Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ, ಆರೆಸ್ಸೆಸ್ ಸದಸ್ಯರಿಂದ ನನ್ನ...

ಬಿಜೆಪಿ, ಆರೆಸ್ಸೆಸ್ ಸದಸ್ಯರಿಂದ ನನ್ನ ತಂದೆಯ ಹತ್ಯೆ: ಗೋರಕ್ಷಕರ ಗುಂಡಿಗೆ ಬಲಿಯಾದ ವ್ಯಕ್ತಿಯ ಪುತ್ರಿಯ ಆರೋಪ

ವಾರ್ತಾಭಾರತಿವಾರ್ತಾಭಾರತಿ19 May 2019 9:04 PM IST
share
ಬಿಜೆಪಿ, ಆರೆಸ್ಸೆಸ್ ಸದಸ್ಯರಿಂದ ನನ್ನ ತಂದೆಯ ಹತ್ಯೆ: ಗೋರಕ್ಷಕರ ಗುಂಡಿಗೆ ಬಲಿಯಾದ ವ್ಯಕ್ತಿಯ ಪುತ್ರಿಯ ಆರೋಪ

ಶ್ರೀನಗರ, ಮೇ 19: ದನಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ನನ್ನ ತಂದೆಯನ್ನು ಆರೆಸ್ಸೆಸ್ ಹಾಗೂ ಬಿಜೆಪಿ ಸದಸ್ಯರು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ. ಇದು ಅಮಾನುಷ ಹತ್ಯೆ. ನನ್ನ ತಂದೆಯನ್ನು ಹತ್ಯೆಗೈದ ಆರೋಪಿಗಳನ್ನು ನೇಣಿಗೇರಿಸಬೇಕು ಎಂದು ಹತ್ಯೆಯಾದ ಸ್ಥಳೀಯ ನಿವಾಸಿ ನಯೀಮ್ ಅಹ್ಮದ್ ಶಾ ಅವರ ಪುತ್ರಿ ಹುಮೈರಾ ಹೇಳಿದ್ದಾರೆ.

  ಗೋರಕ್ಷಕರಿಂದ ಸ್ಥಳೀಯ ನಿವಾಸಿ ನಯೀಮ್ ಅಹ್ಮದ್ ಶಾ ಹತ್ಯೆಯಾದ ಹಾಗೂ ಅವರ ಸಹವರ್ತಿ ಝಹೂರ್ ಅಹ್ಮದ್ ಗಾಯಗೊಂಡ ಬಳಿಕ ಪಟ್ಟಣದಲ್ಲಿ ಸಾಮೂಹಿಕ ಪ್ರತಿಭಟನೆ ನಡೆದಿದೆ. ಇದರೊಂದಿಗೆ ಕೋಮು ಹಿಂಸಾಚಾರ ಭುಗಿಲೆದ್ದಿದೆ.

 ಆದರೆ, ಈ ಹತ್ಯೆ ಹಿಂದೆ ಗೋರಕ್ಷಕರ ಕೈವಾಡ ಇದೆ ಎಂಬ ವರದಿಯನ್ನು ಜಿಲ್ಲಾಡಳಿತ ನಿರಾಕರಿಸಿದೆ. ಜಿಲ್ಲಾಡಳಿತದ ಈ ಪ್ರತಿಪಾದನೆ ನಿರಾಕರಿಸಿರುವ ನಯೀಮ್ ಕುಟುಂಬ, ಜಿಲ್ಲಾಡಳಿತ ಕೋಮುವಾದಿ ಪಡೆಯ ಪ್ರಭಾವದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದಾರೆ ಹಾಗೂ ಹತ್ಯೆ ಬಗ್ಗೆ ಸ್ವತಂತ್ರ ಹಾಗೂ ಪಾರದರ್ಶಕ ತನಿಖೆ ನಡೆಸುವಂತೆ ಆಗ್ರಹಿಸಿದೆ.

''ನನ್ನ ತಂದೆ ಸರ್ಸಾಲ್ ಗ್ರಾಮದಿಂದ ಗೋವುಗಳೊಂದಿಗೆ ಮನೆಗೆ ಹಿಂದಿರುಗುತ್ತಿದ್ದಾಗ ಸಂಘ ಪರಿವಾರದ ಸದಸ್ಯರು ಅವರ ಮೇಲೆ ಗುಂಡು ಹಾರಿಸಿ ಹತ್ಯೆಗೈದರು'' ಎಂದು ನಯೀಮ್ ಅವರ ಪುತ್ರಿ ಹುಮೈರಾ ಹೇಳಿದ್ದಾರೆ.

 ಹತ್ಯೆಗೆ ಸಂಬಂಧಿಸಿ ಕೆಲವು ಶಂಕಿತ ವ್ಯಕ್ತಿಗಳನ್ನು ಜಮ್ಮು ಹಾಗೂ ಕಾಶ್ಮೀರ ಪೊಲೀಸರು ವಶಕ್ಕೆ ತೆಗೆದುಕೊಂಡ ಹೊರತಾಗಿಯೂ ಜಿಲ್ಲಾಡಳಿತ ಕರ್ಫ್ಯೂ ಹೇರಿದೆ ಹಾಗೂ ಪರಿಸ್ಥಿತಿ ನಿಯಂತ್ರಣಕ್ಕೆ ಸೇನೆಗೆ ಕರೆ ನೀಡಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ನಿಲ್ಲಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿ 8 ಮಂದಿ ಶಂಕಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪೊಲೀಸ್ ಹಾಗೂ ಜಿಲ್ಲಾಡಳಿತ ಆರೋಪಿಗಳ ಹಿತಾಸಕ್ತಿ ಅನುಸರಿಸಿ ಕಾರ್ಯ ನಿರ್ವಹಿಸುತ್ತಿದೆ ಎಂದು ನಯೀಮ್ ಕುಟುಂಬ ಆರೋಪಿಸಿದೆ.

 ''ಹತ್ಯೆಯ ಹಿಂದೆ ಯಾರಿದ್ದಾರೆ ಎಂದು ಪೊಲೀಸರಿಗೆ ತಿಳಿದಿದೆ. ಆದರೆ, ಅವರು ಆರೋಪಿಗಳನ್ನು ಬಂಧಿಸುತ್ತಿಲ್ಲ.'' ಎಂದು ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಿಂದ ಪಾರಾದ ಝಹೂರ್ ಅಹ್ಮದ್ ಅವರ ಪುತ್ರ ಮುಹಮ್ಮದ್ ಸಮೀರ್ ತಿಳಿಸಿದ್ದಾರೆ.

ಆರೋಪಿಗಳು ಟಾರ್ಚ್ ಹಾಯಿಸಿದರು. ಅನಂತರ ನೇರವಾಗಿ ನಯೀಮ್‌ಗೆ ಗುಂಡಿಕ್ಕಿದರು. ನಯೀಮ್ ಅವರನ್ನು ಕೊಲ್ಲುವುದೇ ಅವರ ಉದ್ದೇಶವಾಗಿತ್ತು ಎಂದು ಸಮೀರ್ ಹೇಳಿದ್ದಾರೆ.

ಚೇನಬ್ ಕಣಿವೆಯಿಂದ ಮುಸ್ಲಿಂ ಸಮುದಾಯವನ್ನು ತೆರವುಗೊಳಿಸುವುದು ಸಂಘಪರಿವಾರದ ಉದ್ದೇಶ. ಅದಕ್ಕಾಗಿ ಅವರು ಇಂತಹ ಕೃತ್ಯಗಳನ್ನು ಎಸಗುತ್ತಿದ್ದಾರೆ. ದೇಶಾದ್ಯಂತ ಮುಸ್ಲಿಮರ ಹತ್ಯೆಗೈಯಲಾಗುತ್ತಿದೆ. ಆದರೆ, ಇದನ್ನು ಅಧಿಕಾರಿಗಳು ಮೂಕಪ್ರೇಕ್ಷಕರಾಗಿ ನೋಡುತ್ತಿದ್ದಾರೆ ಎಂದು ಸಮೀರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X