Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತ ಎಣಿಕೆ ಕರ್ತವ್ಯದಲ್ಲಿ ಎಚ್ಚರವಿರಲಿ:...

ಮತ ಎಣಿಕೆ ಕರ್ತವ್ಯದಲ್ಲಿ ಎಚ್ಚರವಿರಲಿ: ಮಂಡ್ಯ ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫರ್

ಮತ ಎಣಿಕೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ16 May 2019 11:14 PM IST
share
ಮತ ಎಣಿಕೆ ಕರ್ತವ್ಯದಲ್ಲಿ ಎಚ್ಚರವಿರಲಿ: ಮಂಡ್ಯ ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫರ್

ಮಂಡ್ಯ, ಮೇ 16: ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 23 ರಂದು ನಡೆಯಲ್ಲಿದ್ದು, ಮತ ಎಣಿಕೆಗಾಗಿ ನಿಯೋಜಿಸಲಾದ ಅಧಿಕಾರಿಗಳು ಹಾಗೂ ಸಿಬ್ಬಂದಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಜಾಗೂರಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫರ್ ಸೂಚಿಸಿದ್ದಾರೆ.

ನಗರದ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಮತ ಎಣಿಕೆ ಮೇಲ್ವಿಚಾರಕರು, ಮತ ಎಣಿಕೆ ಸಹಾಯಕ ಅಧಿಕಾರಿಗಳು ಹಾಗೂ ಮೈಕ್ರೋ ವೀಕ್ಷಕರಿಗೆ ಮತ ಎಣಿಕೆ ಕಾರ್ಯದ ಕುರಿತು ಗುರುವಾರ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಗರದ ಸರಕಾರಿ ಮಹಾವಿದ್ಯಾಲಯದಲ್ಲಿ ಎಣಿಕೆ ಕಾರ್ಯ ನಡೆಯಲ್ಲಿದ್ದು, ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಂದು ಬೆಳಗ್ಗೆ 6 ಗಂಟೆಯೊಳಗೆ ಮತ ಎಣಿಕೆ ಕೇಂದ್ರದಲ್ಲಿ ಹಾಜರಿರಬೇಕು. ಪ್ರತಿಯೊಂದು ಮತವು ತನ್ನದೇ ಆದ ಮೌಲ್ಯವನ್ನು ಹೊಂದಿರುವುದರಿಂದ ಮತ ಎಣಿಕೆ ಸಂದರ್ಭದಲ್ಲಿ ಅತ್ಯಂತ ಎಚ್ಚರಿಕೆ ಹಾಗೂ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಪ್ರತಿಯೊಂದು ವಿಷಯಕ್ಕೂ ಚುನಾವಣಾ ಆಯೋಗ ನಿರ್ಧಿಷ್ಟ ಸೂಚನೆ ನೀಡಿರುವುದರಿಂದ ನಿಯೋಜಿತ ಸಿಬ್ಬಂದಿ ಯಾವುದೇ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ. ವೇಗವಾಗಿ ಹಾಗೂ ಆತುರದಿಂದ ಮತ ಎಣಿಕೆ ಕಾರ್ಯ ಮಾಡುವ ಅಗತ್ಯವಿಲ್ಲ. ಇದರಿಂದ ತೊಂದರೆ ಉಂಟಾಗುವ ಸಂಭವ ಹೆಚ್ಚಾಗಿರುತ್ತದೆ. ಮತ ಎಣಿಕೆ ಕಾರ್ಯ ಅತ್ಯಂತ ನಿಖರತೆ ಹಾಗೂ ಸಮರ್ಪಕವಾಗಿ ಮಾಡುವುದರಿಂದ  ಮಾತ್ರ ಉತ್ತಮ ನಿರ್ವಹಣೆ ಸಾಧ್ಯವಾಗಲಿದೆ ಎಂದು ಅವರು ಸಲಹೆ ನೀಡಿದರು.

ಮಂಡ್ಯ ವಿಧಾನಸಭಾ ಕ್ಷೇತ್ರ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರಕ್ಕೆ 12 ಟೇಬಲ್‍ಗಳನ್ನು ಇಡಲಾಗಿದ್ದು, ಉಳಿದ 6 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕೊಠಡಿಯಲ್ಲಿ ತಲಾ 14 ಟೇಬಲ್‍ಗಳನ್ನು ಇಡಲಾಗಿದೆ. ಪ್ರತಿ ಟೇಬಲ್‍ಗೆ ತಲಾ ಒಬ್ಬರು ಮತ ಎಣಿಕೆ ಮೇಲ್ವೀಚಾರಕರು, ಮತ ಎಣಕೆ ಸಹಾಯಕರು ಹಾಗೂ ಮೈಕ್ರೋ ಅಬ್ಸರ್ವರ್ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಉಪ ವಿಭಾಗಧೀಕಾರಿಗಳಾದ ರಾಜೇಶ್, ಉಪವಿಭಾಗಧಿಕಾರಿ ಶೈಲಜ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣರಾಜು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X