Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಲ್ಲಿ ಜಲಕ್ಷಾಮ ಮತ್ತಷ್ಟು ಜಟಿಲ:...

ಮಂಗಳೂರಲ್ಲಿ ಜಲಕ್ಷಾಮ ಮತ್ತಷ್ಟು ಜಟಿಲ: ರೇಷನಿಂಗ್ ಮಾರ್ಪಾಟುಗೊಳಿಸಲಿರುವ ಜಿಲ್ಲಾಡಳಿತ ?

ವಾರ್ತಾಭಾರತಿವಾರ್ತಾಭಾರತಿ18 May 2019 10:59 PM IST
share

ಮಂಗಳೂರು, ಮೇ 18: ತುಂಬೆ ಅಣೆಕಟ್ಟೆಯಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಇಳಿಕೆಯಾಗುತ್ತಿದ್ದು, ನಗರದಲ್ಲಿ ನೀರಿನ ಬವಣೆ ಮತ್ತಷ್ಟು ಹೆಚ್ಚಾಗುತ್ತಿದೆ.

ಪ್ರಸ್ತುತ ನಾಲ್ಕು ದಿನ ನೀರು, ಎರಡು ದಿನ ಸ್ಥಗಿತದ ರೇಷನಿಂಗ್ ವ್ಯವಸ್ಥೆ ಇದೆ. ತುಂಬೆಯಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿರುವ ಕಾರಣ ನಾಲ್ಕು ದಿನ ನೀರು, ಮೂರು ದಿನ ನೀರು ಪೂರೈಕೆ ಸ್ಥಗಿತ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಜಿಲ್ಲಾಡಳಿತ ನಿರ್ಧರಿಸುವ ಬಗ್ಗೆ ಆಲೋಚಿಸುತ್ತಿದೆ. ಪ್ರಸ್ತುತ ಇರುವ ವ್ಯವಸ್ಥೆಯಲ್ಲಿಯೇ ನಗರದ ಎತ್ತರದ ಪ್ರದೇಶಗಳಿಗೆ ನೀರು ಪೂರೈಕೆ ಆಗುತ್ತಿಲ್ಲ ಎಂಬ ದೂರುಗಳಿವೆ.

ನೀರು ಬಂದಾಗ ಸಂಗ್ರಹಿಸಿಡುವ ಮೂಲಕ ಎರಡು ದಿನ ನೀರು ಪೂರೈಕೆ ಇಲ್ಲದ ಸಂದರ್ಭ ನಗರದ ಜನತೆ ನೀರಿನ ಕೊರತೆ ನೀಗಿಸುತ್ತಿದ್ದರು. ನೀರು ಸಂಗ್ರಹಕ್ಕೆ ಅವಕಾಶವಿಲ್ಲದ ಮನೆಯವರು ಮೂರು ದಿನ ನೀರು ಇಲ್ಲದಿದ್ದರೆ ಪರದಾಡುವ ಸ್ಥಿತಿ ಎದುರಾಗಲಿದೆ.

ನಗರದ ಬಿಕರ್ನಕಟ್ಟೆ, ನಂತೂರು, ಶಕ್ತಿನಗರ, ಮಂಗಳಾದೇವಿ, ಪಾಂಡೇಶ್ವರ, ಉರ್ವಸ್ಟೋರ್, ಕೋಡಿಕಲ್, ಬೋಳಾರ ಮುಂತಾದ ಪ್ರದೇಶಗಳಿಗೆ ನೀರು ಪೂರೈಕೆಯಾದ ದಿನ ರಾತ್ರಿಯಾದರೂ ನೀರು ತಲುಪುತ್ತಿಲ್ಲ. ಈ ಪೈಕಿ ಕೆಲ ಪ್ರದೇಶಗಳಿಗೆ ಟ್ಯಾಂಕರ್ ನೀರು ಪೂರೈಕೆಯಾಗುತ್ತಿದೆ.

ಹೋಟೆಲ್, ಮಳಿಗೆಗಳು, ಫ್ಲಾಟ್‌ಗಳು ಖಾಸಗಿ ಟ್ಯಾಂಕರ್ ಮೂಲಕ ನೀರಿನ ಸಂಗ್ರಹದಲ್ಲಿ ತೊಡಗಿವೆ. ಆದರೆ ಜನಸಾಮಾನ್ಯರು ಮಾತ್ರ ಹೆಚ್ಚಿನ ಸಮಸ್ಯೆ ಎದುರಿಸಬೇಕಾದ ಸ್ಥಿತಿ ಇದೆ. ಅವರು ರೇಷನಿಂಗ್ ನೀರಿಗಾಗಿಯೇ ಕಾಯಬೇಕು. ಈ ನೀರು ಎತ್ತರದ ಪ್ರದೇಶಗಳಿಗೆ ಬರುತ್ತಿಲ್ಲ ಎಂಬ ದೂರು ಕೂಡ ಕೇಳಿ ಬರುತ್ತಿದೆ. ಅಂತೂ ಜನತೆಯ ನೀರಿನ ಬವಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X