Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರ್ಯಾಂಕ್ ಪಡೆದವರೂ ನರೇಗಾ ಕೂಲಿಗಳು!

ರ್ಯಾಂಕ್ ಪಡೆದವರೂ ನರೇಗಾ ಕೂಲಿಗಳು!

-ಶ್ರೀನಿವಾಸ ಬಿ. ಔಂಟಿ, ಬೀದರ್-ಶ್ರೀನಿವಾಸ ಬಿ. ಔಂಟಿ, ಬೀದರ್16 May 2019 11:54 PM IST
share

ಮಾನ್ಯರೇ,
ಇತ್ತೀಚೆಗೆ ಬಳ್ಳಾರಿ ಜಿಲ್ಲೆಯ ಹಿರೆಮಲ್ಲನಕೆರೆ ಗ್ರಾಮದಲ್ಲಿ ಸ್ನಾತಕೋತ್ತರ ಮತ್ತು ಪದವೀಧರ ವಿದ್ಯಾರ್ಥಿಗಳು ನರೇಗಾ ಉದ್ಯೋಗ ಖಾತ್ರಿ ಯೋಜನೆ ಅಡಿ ಕೂಲಿ ಕೆಲಸ ಮಾಡುತ್ತಿರುವ ಸುದ್ದಿ ಕೆಲವು ಪತ್ರಿಕೆಗಳಿಂದ ವರದಿಯಾಗಿದೆ.
ಉನ್ನತ ಉದ್ಯೋಗದಲ್ಲಿರಬೇಕಾದ ಯುವಕರು ಇಂದು ಕೂಲಿ ಕೆಲಸ ಮಾಡಲು ಪ್ರಮುಖ ಕಾರಣ ನಿರುದ್ಯೋಗ ಸಮಸ್ಯೆ. ರಾಜಕೀಯ ನಾಯಕರು ತಮ್ಮ ಸರಕಾರ ಸಾಕಷ್ಟು ಉದ್ಯೋಗ ಸೃಷ್ಟಿ ಮಾಡಿದೆ ಎನ್ನುತ್ತಾರೆ. ಹಾಗಾದರೆ ಆ ಉದ್ಯೋಗಗಳು ಎಲ್ಲಿ ಹೋದವು? ಸ್ವಯಂ ಉದ್ಯೋಗಕ್ಕಾಗಿ ತಂದ ಯೋಜನೆಗಳ ಫಲ ಯಾವ ಯುವಕರಿಗೆ ಸಿಕ್ಕಿತು?
ಈತನ್ಮಧ್ಯೆ ಗಮನಿಸಬೇಕಾದ ಸಂಗತಿ ಎಂದರೆ ಆ ಯುವಕರಲ್ಲಿ ಕೆಲವರು ಸ್ನಾತಕೋತ್ತರ ಪದವಿಯಲ್ಲಿ ರ್ಯಾಂಕ್‌ಗಳನ್ನು ಪಡೆದವರು. ಇವರಲ್ಲಿ ಒಬ್ಬರು ಈಗಾಗಲೇ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಆದರೆ ಆ ಸಂಸ್ಥೆಯಲ್ಲಿ ಕೆಲಸದ ಒತ್ತಡವಿಲ್ಲ ಎಂಬ ನೆಪ ಒಡ್ಡಿ ಹೊರದೂಡಿದ್ದಾರೆ.
ಎಷ್ಟು ಕಲಿತರೂ ಹೊಟ್ಟೆಗೆ ಹಿಟ್ಟು ಇಲ್ಲದ ಸ್ಥಿತಿಯಲ್ಲಿದ್ದಾಗ ಎಂತಹ ಕೆಲಸ ಸಿಕ್ಕರೂ ಮಾಡುವುದು ಅನಿವಾರ್ಯವಾಗುತ್ತದೆ. ಆ ಅನಿವಾರ್ಯತೆಯೇ ಈ ಯುವಕರಿಗೂ ಇದೆ. ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡಿದರೆ ತಿಂಗಳಿಗೆ ರೂ. ಐದು ಸಾವಿರದ ಆಸು ಪಾಸು ಸಿಗಬಹುದು. ಅದಕ್ಕಿಂತ ಈ ಕೆಲಸವೇ ಲೇಸು ಎಂದು ಈ ಯುವಕರು ಭಾವಿಸಿರಬೇಕು.

ಇದಕ್ಕೆಲ್ಲಾ ಕಾರಣ ಕೇಂದ್ರ ಮತ್ತು ರಾಜ್ಯ ಸರಕಾರಗಳು ವರ್ಷದಿಂದ ವರ್ಷಕ್ಕೆ ಸರಿಯಾದ ರೀತಿಯಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳದಿರುವುದು ಹಾಗೂ ಸ್ವಯಂ ಉದ್ಯೋಗ ಯೋಜನೆಗಳು ಅನರ್ಹರ ಪಾಲಾಗುತ್ತಿರುವುದಾಗಿದೆ. ಈಗಲಾದರೂ ಯುವಕರ ಬಾಳಿಗೆ ಬೆಳಕಾಗಲು ರಾಜಕೀಯ ನಾಯಕರು ಮುಂದಾಗಬೇಕು. ಆಗ ನೀವು ಇಷ್ಟರವರೆಗೆ ಬೊಬ್ಬೆ ಹೊಡೆದಿದ್ದಕ್ಕೂ ಸಾರ್ಥಕವಾಗುತ್ತದೆ. 

share
-ಶ್ರೀನಿವಾಸ ಬಿ. ಔಂಟಿ, ಬೀದರ್
-ಶ್ರೀನಿವಾಸ ಬಿ. ಔಂಟಿ, ಬೀದರ್
Next Story
X