Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂತನ ಸರಕಾರಕ್ಕಾಗಿ ಕಾಯುತ್ತಿರುವ ಪ್ರಮುಖ...

ನೂತನ ಸರಕಾರಕ್ಕಾಗಿ ಕಾಯುತ್ತಿರುವ ಪ್ರಮುಖ ನೇಮಕಾತಿಗಳು

ವಾರ್ತಾಭಾರತಿವಾರ್ತಾಭಾರತಿ20 May 2019 10:05 PM IST
share

ಹೊಸದಿಲ್ಲಿ,ಮೇ 20: ಹಿರಿಯ ಭದ್ರತಾ,ರಕ್ಷಣೆ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ ನೇಮಕಾತಿಯು ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿರುವ ನೂತನ ಸರಕಾರವು ಕೈಗೊಳ್ಳಬೇಕಾದ ಮೊದಲ ನಿರ್ಧಾರಗಳಲ್ಲಿ ಸೇರಿದೆ. ಹುದ್ದೆಗಳಲ್ಲಿರುವ ಹಾಲಿ ಅಧಿಕಾರಿಗಳು ಮುಂದಿನ ಕೆಲವೇ ವಾರಗಳಲ್ಲಿ ತಮ್ಮ ಸ್ಥಾನಗಳನ್ನು ತೆರವುಗೊಳಿಸಲಿದ್ದಾರೆ.

ರಾ,ಐಬಿಗಳಿಗೆ ಮುಖ್ಯಸ್ಥರ ಜೊತೆಗೆ ನೂತನ ಸಂಪುಟ ಮತ್ತು ರಕ್ಷಣಾ ಕಾರ್ಯದರ್ಶಿಗಳನ್ನೂ ನೂತನ ಸರಕಾರವು ನೇಮಿಸಲಿದೆ. ಈ ಎಲ್ಲ ನಾಲ್ವರೂ ತಮ್ಮ ಸೇವಾ ವಿಸ್ತರಣೆ ಕೊನೆಗೊಳ್ಳುವುದರೊಂದಿಗೆ ಅಥವಾ ನಿವೃತ್ತಿಯೊಂದಿಗೆ ತಮ್ಮ ಅಧಿಕಾರಾವಧಿಯನ್ನು ಶೀಘ್ರವೇ ಪೂರ್ಣಗೊಳಿಸಲಿದ್ದಾರೆ.

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರನ್ನೂ ಸರಕಾರವು ನೇಮಕಗೊಳಿಸಲಿದೆ. ಮೋದಿ ಸರಕಾರವು ಎರಡನೇ ಅಧಿಕಾರಾವಧಿಯನ್ನು ಪಡೆದರೆ ಎಲ್ಲರ ಕಣ್ಣುಗಳು ಈ ನೇಮಕದ ಮೇಲಿರಲಿವೆ. ಮೋದಿ ಸರಕಾರವು ಈ ಮೊದಲು ಜ್ಯೇಷ್ಠತೆಯನ್ನು ಬದಿಗೊತ್ತಿ ಭೂಸೇನೆ ಮತ್ತು ನೌಕಾಪಡೆ ಮುಖ್ಯಸ್ಥರನ್ನು ನೇಮಕಗೊಳಿಸಿತ್ತು. ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಬಿ.ಎಸ್.ಧನೋವಾ ಅವರು ಸೆ.30ರಂದು ನಿವೃತ್ತರಾಗಲಿದ್ದಾರೆ.

ಹಾಲಿ  ಕಾರ್ಯದರ್ಶಿ ಅನಿಲಕುಮಾರ ಧಸ್ಮಾನಾ ಮತ್ತು ಐಬಿ ನಿರ್ದೇಶಕ ರಾಜೀವ ಜೈನ್ ಅವರಿಗೆ ಅವರ ಅಧಿಕಾರಾವಧಿ ಮುಗಿಯಲಿದ್ದ ಕಳೆದ ಡಿಸೆಂಬರ್‌ನಲ್ಲಿ ಆರು ತಿಂಗಳ ಸೇವಾ ವಿಸ್ತರಣೆಯನ್ನು ನೀಡಲಾಗಿತ್ತು.

ಹಾಲಿ ಸಂಪುಟ ಕಾರ್ಯದರ್ಶಿ ಪಿ.ಕೆ.ಸಿನ್ಹಾ ಅವರು ಮೋದಿ ಸರಕಾರದಿಂದ ಎರಡು ವರ್ಷಗಳ ಸೇವಾ ವಿಸ್ತರಣೆಯ ಬಳಿಕ ಜೂ.12ರಂದು ನಿವೃತ್ತರಾಗಲಿದ್ದಾರೆ. ಈ ಪ್ರಮುಖ ಹುದ್ದೆಗೂ ನೂತನ ಸರಕಾರವು ನೇಮಕವನ್ನು ಮಾಡಬೇಕಿದೆ. ಅಲ್ಲದೆ ಹಾಲಿ ರಕ್ಷಣಾ ಕಾರ್ಯದರ್ಶಿ ಸಂಜಯ ಮಿಶ್ರಾ ಅವರು ಮೇ 31ರಂದು ನಿವೃತ್ತರಾಗಲಿರುವುದರಿಂದ ನೂತನ ರಕ್ಷಣಾ ಕಾರ್ಯದರ್ಶಿಯನ್ನೂ ಸರಕಾರವು ನೇಮಿಸಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X