Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿವಾಹವಾಗಿದ್ದೇವೆ ಎಂದು ಸ್ಪಷನೆ ನೀಡಿದ...

ವಿವಾಹವಾಗಿದ್ದೇವೆ ಎಂದು ಸ್ಪಷನೆ ನೀಡಿದ ಪರಾರಿಯಾಗಿದ್ದ ಜೋಡಿ

ತಪ್ಪು ಸಂದೇಶದ ಮೂಲಕ ಕೋಮುಗಲಭೆ ಸೃಷ್ಟಿಗೆ ನಡೆದಿತ್ತೇ ಸಂಚು ?

ವಾರ್ತಾಭಾರತಿವಾರ್ತಾಭಾರತಿ15 May 2019 9:49 PM IST
share
ವಿವಾಹವಾಗಿದ್ದೇವೆ ಎಂದು ಸ್ಪಷನೆ ನೀಡಿದ ಪರಾರಿಯಾಗಿದ್ದ ಜೋಡಿ

ಕಾಸರಗೋಡು : ಪರಾರಿಯಾಗಿದ್ದ ಯುವ ಜೋಡಿಯೊಂದು ತಾವು ವಿವಾಹವಾಗಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದು, ಈ ಮೂಲಕ ಸೃಷ್ಟಿಯಾದ ಗೊಂದಲಕ್ಕೆ ತೆರೆ ಎಳೆದಂತಾಗಿದೆ.

ಆದರೆ ತಪ್ಪು ಸಂದೇಶದಿಂದ ಗುಂಪೊಂದು  ಗಲಭೆ ನಡೆಸುವ ಸಂಚು ಕೂಡಾ  ನಡೆಸಿತ್ತು ಎಂಬುದು ಮೇ 13 ರಂದು ನಡೆದ ಘಟನೆ ಸಂಶಯಕ್ಕೆ ಎಡೆ  ಮಾಡಿಕೊಡುತ್ತಿದೆ .  ಕುಂಬಳೆ ಕುಂಟಗೇರಡ್ಕದ  ಪಂಚಮಿ ಎಂಬ ಯುವತಿ ಮತ್ತು ಕುಂಜತ್ತೂರಿನ ಸುಪ್ರೀತ್ ಎಂಬ ಯುವಕ ಹಲವು ವರ್ಷದಿಂದ  ಪರಸ್ಪರ ಪ್ರೀತಿಸುತ್ತಿದ್ದು, ಮನೆಯವರು ವಿವಾಹಕ್ಕೆ ನಿರಾಕರಿಸಿದ್ದರಿಂದ ಇಬ್ಬರು  ಮನೆ ಬಿಟ್ಟು ತೆರಳಲು  ಮುಂದಾಗಿದ್ದರು. 

ಈ ಹಿನ್ನೆಲೆಯಲ್ಲಿ ಮೇ 13 ರಂದು ಸಂಜೆ ಸುಪ್ರಿತ್ ತಾನು ಪ್ರೀತಿಸಿದ ಹುಡುಗಿಯನ್ನು ಮನೆಯಿಂದಲೇ ಕರೆ ತಂದಿದ್ದಾನೆ. ಆದರೆ, ಇದನ್ನು ಕಂಡ ಸ್ಥಳೀಯರು ತಪ್ಪಾಗಿ ಗ್ರಹಿಸಿದ್ದು, ಅಪಹರಣದ ಸುದ್ದಿ ಕಾಡ್ಗಿಚ್ಚಿನಂತೆ ಹರಡಿದೆ. ತಕ್ಷಣ ಸ್ಥಳೀಯರು ಕಾರ್ಯಾಚರಣೆಗೆ ಮುಂದಾಗಿದ್ದರು  ಹಲವು ಕಡೆಗಳಲ್ಲಿ ವಾಹನ ಗಳನ್ನು ತಡೆದು ವಾಹನದಲ್ಲಿರುವ ಪ್ರಯಾಣಿಕರನ್ನು ವಿಚಾರಣೆ ನಡೆಸಿದ್ದರು.

ಈ ನಡುವೆ ಯುವತಿಯ ಅಪಹರಣ ಎಂದು ತಪ್ಪು ಮಾಹಿತಿ ರವಾನೆಯಾದ ಹಿನ್ನೆಲೆ ಎರಡು ಕಡೆಗಳಲ್ಲಿ ಘರ್ಷಣೆಗೂ ಕಾರಣವಾಗಿತ್ತು.  ಉಪ್ಪಳ ಐಲ ಬಳಿ    ತಪ್ಪು ತಿಳುವಳಿಕೆ ಕಾರಣ ಅನ್ಯಕೋಮಿನ ಯುವತಿಯ ಅಪಹರಣ ಎಂದು ತಿಳಿದು ದಾರಿಗೆ ಅಡ್ಡಲಾಗಿ ಕಾರನ್ನು ತಡೆಗಟ್ಟಿ ಪುಡಿ ಮಾಡಲಾಗಿದೆ ಬಳಿಕ ವಿಟ್ಲ ಠಾಣೆ ವ್ಯಾಪ್ತಿಯ ಗಡಿ ಪ್ರದೇಶ ಸಾರಡ್ಕದಲ್ಲಿ ರಾತ್ರಿ ವೇಳೆ ಬೊಲೆರೋ ವಾಹನ ತಡೆದ ತಂಡ ವಾಹನವನ್ನು ಸಂಪೂರ್ಣ ಪುಡಿಗೈದಿದೆ. ಅಲ್ಲದೆ, ಈ ಸಂದರ್ಭ ಗುಂಪು ಘರ್ಷಣೆ ನಡೆದಿದೆ. ಇನ್ನು ಇದನ್ನು ತಡೆಯಲು ಪೊಲೀಸರು ಲಾಠಿ ಬೀಸಿದ್ದರು. ಈ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದರು .

ಆದರೆ, ಇದೀಗ ಈ ಜೋಡಿ ಮದುವೆ ಮಾಡಿಕೊಂಡಿದ್ದು, ಪರಸ್ಪರ ಖುಷಿಯಲ್ಲಿದ್ದೇವೆ ಎನ್ನುವ ವೀಡಿಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಯಾರೂ ಕೂಡ ತಮ್ಮನ್ನು ಹುಡುಕಬೇಡಿ. ನಮ್ಮ ತಂಟೆಗೆ ಬಂದಲ್ಲಿ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡುವುದಾಗಿ ಎಚ್ಚರಿಸಿದ್ದಾರೆ ಎಂದು ತಿಳಿದುಬಂದಿದೆ.

ಪುತ್ರಿಯನ್ನು ಅಪಹರಿಸಿರುವುದಾಗಿ ಯುವತಿಯ ತಂದೆ ಕುಂಬಳೆ ಪೊಲೀಸರಿಗೆ ದೂರು ನೀಡಿದ್ದು , ದೂರಿನಂತೆ ಕುಂಬಳೆ ಪೊಲೀಸರು ಪ್ರಕರಣ  ದಾಖಲಿಸಿಕೊಂಡಿದ್ದಾರೆ. ಇಬ್ಬರನ್ನು ಪತ್ತೆ  ಹಚ್ಚಿ  ಪೊಲೀಸ್ ಠಾಣೆ  ಅಥವಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು  ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X