Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಾಪರ್ಟಿ ಕಾರ್ಡ್ ಕಡ್ಡಾಯ: ಅಂತಿಮ...

ಪ್ರಾಪರ್ಟಿ ಕಾರ್ಡ್ ಕಡ್ಡಾಯ: ಅಂತಿಮ ದಿನಾಂಕ ಮುಂದೂಡಲು ಶಾಸಕ ಕಾಮತ್ ಮನವಿ

ವಾರ್ತಾಭಾರತಿವಾರ್ತಾಭಾರತಿ15 May 2019 9:03 PM IST
share

ಮಂಗಳೂರು, ಮೇ 15: ಮಂಗಳೂರು ಸಬ್ ರಿಜಿಸ್ಟ್ರಾರ್ ತಾಲೂಕು ಮತ್ತು ನಗರದಲ್ಲಿ ಒಟ್ಟು 1,70,000ಕ್ಕೂ ಅಧಿಕ ಆಸ್ತಿಗಳಿದ್ದು, ಸದ್ಯ ಕೇವಲ 30ರಿಂದ 35 ಸಾವಿರ ಆಸ್ತಿಗಳಿಗೆ ಮಾತ್ರ ಪ್ರಾಪರ್ಟಿ ಕಾರ್ಡ್ ನೀಡಲಾಗಿದೆ. ಅಂತಿಮ ದಿನಾಂಕ ಮುಂದೂಡಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಮಂಗಳೂರು ನಗರದಲ್ಲಿರುವ ಎಲ್ಲ 32 ಗ್ರಾಮಗಳಲ್ಲ್ಲಿರುವ ಆಸ್ತಿಗಳ ಪೈಕಿ ಶೇ. 5ಕ್ಕಿಂತಲೂ ಅಧಿಕ ಆಸ್ತಿಗಳಿಗೆ ಪ್ರಾಪರ್ಟಿ ಕಾರ್ಡ್ ನೀಡಿದ ನಂತರವೇ ಪ್ರಾಪರ್ಟಿ ಕಾರ್ಡ್ ಕಡ್ಡಾಯಗೊಳಿಸುವುದು ಕಾನೂನು ಪ್ರಕಾರ ಸಮಂಜಸವಾಗಿದೆ. ಇದೇ ಮೇ 16ರಂದು ಸ್ತಿರಾಸ್ತಿ ನೋಂದಣಿಗೆ ಪ್ರಾಪರ್ಟಿ ಕಾರ್ಡ್ ಕಡ್ಡಾಯ ಮಾಡುವುದನ್ನು ಮುಂದೂಡುವಂತೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಮತ್ತು ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಲಾಗಿದೆ. ಅದನ್ನು ರಾಜ್ಯ ಸರಕಾರ ಪರಿಗಣಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಮುಖ್ಯಮಂತ್ರಿ ಅವರನ್ನು ಕೋರಿದ್ದಾರೆ.

ಸುಮಾರು ಎರಡು ತಿಂಗಳ ಹಿಂದೆ ಕಡ್ಡಾಯವಾಗಿ ಪ್ರಾಪರ್ಟಿ ಕಾರ್ಡ್ ನೀಡಬೇಕು ಎನ್ನುವ ನಿಯಮವನ್ನು ಮುಂದೂಡುವ ಸಮಯದಲ್ಲಿ ಯುಪಿಒಆರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಬೇಕಾದ ವ್ಯವಸ್ಥೆಗಳನ್ನು ಸಂಪೂರ್ಣವಾಗಿ ಪೂರೈಕೆ ಮಾಡಿದ ನಂತರವೇ ಪ್ರಾಪರ್ಟಿ ಕಾರ್ಡ್ ಕಡ್ಡಾಯಗೊಳಿಸುವುದಾಗಿ ಭೂ ದಾಖಲೆಗಳ ಆಯುಕ್ತರು ಹೇಳಿದ್ದರು. ಆದರೆ ಯುಪಿಒಆರ್ ಕಚೇರಿಯ ಎಲ್ಲ ವ್ಯವಸ್ಥೆಗಳು ಸದ್ಯಕ್ಕೆ ಸಂಪೂರ್ಣ ಅವ್ಯವಸ್ಥೆಯಲ್ಲಿದೆ. ಅಲ್ಲಿ ಯಾರಿಗೂ ಸರಿಯಾದ ಮಾಹಿತಿ ಸಿಗುವುದಿಲ್ಲ ಎಂದರು.

ಯುಪಿಒಆರ್ ಕಚೇರಿಯಲ್ಲಿ ಕಂಪ್ಯೂಟರ್ಸ್, ಸ್ಕ್ಯಾನರ್ಸ್, ಕ್ಯಾಡ್ ವ್ಯವಸ್ಥೆ ಇನ್ನು ಕೂಡ ಸರಿಯಾಗಿರುವುದಿಲ್ಲ. ಬಂದ ನಾಗರಿಕರಿಗೆ ಕುಳಿತು ಕೊಳ್ಳಲು ಬೇಕಾದ ಸ್ಥಳಾವಕಾಶ, ಆಸನಗಳಿಲ್ಲ ಮತ್ತು ಶೌಚಾಲಯಗಳು ಇಲ್ಲ. ಹೀಗಿರುವಾಗ ಪ್ರಾಪರ್ಟಿ ಕಾರ್ಡ್ ಕಡ್ಡಾಯ ಮಾಡಿದರೆ ಅದರಿಂದ ನಾಗರಿಕರು ತುಂಬಾ ಸಂಕಟ ಪಡಬೇಕಾಗುತ್ತದೆ. ಪ್ರಾಪರ್ಟಿ ಕಾರ್ಡ್ ಕಡ್ಡಾಯದ ಈಗಿನ ಗಡುವನ್ನು ಮುಂದೂಡಿ ಎಲ್ಲ ವ್ಯವಸ್ಥೆ ಸರಿಯಾದ ನಂತರವೇ ಜಾರಿಗೊಳಿಸಬೇಕು ಎಂದು ಶಾಸಕರು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X