅಳವಡಿಸಿ ವಾಹನ ಸಂಚಾರ ಹಾಗೂ ಸಾರ್ವಜನಿಕರ ತಿರುಗಾಟಕ್ಕೆ ತೊಂದರೆ ಪಡಿಸುತ್ತಿರುವುದು ಹಾಗೂ ಹೊಟೇಲ್, ಅಂಗಡಿ ಮತ್ತು ಇತರೆ ವಾಣಿಜ್ಯ ಕಟ್ಟಡಗಳ ಮಾಲಕರು ಅನುಮತಿ ಪಡೆಯದೇ ಸಾರ್ವಜನಿಕ/ಖಾಸಗಿ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಜಾಹಿರಾತು ಫಲಕಗಳನ್ನು ಅಳವಡಿಸುತ್ತಿರುವುದು ಕಂಡುಬಂದಿದೆ.

ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳು ಕೇಳಿ ಬಂದಿದ್ದು, ಇಂತಹ ಜಾಹಿರಾತು ಫಲಕಗಳನ್ನು ನಿಯಂತ್ರಿಸುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಪ್ರಚಾರಗಳ ಬ್ಯಾನರ್/ಕಟೌಟ್, ಫ್ಲೆಕ್ಸ್, ಜಾಹಿರಾತು ಫಲಕಗಳನ್ನು ಸಾರ್ವಜನಿಕ / ಖಾಸಗಿ ಸ್ಥಳಗಳಲ್ಲಿ ಅಳವಡಿಸುವ ಮುಂಚೆ ನಗರಸಭೆಯ ಅನುಮತಿಯನ್ನು ಕಡ್ಡಾಯವಾಗಿ ಪಡೆದು, ಅನುಮತಿ ಸಂಖ್ಯೆ ಮತ್ತು ಅವಧಿಯನ್ನು ದಾಖಲಿಸಬೇಕು. ಪ್ಲಾಸ್ಟಿಕ್ ಬಳಕೆ ನಿಷೇಧ ಆಗಿರುವು ದರಿಂದ ಬಟ್ಟೆ ಬ್ಯಾನರ್‌ಗಳನ್ನು ಮಾತ್ರ ಬಳಸುವಂತೆ ಸೂಚಿಸಿದೆ.

ಹೀಗಾಗಿ ಕೂಡಲೇ ಯಾವುದೇ ಅನುಮತಿ ರಹಿತ ಜಾಹಿರಾತು ಫಲಕ ಗಳು ಸಾರ್ವಜನಿಕ ಅಥವಾ ಖಾಸಗಿ ಸ್ಥಳದಲ್ಲಿದ್ದರೆ ತೆರವುಗೊಳಿಸಬೇಕು. ಇಲ್ಲವಾದರೆ ಸೂಕ್ತ ದಂಡನೆ ವಿಧಿಸಿ, ಅನಧಿಕೃತವಾಗಿ ಅಳವಡಿಸಿ ಸಾರ್ವಜನಿಕ ಸ್ಥಳ ವಿರೂಪಗೊಳಿಸುವ ಕುರಿತು ಕರ್ನಾಟಕ ಪುರಸಭಾ ನಿಯಮದಂತೆ ಕ್ರಮ ಜರಗಿಸಲಾಗುವುದು ಎಂದು ಉಡುಪಿ ನಗರಸಭಾ ಪೌರಾಯುಕ್ತರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X