Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಯಾಡಿ: ಎಂ.ಫ್ರೆಂಡ್ಸ್ ಮಂಗಳೂರು...

ಕಾರ್ಯಾಡಿ: ಎಂ.ಫ್ರೆಂಡ್ಸ್ ಮಂಗಳೂರು ವತಿಯಿಂದ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ16 May 2019 9:26 PM IST
share
ಕಾರ್ಯಾಡಿ: ಎಂ.ಫ್ರೆಂಡ್ಸ್ ಮಂಗಳೂರು ವತಿಯಿಂದ ಇಫ್ತಾರ್ ಕೂಟ

ಮಂಗಳೂರು: ಎಂ. ಫ್ರೆಂಡ್ಸ್ ಮಂಗಳೂರು ಇದರ ವತಿಯಿಂದ ಕುಳ ಗ್ರಾಮದ ಕಾರ್ಯಾಡಿ ಜನತಾ ಕಾಲನಿ ನಿವಾಸಿಗಳೊಂದಿಗೆ ಕಾರ್ಯಾಡಿ ತಾಜುಲ್ ಉಲಮಾ ಮಸೀದಿ ವಠಾರದಲ್ಲಿ ಗುರುವಾರ ಇಫ್ತಾರ್ ಕೂಟ ನಡೆಯಿತು.

ಎಂ.ಫ್ರೆಂಡ್ಸ್ ಅಧ್ಯಕ್ಷ ಮಹಮ್ಮದ್ ಹನೀಫ್ ಗೋಳ್ತಮಜಲು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮುಹಮ್ಮದ್ ಸಫ್ವಾನ್ ಜೌಹರಿ ಅರಳ ಅವರು ರಮಝಾನ್ ಸಂದೇಶ ನೀಡಿದರು. ಕಾರ್ಯಾಡಿ ಮಸೀದಿ ಖತೀಬ್ ಸಲೀಮ್ ಸಅದಿ ದುವಾ ನೆರವೇರಿಸಿದರು. ಎಂ.ಫ್ರೆಂಡ್ಸ್ ಕಾರ್ಯದರ್ಶಿ ರಶೀದ್ ವಿಟ್ಲ ಹಾಗೂ ಮಸೀದಿ ಅಧ್ಯಕ್ಷ ಉಸ್ಮಾನ್ ಕಾರ್ಯಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಂ.ಫ್ರೆಂಡ್ಸ್ ಕೋಶಾಧಿಕಾರಿ ಅಬೂಬಕರ್ ನೋಟರಿ ವಿಟ್ಲ ಸ್ವಾಗತಿಸಿದರು. ಟ್ರಸ್ಟಿ ಅಡ್ವಕೇಟ್ ಶಾಕಿರ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು. ಡಿ.ಎಂ. ರಶೀದ್ ಉಕ್ಕುಡ ವಂದಿಸಿದರು.

ಸಮಾರಂಭದಲ್ಲಿ ಕಾರ್ಯಾಡಿ ಜನತಾ ಕಾಲನಿಯ ಬಡವರಿಗೆ ರಮಝಾನ್ ರೇಶನ್ ಕಿಟ್ ಹಾಗೂ ಮಸೀದಿಯ ಕೊಳವೆಬಾವಿಗೆ ಧನಸಹಾಯ ವಿತರಿಸಲಾಯಿತು.

ಎಂ.ಫ್ರೆಂಡ್ಸ್ ಟ್ರಸ್ಟಿಗಳಾದ ಟಿ.ಕೆ. ಮಹಮ್ಮದ್ ಟೋಪ್ಕೋ ಜ್ಯುವೆಲ್ಲರಿ, ಕೆ.ಪಿ.ಸಾದಿಕ್ ಪುತ್ತೂರು, ಮಹಮ್ಮದ್ ರಿಯಾಝ್ ಪುತ್ತೂರು, ಇರ್ಶಾದ್ ಮಂಗಳೂರು, ಮುಸ್ತಫಾ ಅಹ್ಮದ್ ಗೋಳ್ತಮಜಲು, ಆರಿಫ್ ಬೆಳ್ಳಾರೆ, ವಿ.ಎಚ್.ಅಶ್ರಫ್ ವಿಟ್ಲ, ಝುಬೈರ್ ವಿಟ್ಲ, ಅನ್ಸಾರ್ ಬೆಳ್ಳಾರೆ, ಹಾರಿಸ್ ಕಾನತ್ತಡ್ಕ, ಅಬ್ಬಾಸ್ ಕಲ್ಲಂಗಳ, ಕಲಂದರ್ ಪರ್ತಿಪ್ಪಾಡಿ, ಇರ್ಶಾದ್ ವೇಣೂರು, ರಫೀಕ್ ನೆಟ್ಲ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X