Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಹಿತಿಗಳು ಚಳವಳಿಗಳನ್ನು ರೂಪಿಸದಿದ್ದರೆ...

ಸಾಹಿತಿಗಳು ಚಳವಳಿಗಳನ್ನು ರೂಪಿಸದಿದ್ದರೆ ಬದಲಾವಣೆ ಅಸಾಧ್ಯ: ಕುಂ.ವೀರಭದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ18 May 2019 10:11 PM IST
share
ಸಾಹಿತಿಗಳು ಚಳವಳಿಗಳನ್ನು ರೂಪಿಸದಿದ್ದರೆ ಬದಲಾವಣೆ ಅಸಾಧ್ಯ: ಕುಂ.ವೀರಭದ್ರಪ್ಪ

ಬೆಂಗಳೂರು, ಮೇ 18: ಸಾಹಿತಿಗಳು ಚಳವಳಿಗಳನ್ನು ರೂಪಿಸದಿದ್ದರೆ ಬದಲಾವಣೆ ಅಸಾಧ್ಯ. ಇಂದು ಹೋರಾಟ, ಚಳವಳಿಗಳ ಅಗತ್ಯವಿದೆ. ಲೇಖಕರು ವಿಷಾದಕರ ಸ್ಥಿತಿಯಲ್ಲಿದ್ದು, ಇಂತಹ ಸನ್ನಿವೇಶದಲ್ಲಿ ಲೇಖಕರ ಸಾಮಾಜಿಕ ಜವಾಬ್ದಾರಿ ಹೆಚ್ಚಿದೆ ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಅಭಿಪ್ರಾಯಪಟ್ಟರು.

ಶನಿವಾರ ನಗರದ ಗಾಂಧಿ ಭವನದಲ್ಲಿ ಸಪ್ನ ಬುಕ್ ಹೌಸ್ ಆಯೋಜಿಸಿದ್ದ ಕುಂ.ವೀರಭದ್ರಪ್ಪರವರ 20ನೆಯ ಕಾದಂಬರಿ ‘ಜೈ ಭಜರಂಗಬಲಿ’ಯ ಬಿಡುಗಡೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ 5 ವರ್ಷಗಳಲ್ಲಿ ಲೇಖಕರ ವಾಕ್ ಸ್ವಾತಂತ್ರವನ್ನು ಕಸಿದುಕೊಂಡಿದ್ದು, ಲೇಖಕರು ಅತ್ಯಂತ ಅಪಾಯದ ಸ್ಥಿತಿಯಲ್ಲಿದ್ದೇವೆ. ಯಾರಿಗೂ ಯಾವುದೇ ವಾಕ್ ಸ್ವಾತಂತ್ರ ಇಲ್ಲದಾಗಿದೆ. ಅಲ್ಲದೆ, ಸಾಹಿತಿಗಳು ಚಳವಳಿಗಳನ್ನು ರೂಪಿಸದಿದ್ದರೆ ಬದಲಾವಣೆ ಅಸಾಧ್ಯ. ಇಂದು ಹೋರಾಟ, ಚಳವಳಿಗಳ ಅಗತ್ಯವಿದೆ. ಲೇಖಕರು ವಿಷಾದಕರ ಸ್ಥಿತಿಯಲ್ಲಿದ್ದು, ಇಂತಹ ಸನ್ನಿವೇಶದಲ್ಲಿ ಲೇಖಕರ ಸಾಮಾಜಿಕ ಜವಾಬ್ದಾರಿ ಹೆಚ್ಚಿದೆ ಎಂದು ಹೇಳಿದರು.

ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ಸಾಹಿತಿ ಸಿ.ಎನ್.ರಾಮಚಂದ್ರನ್, ಸಂವೇದನಾ ಶೀಲ ಲೇಖಕನಿಗೆ ಸಮಾಜದ ವ್ಯವಸ್ಥೆಯನ್ನು ಸರಿ ಪಡಿಸುವ ಹಕ್ಕಿದೆ, ಲೇಖಕನಾದವನು ಸಾಂವಿಧಾನಿಕ ಕೌಶಲ್ಯಗಳನ್ನು ಪ್ರದರ್ಶಿಸಿ, ಸಮಾಜದ ಎಲ್ಲ ಅವ್ಯವಸ್ಥೆಯನ್ನು ಬಯಲಿಗೆ ಎಳೆಯಬೇಕಾಗುತ್ತದೆ. ಅಂದರೆ ಸಾಂವಿಧಾನಿಕ ಕೌಶಲ್ಯ ಕಾದಂಬರಿಯಲ್ಲಿರಬೇಕಿದೆ. ಹೀಗಾಗಿ, ಕುಂ.ವೀ ಲೇಖಕ ಹಾಗೂ ಪ್ರಜಾಪ್ರಭುತ್ವದ ನಡುವಿನ ಅಸಮಾನವನ್ನು ಎತ್ತಿ ತೋರಿಸಿದ್ದಾರೆ ಎಂದು ಹೇಳಿದರು.

ಪ್ರೊ.ಬಸವರಾಜ ಕಲ್ಗುಡಿ ಮಾತನಾಡಿ, ಅತ್ಯಂತ ಅಪರೂಪದ ಕಾದಂಬರಿ ಇದಾಗಿದ್ದು, ಇವರ ಬರವಣಿಗೆಯಲ್ಲಿ ಅತ್ಯಂತ ಗಂಭೀರತೆ ಇದೆ. ಕನ್ನಡದ ಘನವಾದ ಕಾವ್ಯ ಎನ್ನಬಹುದಾಗಿದೆ. ಕಾದಂಬರಿಯಲ್ಲಿ ತಿಳಿ ಹಾಸ್ಯ, ವಿಷಾದ, ರಾಜಕಾರಣ ಎಡ-ಬಲ ಪಂಥೀಯರ ಅನೇಕ ಆಯಾಮಗಳನ್ನು ಕಟ್ಟಿಕೊಟ್ಟಿದ್ದಾರೆ. ಅಪರೂಪದ ವಿಡಂಬನಾತ್ಮಕತೆ ಈ ಕಾದಂಬರಿಯಲ್ಲಿದೆ ಎಂದು ವಿವರಿಸಿದರು.

ಲೇಖಕ ಎಸ್.ದಿವಾಕರ್ ಮಾತನಾಡಿ, ಕಾದಂಬರಿಯಲ್ಲಿ ಸಂಪೂರ್ಣ ಹೊಸತನವಿದ್ದು, ಬದುಕನ್ನು ಮೀರಿ ಕಾದಂಬರಿಯಲ್ಲಿ ಏನೋ ಇದೆ ಎನಿಸುತ್ತದೆ. ಇಂದು ವಾಸ್ತವ ಸಾಹಿತ್ಯ ಎಲ್ಲರನ್ನೂ ಮುಟ್ಟುತ್ತಿಲ್ಲ. ಕೃತಿಯಲ್ಲಿ ವ್ಯಂಗ್ಯವನ್ನು ಅತ್ಯಂತ ಶಕ್ತಿಶಾಲಿಯಾಗಿ ಬಳಸಿದ್ದಾರೆ. ತೀರಾ ಸಾಮಾನ್ಯವಾದುದ್ದನ್ನೂ ಅದ್ಭುತವಾಗಿ ರಚಿಸಿದ್ದಾರೆ. ಇವರ ಕೃತಿಯಲ್ಲಿ ಮನುಷ್ಯರು ಮಂಗಗಳಾಗಿ, ಮಂಗಗಳನ್ನು ಮನುಷ್ಯರನ್ನಾಗಿಸಿದ್ದಾರೆ. ಕಾದಂಬರಿ ಕೇವಲ ಮನರಂಜನೆ ಆಗದೆ ಮನುಷ್ಯನ ಪುನರ್ ವಿಮರ್ಶೆಯಾಗುತ್ತದೆ ಎಂದು ಹೇಳಿದರು.

ಜಾತಿ ವ್ಯವಸ್ಥೆ ಹಾಗೂ ಭಯೋತ್ಪಾದಕ ವ್ಯವಸ್ಥೆಯನ್ನು ಬಲಗೊಳಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹತಾಶ ಸ್ಥಿತಿಯಲ್ಲಿರಿಸಿ, ದೇಶದ ಮತದಾರರನ್ನು ಬಿಕಿನಿ ಮಾಡಿ ಹರಾಜು ಹಾಕುತ್ತಿದ್ದಾರೆ.

-ಕುಂ ವೀರಭದ್ರಪ್ಪ, ಸಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X