Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ್ಞಾನಾರ್ಜನೆ ಜತೆ ಎಲ್ಲರನ್ನೂ ಗೌರವಿಸಿ:...

ಜ್ಞಾನಾರ್ಜನೆ ಜತೆ ಎಲ್ಲರನ್ನೂ ಗೌರವಿಸಿ: ಬಿನೋಯ್

ಸಹ್ಯಾದ್ರಿ ಪದವಿ ಪ್ರದಾನ ಸಮಾರಂಭ-2019

ವಾರ್ತಾಭಾರತಿವಾರ್ತಾಭಾರತಿ18 May 2019 9:41 PM IST
share
ಜ್ಞಾನಾರ್ಜನೆ ಜತೆ ಎಲ್ಲರನ್ನೂ ಗೌರವಿಸಿ: ಬಿನೋಯ್

ಮಂಗಳೂರು, ಮೇ 18: ವಿದ್ಯಾರ್ಥಿಗಳು ಶಿಕ್ಷಣ ಮುಗಿಸಿದ ಬಳಿಕ ತಮಗೆ ವಿದ್ಯೆ ಕಲಿಸಿದ ಶಿಕ್ಷಕರನ್ನು ಹಾಗೂ ಸದಾ ಕಾಲ ಪ್ರೋತ್ಸಾಹ ನೀಡುತ್ತಾ ಬೆನ್ನು ತಟ್ಟುವ ಹೆತ್ತವರನ್ನು, ಹಿರಿಯರನ್ನು ಗೌರವಿಸುವ ವಿಚಾರವನ್ನು ಮರೆಯಕೂಡದು. ಬದುಕಿನಲ್ಲಿ ಪದವಿ ಗಳಿಸುವ ಜತೆಯಲ್ಲಿ ಇತರರನ್ನು ಗೌರವಿಸುವುದು ಕೂಡ ಅಗತ್ಯ ಎಂದು ವಿಪ್ರೊ ರೀಜನಲ್ ಕ್ಯಾಂಪಸ್ ಮ್ಯಾನೇಜರ್ ಬಿನೋಯ್ ಕೆ. ಹೇಳಿದರು.

ಅವರು ಶನಿವಾರ ನಗರದ ಅಡ್ಯಾರಿನಲ್ಲಿರುವ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಸಹ್ಯಾದ್ರಿ ಕಾಲೇಜ್ ಆ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್‌ನ ಒಂಬತ್ತನೇಯ ಪದವಿ ಪ್ರದಾನ ಕಾರ್ಯಕ್ರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಅರಣ್ಯದಲ್ಲಿರುವ ಒಂದೊಂದು ಪ್ರಾಣಿ-ಪಕ್ಷಿಗಳು ಕೂಡ ತನ್ನದೇಯಾದ ರೀತಿಯಲ್ಲಿ ವಿಶಿಷ್ಟತೆಯನ್ನು ಹೊಂದಿವೆ. ವೇಗದ ಓಟಕ್ಕೆ ಚಿರತೆ ಖ್ಯಾತಿ ಗಳಿಸಿದರೆ, ಆನೆ ಗಟ್ಟಿಮುಟ್ಟಾದ ಪ್ರಾಣಿ ಆದರೆ ಎಲ್ಲರಿಗೂ ಸಿಂಹ ರಾಜನಾಗಿರುತ್ತಾನೆ. ಇದೇ ರೀತಿಯಲ್ಲಿ ಕಾಡಿನಲ್ಲಿರುವ ಸಿಂಹ ಬಲಶಾಲಿಯಲ್ಲ, ಯಾವುದೇ ಚಾಕಚಕ್ಯತೆಯನ್ನು ಹೊಂದಿಲ್ಲದಿದ್ದರೂ ಅದರಲ್ಲಿರುವ ಆತ್ಮವಿಶ್ವಾಸ, ಇಟ್ಟುಕೊಂಡಿರುವ ಗುರಿ ಎಲ್ಲವೂ ಒಂದು ಪಾಠವಾಗಿ ಎದುರುಗೊಳ್ಳುತ್ತದೆ ಎಂದರು.

ಬದುಕು ಎನ್ನುವುದು ಸವಾಲಿನ ಹಾದಿ. ಅದನ್ನು ಮೆಟ್ಟಿ ನಿಲ್ಲಲು ನಿಮ್ಮಲ್ಲಿ ಆತ್ಮವಿಶ್ವಾಸ, ಗುರಿ ಮುಟ್ಟುವ ಛಲದ ಜತೆ ನಿರಂತರ ಹೊಸ ವಿಚಾರಗಳನ್ನು ಕಲಿಯುವ ಮನೋಭಾವವನ್ನು ರೂಢಿಸಿಕೊಳ್ಳಬೇಕು ಎಂದರು.

ಸಮಾರಂಭದಲ್ಲಿ 700 ಇಂಜಿನಿಯರಿಂಗ್ ಮತ್ತು 21 ಎಂಟೆಕ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯಿತು.

ಈ ಸಂದರ್ಭ ಭಂಡಾರಿ ಫೌಂಡೇಶನ್‌ನ ಮಂಜುನಾಥ್ ಭಂಡಾರಿ, ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಶ್ರೀನಿವಾಸ್ ರಾವ್ ಕುನ್ಟೆ, ಸಹ್ಯಾದ್ರಿ ಕಾಲೇಜು ನಿರ್ದೇಶಕ ಡಾ.ಡಿ.ಎಲ್. ಪ್ರಭಾಕರ್, ಉಪ ಪ್ರಾಂಶುಪಾಲ ಎಸ್.ಎಸ್. ಬಾಲಕೃಷ್ಣ, ಅಕಾಡೆಮಿಕ್ ಡೀನ್ ಡಾ.ರಾಜೇಶ್ ಎ. ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X