Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ರಾಹ್ಮಣವಾದದ ವಿರುದ್ಧ ಫೇಸ್ ಬುಕ್...

ಬ್ರಾಹ್ಮಣವಾದದ ವಿರುದ್ಧ ಫೇಸ್ ಬುಕ್ ಪೋಸ್ಟ್: ವ್ಯಕ್ತಿಯ ಬಂಧನ

ಅಷ್ಟಕ್ಕೂ ಅವರು ಬರೆದದ್ದೇನು ?

ವಾರ್ತಾಭಾರತಿವಾರ್ತಾಭಾರತಿ19 May 2019 11:45 PM IST
share
ಬ್ರಾಹ್ಮಣವಾದದ ವಿರುದ್ಧ ಫೇಸ್ ಬುಕ್ ಪೋಸ್ಟ್: ವ್ಯಕ್ತಿಯ ಬಂಧನ

ಮುಂಬೈ, ಮಾ 19: ಬ್ರಾಹ್ಮಣವಾದದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಬರಹ ಪೋಸ್ಟ್ ಮಾಡಿದ ಆರೋಪದಲ್ಲಿ ಮುಂಬೈಯ ಡಾ ಸುನಿಲ್ ಕುಮಾರ್ ನಿಷದ್ ಎಂಬ ವ್ಯಕ್ತಿಯನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಲಾಗಿದೆ.

ನಿಷದ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಬರಹದ ವಿರುದ್ಧ ಮುಂಬೈಯ ಪಾರ್ಕ್‌ಸೈಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾದ ಬಳಿಕ ಅವರನ್ನು ಬುಧವಾರ ಬಂಧಿಸಲಾಗಿದೆ. ಒಂದು ರಾತ್ರಿ ಅವರು ಠಾಣೆಯಲ್ಲೇ ಕಳೆದಿದ್ದು ಗುರುವಾರ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

“ಬ್ರಾಹ್ಮಣವಾದ ಎಂಬ ಶತ್ರುವನ್ನು ಎದುರಿಸಿ ನಾಶವಾಗಿಸಬೇಕು. ಜನರು ಬ್ರಾಹ್ಮಣವಾದವನ್ನು ಹಿಂದು ಧರ್ಮದ ಜೊತೆ ಸಮೀಕರಿಸುವುದೇ ಬಹುದೊಡ್ಡ ಸಮಸ್ಯೆಯಾಗಿದೆ. ಮನುವಾದ ಅಥವಾ ಅಂಬೇಡ್ಕರ್‌ವಾದದ ರೀತಿ ಬ್ರಾಹ್ಮಣವಾದವೂ ಒಂದು ಜೀವನಕ್ರಮವಾಗಿದೆ. ನಾನು ತಾರತಮ್ಯದ ತತ್ವಗಳನ್ನು ಒಳಗೊಂಡಿರುವ, ಅಸ್ಪ್ರಶ್ಯತೆ, ಜಾತಿಯ ಆಧಾರದಲ್ಲಿ ಮೇಲು -ಕೀಳು ಎಂದು ಪರಿಗಣಿಸುವ ಬ್ರಾಹ್ಮಣವಾದದ ವಿರುದ್ಧವಾಗಿದ್ದೇನೆ. ನಾನೂ ಕೂಡಾ ಓರ್ವ ಹಿಂದೂವಾಗಿದ್ದರೂ ನನ್ನ ಧರ್ಮದಲ್ಲಿ ಬ್ರಾಹ್ಮಣವಾದಕ್ಕೆ ಆಸ್ಪದವಿಲ್ಲ” ಎಂದು ನಿಷದ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ನಿಷದ್ ಸಮುದಾಯ ಇತರ ಹಿಂದುಳಿದ ವರ್ಗ(ಒಬಿಸಿ)ಯಡಿ ಬರುತ್ತದೆ.

“ಜ್ಯೋತಿಬಾ ಫುಲೆ, ಶಾಹು ಮಹಾರಾಜ್ ಮತ್ತು ಡಾ ಬಿಆರ್ ಅಂಬೇಡ್ಕರ್ ಅವರ ತತ್ವ, ಸಿದ್ಧಾಂತಗಳು ಸಮಾನತೆ, ಭ್ರಾತೃತ್ವ ಮತ್ತು ನ್ಯಾಯವನ್ನು ಪ್ರತಿಪಾದಿಸುತ್ತಿದ್ದು ಅದನ್ನು ನಾನು ಅನುಸರಿಸುತ್ತೇನೆ. ಈ ಸಿದ್ಧಾಂತಗಳಿಗೆ ವಿರುದ್ಧವಾದ ಯಾವುದೇ ಜೀವನಕ್ರಮ(ಉದಾಹರಣೆಗೆ ಮನುವಾದ)ವನ್ನು ವಿರೋಧಿಸುತ್ತೇನೆ. ನಾನು ಫೇಸ್‌ಬುಕ್‌ನಲ್ಲಿ ಬರೆದಿರುವುದು ದ್ವೇಷ ಹಂಚಿಕೆಯ ಉದ್ದೇಶದಿಂದಲ್ಲ. ಜಾಗೃತಿ ಮೂಡಿಸಲೆಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದೇನೆ.

ನಾನು ಯಾರದ್ದೇ ಭಕ್ತನಲ್ಲ. ಒಬ್ಬರ ಭಕ್ತನಾಗುವುದರಿಂದ ಏನನ್ನೂ ಸಾಧಿಸಿದಂತಾಗುವುದಿಲ್ಲ. ಜ್ಯೋತಿಭಾ ಪುಲೆ ಹಾಗೂ ಸಾವಿತ್ರಿಭಾ ಫುಲೆಯಂತವರ ಚಿಂತನೆಗಳನ್ನು ನಾನು ಅನುಸರಿಸುತ್ತಿದ್ದೇನೆ” ಎಂದು ನಿಷದ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X