Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಲಾಕ್: ಮುಸ್ಲಿಂ ಮಹಿಳೆಯ ಅರ್ಜಿ...

ತಲಾಕ್: ಮುಸ್ಲಿಂ ಮಹಿಳೆಯ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ವಾರ್ತಾಭಾರತಿವಾರ್ತಾಭಾರತಿ16 May 2019 9:07 PM IST
share
ತಲಾಕ್: ಮುಸ್ಲಿಂ ಮಹಿಳೆಯ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ಹೊಸದಿಲ್ಲಿ, ಮೇ 16: ತನ್ನ ಪತಿ ತನಗೆ ಎರಡು ತಲಾಖ್ ನೋಟಿಸ್‌ಗಳನ್ನು ನೀಡಿರುವುದನ್ನು ಪ್ರಶ್ನಿಸಿ ಮುಸ್ಲಿಂ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಗುರುವಾರ ಸಮ್ಮತಿಸಿದೆ. ಶುಕ್ರವಾರ ಪ್ರಕರಣದ ಆಲಿಕೆ ನಡೆಸುವುದಾಗಿ ಅದು ಹೇಳಿದೆ.

 ಮಹಿಳೆಯು 9 ವರ್ಷಗಳ ಹಿಂದೆ ವಿವಾಹವಾಗಿದ್ದು, ಆಕೆಯ ಪತಿಯು ವಿಚ್ಛೇದನ ಕೋರಿ, ಆಕೆಗೆ ಮಾರ್ಚ್ 25 ಹಾಗೂ ಮೇ 7ರಂದು ನೋಟಿಸ್ ಕಳುಹಿಸಿದ್ದಾರೆಂದು ಸಂತ್ರಸ್ತೆಯ ಪರ ವಕೀಲ ಎಂ.ಎಂ. ಕಶ್ಯಪ್ ನ್ಯಾಯಾಲಯಕ್ಕೆ ತಿಳಿಸಿದರು.

   ವಿವಾಹದ ಆನಂತರ ಮಹಿಳೆಯ ಪತಿ ಹಾಗೂ ಆತನ ಮನೆಯವರು ಹೆಚ್ಚುವರಿ ವರದಕ್ಷಿಣೆ ಹಾಗೂ ಕಾರಿಗಾಗಿ ಪೀಡಿಸತೊಡಗಿದರು. ಅಂತಿಮವಾಗಿ ಅವರು ಆಕೆ ಯನ್ನು ಮೇ 19ರಂದು ಮನೆಯಿಂದ ಹೊರದಬ್ಬಿದ್ದರು ಎಂದು ಅವರು ಹೇಳಿದರು.

  ತನಗೆ ನ್ಯಾಯ ನೀಡುವಂತೆ ನ್ಯಾಯಾಲಯವನ್ನು ಕೋರುವುದಾಗಿ ಸಂತ್ರಸ್ತ ಮಹಿಳೆ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ‘‘ ನನ್ನ ಪತಿ ನೀಡಿರುವ ತಲಾಖ್ ಕಾನೂನು ಬಾಹಿರವಾದುದಾಗಿದೆ, ಅವರೊಂದಿಗೆ ಉಳಿದುಕೊಳ್ಳಲು ನನಗೆ ಅನುಮತಿ ನೀಡಬೇಕಾಗಿದೆ. ನನ್ನ ಮಕ್ಕಳೊಂದಿಗೆ ನಾನು ಎಲ್ಲಿಗೆ ಹೋಗಲಿ’’ ಎಂದು ದಿಲ್ಲಿಯ ನಿವಾಸಿಯಾಗಿರುವ ಮಹಿಳೆ ಹೇಳಿದ್ದಾರೆ.

ಮಹಿಳೆಯು ಯಾಕೆ ದಿಲ್ಲಿ ಹೈಕೋರ್ಟ್‌ನ ಮೆಟ್ಟಲೇರಲಿಲ್ಲವೆಂದು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಸಂಜೀವ್ ಖನ್ನಾ ಅವರನ್ನೊಳಗೊಂಡ ನ್ಯಾಯಪೀಠವು ಕಶ್ಯಪ್ ಅವರನ್ನು ಪ್ರಶ್ನಿಸಿತು. ಇದಕ್ಕುತ್ತರಿಸಿದ ಕಶ್ಯಪ್ ಅವರು, ಸುಪ್ರೀಂಕೋರ್ಟ್ 2017ರಲ್ಲಿ ನೀಡಿದ ತೀರ್ಪಿನಲ್ಲಿ ಮುಸ್ಲಿಮರಲ್ಲಿ ತ್ರಿವಳಿ ತಲಾಖ್‌ನ ಆಚರಣೆಯು ಅಸಂವಿದಾನಿಕವೆಂದು ಪ್ರತಿಪಾದಿಸಿತ್ತು ಹಾಗೂ ಮಹಿಳೆಗೆ ಪತಿ ನೀಡಿರುವ ನೋಟಿಸ್, ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಕಶ್ಯಪ್ ತಿಳಿಸಿದರು.

ಮಹಿಳೆಗೆ ನೀಡಿರುವ ವಿಚ್ಛೇದನ ನೋಟಿಸ್‌ನ್ನು ರದ್ದುಪಡಿಸಬೇಕೆಂದು ಅರ್ಜಿಯಲ್ಲಿ ನ್ಯಾಯಾಲಯವನ್ನು ಕೋರಲಾಗಿದೆಯೆಂದು ಅವರು ಹೇಳಿದರು.

  ಜನವರಿಯಲ್ಲಿ ಜಾರಿಗೊಳಿಸಲಾಗಿರುವ ಮುಸ್ಲಿಂ ಮಹಿಳಾ (ವಿವಾಹದ ಹಕ್ಕುಗಳ ರಕ್ಷಣೆ) ಅಧ್ಯಾದೇ-201, ಕೂಡಾ ದೂರುದಾರೆಯ ಪರವಾಗಿದೆ. ಮಹಿಳೆಯ ಪತಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೂ ಆದೇಶಿಸುವಂತೆಯೂ ಅರ್ಜಿಯು ನ್ಯಾಯಾಲಯವನ್ನು ಕೋರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X