Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಧೋನಿಯನ್ನು ‘ಆತಂಕವಾದಿ’ ಎಂದು...

ಧೋನಿಯನ್ನು ‘ಆತಂಕವಾದಿ’ ಎಂದು ಕರೆಯುತ್ತಿದ್ದ ಹಳೆಯ ಸ್ನೇಹಿತರು!: ಕಾರಣವೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ18 May 2019 5:46 PM IST
share
ಧೋನಿಯನ್ನು ‘ಆತಂಕವಾದಿ’ ಎಂದು ಕರೆಯುತ್ತಿದ್ದ ಹಳೆಯ ಸ್ನೇಹಿತರು!: ಕಾರಣವೇನು ಗೊತ್ತಾ?

ಹೊಸದಿಲ್ಲಿ, ಮೇ 18:  ಟೀಂ ಇಂಡಿಯಾದ ಮಾಜಿ ಕಪ್ತಾನ ಎಂ. ಎಸ್. ಧೋನಿ ತಮ್ಮ ಹಲವಾರು ಹಳೆಯ ಸ್ನೇಹಿತರೊಂದಿಗೂ  ಬಾಂಧವ್ಯವನ್ನು ಇಂದಿಗೂ ಉಳಿಸಿಕೊಂಡಿದ್ದಾರೆ. ಹತ್ತೊಂಬತ್ತು ವರ್ಷಗಳ ಹಿಂದೆ ಅವರು ಬಿಹಾರ ರಾಜ್ಯವನ್ನು ಪ್ರತಿನಿಧಿಸಿ ಕ್ರಿಕೆಟ್ ಆಟವಾಡುತ್ತಿದ್ದಾಗಿನ ಅವರ ಅನೇಕ ಸ್ನೇಹಿತರು ಈಗಲೂ ಅವರನ್ನು ಕೊಂಡಾಡುತ್ತಾರೆ.

ಇತ್ತೀಚೆಗೆ ಬಿಹಾರದ ಅವರ ಮಾಜಿ ಟೀಂ ಮೇಟ್ ಹಾಗೂ ಆತ್ಮೀಯ ಸ್ನೇಹಿತ  ಸತ್ಯ ಪ್ರಕಾಶ್, ಸ್ಪೋರ್ಟ್ಸ್ ಸ್ಟಾರ್ ಜತೆ ಮಾತನಾಡುತ್ತಾ `ಕ್ಯಾಪ್ಟನ್ ಕೂಲ್' ಬಗ್ಗೆ ಕೆಲ ಸ್ವಾರಸ್ಯಕರ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ.

“ನಾವೆಲ್ಲರೂ ಅವರನ್ನು ಆತಂಕವಾದಿ ಎಂದು ಕರೆಯುತ್ತಿದ್ದೆವು. ಅವರು 30 ಬಾಲ್ ಗಳಲ್ಲಿ 40-50 ರನ್ ಬಾರಿಸುತ್ತಿದ್ದರು.  ಆದರೆ  ಮುಂದೆ ದೇಶಕ್ಕಾಗಿ ಆಡಲು ಆರಂಭಿಸಿದಾಗ ಅವರೊಬ್ಬ ಸೈಂಟ್ (ಸಂತ) ಆಗಿ ಬಿಟ್ಟರು. ಹೀ ಈಸ್ ಎ ಗುಡ್ ಲರ್ನರ್'' ಎಂದಿದ್ದಾರೆ.

ಧೋನಿ ಅವರ ಜೀವನ ವೃತ್ತಾಂತ `ಎಂ ಎಸ್ ಧೋನಿ : ದಿ ಅನ್ ಟೋಲ್ಡ್ ಸ್ಟೋರಿ' ಚಲನಚಿತ್ರವನ್ನು  ನೋಡಿದವರಿಗೆ ಧೋನಿಗೆ ಖರಗಪುರ್ ರೈಲ್ವೆ ನಿಲ್ದಾಣದಲ್ಲಿ ನೌಕರಿ ದೊರಕಿಸಿ ಕೊಡುವಲ್ಲಿ ಸತ್ಯಪ್ರಕಾಶ್ ಅವರು ಪಟ್ಟ ಶ್ರಮದ ಬಗ್ಗೆ ತಿಳಿದಿರಬಹುದು.

ಧೋನಿ ಅವರು ಕಪ್ತಾನರಾಗಿದ್ದಾಗಿನ ಅವರ ಸಾಧನೆ ಹಾಗೂ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುವ ಅವರನ್ನು ಸತ್ಯ ಪ್ರಕಾಶ್ ಹೊಗಳಿದ್ದಾರೆ. “ಹಿಂದೆ ಧೋನಿ ಕಪ್ತಾನನಾಗಿ ಹೆಚ್ಚು ಪಂದ್ಯಗಳನ್ನು ಆಡಿರಲಿಲ್ಲ. ಆದರೆ ಭಾರತ ತಂಡದ ಕಪ್ತಾನನಾಗಿ ಅವರು  ಹಲವು ಮಹಾನ್ ಆಟಗಾರರ ನಾಯಕರಾಗಿದ್ದರು. ಹಿಂದೆ ಅವರು ಹಿಂದಿ ಭಾಷೆಯಲ್ಲಿಯೇ ಮಾತನಾಡುತ್ತಿದ್ದರು ಆದರೆ ಈಗ ಇಂಗ್ಲಿಷಿನಲ್ಲಿ ನಿರರ್ಗಳವಾಗಿ ಮಾತನಾಡುತ್ತಾರೆ. ನಾವು ಸ್ನೇಹಿತರು ಅವರಲ್ಲಿದ್ದ ಸಾಮರ್ಥ್ಯವನ್ನು ಅರಿತಿರಲೇ ಇಲ್ಲ,'' ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X