Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಂಕನಾಡಿ: ಪಂಚಾಂಗ ಇಲ್ಲದೆ ತಾತ್ಕಾಲಿಕ...

ಕಂಕನಾಡಿ: ಪಂಚಾಂಗ ಇಲ್ಲದೆ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ

ಮಾರುಕಟ್ಟೆ ವ್ಯಾಪಾರಸ್ಥರ ಸಂಘ ಆರೋಪ

ವಾರ್ತಾಭಾರತಿವಾರ್ತಾಭಾರತಿ18 May 2019 10:47 PM IST
share

ಮಂಗಳೂರು, ಮೇ 18: ಕಂಕನಾಡಿಯಲ್ಲಿ ಹಳೆಯ ಮಾರುಕಟ್ಟೆ ಕೆಡವಿ ಹೊಸ ಮಾರುಕಟ್ಟೆ ನಿರ್ಮಿಸುವ ಸಲುವಾಗಿ ಕಂಕನಾಡಿ ಮೈದಾನದಲ್ಲಿ ತಾತ್ಕಾಲಿಕವಾಗಿ ನಿರ್ಮಿಸುವ ಮಾರುಕಟ್ಟೆಯನ್ನು ಪಂಚಾಂಗ ಇಲ್ಲದೆ ಕಟ್ಟಿಸಲಾಗುತ್ತಿದೆ ಎಂದು ಕಂಕನಾಡಿ ಮಾರುಕಟ್ಟೆ ವ್ಯಾಪಾರಸ್ಥರ ಸಂಘ ಆರೋಪಿಸಿದೆ.

ಒಪ್ಪಂದದ ಪ್ರಕಾರ ಹೊಸ ಮಾರುಕಟ್ಟೆಯು 2 ವರ್ಷದೊಳಗೆ ಪೂರ್ಣಗೊಳ್ಳಬೇಕು. ಹಾಗಾಗಿ ತಾತ್ಕಾಲಿಕ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು 2 ವರ್ಷ ಇಲ್ಲೇ ವ್ಯವಹರಿಸುವುದು ಅನಿವಾರ್ಯವಾಗಿದೆ. ಆದರೆ ತಾತ್ಕಾಲಿಕ ಮಾರುಕಟ್ಟೆ ನಿರ್ಮಿಸುವಾಗ ಪಂಚಾಂಗ ಹಾಕಲೇ ಇಲ್ಲ. ಡಾಮಾರಿನ ಮೇಲೆಯೇ ಕಲ್ಲು ಕಟ್ಟಲಾಗಿದೆ. ಮಳೆಗಾಲದಲ್ಲಿ ಹರಿಯುವ ನೀರು ಈ ತಾತ್ಕಾಲಿಕ ಮಾರುಕಟ್ಟೆಯನ್ನು ಆವರಿಸಿ ಸಿಮೆಂಟ್ ಅಥವಾ ತಗಡು ಶೀಟ್ ಸಮೇತ ಉರುಳಿದರೆ ಅಪಾಯ ತಪ್ಪಿದ್ದಲ್ಲ. ಜೊತೆಗೆ ಸಾಮಗ್ರಿಗಳಿಗೂ ಹಾನಿಯಾಗಿ ಅಪಾರ ನಷ್ಟವಾಗಬಹುದು ಎಂಬ ಮಾತು ಕೇಳಿ ಬರುತ್ತಿದೆ.

ಈ ಬಗ್ಗೆ ‘ವಾರ್ತಾಭಾರತಿ’ಯೊಂದಿಗೆ ಮಾತನಾಡಿದ ಕಂಕನಾಡಿ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಅಲಿ ಹಸನ್ ‘ಸದ್ಯ ಬಸ್ ನಿಲುಗಡೆಗೊಳ್ಳುತ್ತಿದ್ದ ಕಂಕನಾಡಿಯಲ್ಲಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ ಕಾರ್ಯ ಆರಂಭಿಸಿರುವುದಕ್ಕೆ ಪಾಲಿಕೆಗೆ ನಾವು ಅಭಾರಿ ಯಾಗಿದ್ದೇವೆ. ಆದರೆ, ಈ ತಾತ್ಕಾಲಿಕ ಮಾರುಕಟ್ಟೆಗೆ ಪಂಚಾಂಗವೇ ಇಲ್ಲ. ಡಾಮಾರಿನ ಮೇಲೆಯೇ ಕಟ್ಟಡ ಕಟ್ಟಲಾಗುತ್ತಿದೆ. ಯಾವುದೇ ಕ್ಷಣದಲ್ಲಿ ಇದು ಉರುಳಿ ಬಿದ್ದರೆ ಅಪಾಯ ತಪ್ಪಿದ್ದಲ್ಲ. ನಾವು ಈಗಾಗಲೆ ಪಾಲಿಕೆಯ ಅಧಿಕಾರಿಗಳು ಮತ್ತು ಮಾಜಿ ಕಾರ್ಪೊರೇಟರ್ ನವೀನ್ ಡಿಸೋಜರ ಗಮನ ಸೆಳೆದಿದ್ದೇವೆ. ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಜರುಗಿಸುವ ವಿಶ್ವಾಸವಿದೆ’ ಎಂದಿದ್ದಾರೆ.

ಪ್ರಯಾಣಿಕರಿಗೆ ತೊಂದರೆ: ಕಳೆದ ಹಲವು ವರ್ಷದಿಂದ ಕಂಕನಾಡಿಯ ಈ ಮೈದಾನವನ್ನು ಖಾಸಗಿ ಸಿಟಿ ಮತ್ತು ಸರ್ವಿಸ್ ಬಸ್‌ಗಳು ತಂಗುದಾಣವನ್ನಾಗಿಸಿತ್ತು. ಇದೀಗ ಇಲ್ಲೇ ತಾತ್ಕಾಲಿಕವಾಗಿ ಮಾರುಕಟ್ಟೆ ನಿರ್ಮಿಸುತ್ತಿರುವುದರಿಂದ ಬಸ್‌ಗಳ ತಂಗುದಾಣಕ್ಕೆ ಅಡ್ಡಿಯಾಗಿದೆ. ಬೆರಳೆಣಿಕೆಯ ಬಸ್‌ಗಳನ್ನು ಹೊರತುಪಡಿಸಿದರೆ ಬಹುತೇಕ ಬಸ್‌ಗಳು ಇದೀಗ ಆಸುಪಾಸಿನ ಪೆಟ್ರೋಲ್ ಬಂಕ್ ಅಥವಾ ಸಂಚಾರ ದಟ್ಟಣೆ ಇಲ್ಲದ ರಸ್ತೆಯ ಬದಿ ನಿಲ್ಲುತ್ತಿವೆ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ. ಪ್ರಯಾಣಿಕರಿಲ್ಲದೆ ಬಸ್‌ಗಳ ಸಂಪಾದನೆಗೂ ಹೊಡೆತ ಬಿದ್ದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X