Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೆಇಇ ಆರ್ಕ್: ರಾಷ್ಟ್ರಮಟ್ಟದ...

ಜೆಇಇ ಆರ್ಕ್: ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಆಳ್ವಾಸ್ ಸಾಧನೆ

145 ಮಂದಿಗೆ ಶೇ. 90ಕ್ಕೂ ಅಧಿಕ ಅಂಕ

ವಾರ್ತಾಭಾರತಿವಾರ್ತಾಭಾರತಿ17 May 2019 10:58 PM IST
share
ಜೆಇಇ ಆರ್ಕ್: ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ  ಆಳ್ವಾಸ್ ಸಾಧನೆ

ಮೂಡುಬಿದಿರೆ, ಮೇ 17: ರಾಷ್ಟ್ರಮಟ್ಟದ ಜೆಇಇ ಆರ್ಕ್ ಪರೀಕ್ಷೆಯಲ್ಲಿ ಆಳ್ವಾಸ್‍ ಪದವಿಪೂರ್ವ ಕಾಲೇಜಿನ 145 ವಿದ್ಯಾರ್ಥಿಗಳು ಶೇ. 90 ಅಧಿಕ ಅಂಕ ಗಳಿಸಿದ್ದಾರೆ. ಸಚಿನ್ ಅವರು ಪಿ.ಡಬ್ಲ್ಯುಡಿ. ಕೆಟಗರಿಯಲ್ಲಿ 6ನೇ ರ್ಯಾಂಕ್ ಗಳಿಸಿದ್ದಾರೆ ಎಂದು ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ ಅಧ್ಯಕ್ಷ  ಡಾ. ಎಂ. ಮೋಹನ ಆಳ್ವ  ಅವರು ಪತ್ರಿಕಾಗೋಷ್ಠಿಯಲ್ಲಿ  ತಿಳಿಸಿದ್ದಾರೆ.

ಭೂಮಿಕಾ ಟಿ.ಎಂ.(64ನೇ ರ್ಯಾಂಕ್), ಓಂಕಾರ್ ಪಿ. (92ನೇ), ಸಂಜೀವ್ ಕುಮಾರ್ ಜಿ. (95ನೇ), ಶಿವತೇಜ ಎನ್. ಬಿ. (106ನೇ), ಸುರೇಶ್ ಎಂ. (126ನೇ), ಕೃತಿಕ್ ಕೆ.ಟಿ. (151ನೇ), ಸಾಗರ್ ಎಸ್. ಎಂ. (207ನೇ), ಕಾರ್ತಿಕ್ ಎಸ್. (216ನೇ), ಹಂಸಪ್ರಿಯ ಎ.(256ನೇ), ಪ್ರಿಯಾಂಕ ವಿ. ನಾಯ್ಕ (263ನೇ), ರೋಹಿತ್ ಆರ್. (303ನೇ), ಅರವಿಂದ್ ಎಂ. (331ನೇ), ದರ್ಶನ್ ಎಂ. (385ನೇ), ವರುಣ್ ಎಸ್. (400ನೇ), ಶರಣಬಸವ  (422ನೇ), ಪ್ರತೀಕಾ ವಿ. (435ನೇ), ಪ್ರಿಯಾ ಜಿ. (440ನೇ ರ್ಯಾಂಕ್) ಗಳಿಸಿದ್ದಾರೆ.

ಕಾರ್ತಿಕ್ ಎಸ್. (99.70), ಅಕಾಂಶ ವಿ.ಎ. (99.57), ಕೃತಿಕಾ ಡಿ. (99.52), ವರುಣ್ ಎಸ್. (99.45), ಹರೀಶ್ ಆರ್. ಎನ್. (98.96), ಪ್ರಜ್ವಲ್ ಎಸ್. (98.38), ನಿರಂಜನ್ ಎಸ್. (98.32), ಅನಿಲ್ ಆರ್. (98.19), ಹರ್ಷಿತ್ ರಾಜ್ ಬಿ. (98.15), ಪ್ರದ್ಯುಮ್ನ ಜಿ.ಪಿ. (98.12), ಬಾಲಾಜಿ ಬಿ.ವಿ. (98.11), ಪ್ರಜ್ವಲ್ ಪಟೇಲ್ ಸಿ. ಎಸ್. (98.02), ರುಷತಿ ಎಂ. (98.01). ಅತಿ ಹೆಚ್ಚು ಪರ್ಸಂಟೈಲ್ ಗಳಿಸಿರುತ್ತಾರೆ.

90ರಿಂದ ಅಧಿಕ ಅಂಕ ಗಳಿಸಿದವರು

ಪರ್ಸಂಟೈಲ್ 98 ಮೇಲ್ಪಟ್ಟು  14 ಮಂದಿ, 97ಮೇಲ್ಪಟ್ಟು  27 ಮಂದಿ,  96ಮೇಲ್ಪಟ್ಟು  40 ಮಂದಿ,  95 ಮೇಲ್ಪಟ್ಟು  65 ಮಂದಿ, 94 ಮೇಲ್ಪಟ್ಟು  83 ಮಂದಿ, 93 ಮೇಲ್ಪಟ್ಟು  100 ಮಂದಿ, 92 ಮೇಲ್ಪಟ್ಟು  115 ಮಂದಿ, 91 ಮೇಲ್ಪಟ್ಟು  130ಮಂದಿ ಮತ್ತು 90 ಮೇಲ್ಪಟ್ಟು  145 ಮಂದಿ ಅಂಕಗಳಿಸಿದ್ದಾರೆ ಎಂದು ಅವರು ವಿವರಿಸಿದರು.

ಆಳ್ವಾಸ್ ಪ.ಪೂ. ಕಾಲೇಜಿನ ಪ್ರಾಚಾರ್ಯ ರಮೇಶ ಶೆಟ್ಟಿ, ಜೆಇಇ ಕೋ ಆರ್ಡಿನೇಟರ್ ಗಳಾದ ಗಣನಾಥ ಶೆಟ್ಟಿ, ಅಶ್ವತ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X