Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಮೀನುಗಾರ ಮಹಿಳೆಯರ ಸಬಲೀಕರಣದ...

ಮಂಗಳೂರು: ಮೀನುಗಾರ ಮಹಿಳೆಯರ ಸಬಲೀಕರಣದ ತರಬೇತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 May 2019 10:38 PM IST
share
ಮಂಗಳೂರು: ಮೀನುಗಾರ ಮಹಿಳೆಯರ ಸಬಲೀಕರಣದ ತರಬೇತಿ ಕಾರ್ಯಕ್ರಮ

ಮಂಗಳೂರು : ಮೀನು ಪ್ರಕೃತಿ ದತ್ತವಾಗಿ ನಮಗೆ ದೊರೆತಿರುವ ಅತ್ಯಂತ ಹೆಚ್ಚು ಪೌಷ್ಠಿಕಾಂಶವನ್ನು ಹೊಂದಿರುವ ಆಹಾರವಾಗಿದೆ. ಮೀನಿನಲ್ಲಿರುವ ಪೌಷ್ಠಿಕಾಂಶ ಕೋಳಿ ಹಾಗೂ ಇತರ ಮಾಂಸದಲ್ಲಿರುವ ಪೌಷ್ಠಿಕಾಂಶಕ್ಕೆ ಸಮಾನವಾಗಿದೆ ಎಂದು ಮೀನುಗಾರಿಕಾ ಮಹಾ ವಿದ್ಯಾಲಯದ ಡೀನ್ ಪ್ರೊ.ಎಸ್.ಎಂ.ಶಿವಪ್ರಕಾಶ್ ತಿಳಿಸಿದ್ದಾರೆ.

ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕಾ ವಿಜ್ಞಾನ ವಿಶ್ವ ವಿದ್ಯಾಲಯ ಬೀದರ್ ಮೀನುಗಾರಿಕಾ ಮಹಾ ವಿದ್ಯಾಲಯ ಮಂಗಳೂರು, ಪರಿಶಿಷ್ಟಜಾತಿ ಉಪಯೋಜನೆ, ಪರಿಶಿಷ್ಟ ಪಂಗಡ ಯೋಜನೆಯಡಿ ನಗರದ ಮೀನುಗಾರಿಕಾ ಮಹಾವಿದ್ಯಾಲಯ ಹೊಗೈ ಬಝಾರ್ ಪ್ರದೇಶದಲ್ಲಿ ಆಯೋಜಿಸಿರುವ ಮೌಲ್ಯವರ್ಧಿತ ಮೀನಿ ಉತ್ಪನ್ನಗಳ ಉದ್ಯಮ ಶೀಲತೆ ಅಭಿವೃದ್ಧಿ ಮೂಲದ ಮೀನುಗಾರ ಮಹಿಳೆಯರ ಸಬಲೀಕರಣದ ಒಂದು ದಿನದ ತರಬೇತಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕರಾವಳಿಯ ಜನರಿಗೆ ಮೀನು ನಿಸರ್ಗದ ಅತ್ಯಂತ ದೊಡ್ಡ ಪೌಷ್ಠಿಕಾಂಶವಿರುವ ಆಹಾರದ ಕೊಡುಗೆ.100ಗ್ರಾಂ ಮೀನನಲ್ಲಿ ಇರುವ ಪೌಷ್ಠಿಕಾಂಶ ಅರ್ಧ ಲೀಟರ್ ಹಾಲಿಗೆ ಸಮ,ಅದೇ ರೀತಿ 160 ಗ್ರಾಂ ಗೋಧಿ ಆಹಾರಕ್ಕೆ , ಮೂರು ಮೊಟ್ಟೆ ಸೇವಿಸಿದಷ್ಟು ಪೌಷ್ಠಿಕಾಂಶ ದೊರೆಯುತ್ತದೆ.ಅಲ್ಲದೆ 285 ಗ್ರಾಂ ಅಕ್ಕಿಯಿಂದ ಮಾಡಿದ ಅನ್ನಕ್ಕೆ ಸಮಾನವಾಗಿದೆ.100 ಗ್ರಾಂ ಮೀನಿನ ಆಹಾರವೂ 100ಗ್ರಾಂ ಚಿಕನ್ ಅಥವಾ 100ಗ್ರಾಂ ಮಟನ್‌ಗೆ ಸಮಾನವಾದ ಪೌಷ್ಠಿಕಾಂಶವನ್ನು ಹೊಂದಿದೆ. ಮೀನಿನಲ್ಲಿರುವ ಕೊಬ್ಬು ಹೃದಯ ಆರೋಗ್ಯಕ್ಕೆ ಉತ್ತಮವಾದ ಕೊಲೆಸ್ಟ್ರಾಲ್‌ನ್ನು ಒದಗಿಸುತ್ತದೆ ಮತ್ತು ಮೀನು ಸುಲಭವಾಗಿ ಜೀರ್ಣವಾಗುವ ಆಹಾರವಾಗಿದೆ ಎಂದು ಶಿವಪ್ರಕಾಶ್ ತಿಳಿಸಿದ್ದಾರೆ.

ಮೀನುಗಾರಿಕಾ ಇಲಾಖಾ ಉಪ ನಿರ್ದೇಶಕ ತಿಪ್ಪೇಸ್ವಾಮಿ, ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಸೂಕ್ಷ್ಮಾಣು ಜೀವ ಶಾಸ್ತ್ರ ವಿಭಾಗದ ಉಪನ್ಯಾಸಕಿ ವೀಣಾಶೆಟ್ಟಿ , ಸಹ ವಿಸ್ತರಣಾ ನಿರ್ದೇಶಕ ಪ್ರೊ.ಶಿವ ಕುಮಾರ್ ಮಗಧ ಮೊದಲಾದವರು ಉಪಸ್ಥಿತರಿದ್ದರು.

ಮೀನು ಸಂಸ್ಕರಣಾ ತಾಂತ್ರಿಕ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಮಂಜಾನಾಯ್ಕಾ ಸ್ವಾಗತಿಸಿ ವಂದಿಸಿದರು. ಪೂರ್ಣಶ್ರೀ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X