Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರದ ಜನರಿಗೆ ಭದ್ರತಾಪಡೆಗಳಿಂದ...

ಕಾಶ್ಮೀರದ ಜನರಿಗೆ ಭದ್ರತಾಪಡೆಗಳಿಂದ ವ್ಯಾಪಕ ಚಿತ್ರಹಿಂಸೆ: ಜೆಕೆಸಿಸಿಎಸ್ ವರದಿ

ವಾರ್ತಾಭಾರತಿವಾರ್ತಾಭಾರತಿ20 May 2019 11:02 PM IST
share

ಶ್ರೀನಗರ, ಮೇ.20: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾಪಡೆಗಳು ಜನರನ್ನು ಹಿಂಸಿಸಲು ಅತ್ಯಾಚಾರ, ಗುಪ್ತಾಂಗಗಳಿಗೆ ವಿದ್ಯುತಾಘಾತ, ನಿದ್ದೆ ಮಾಡಲು ಬಿಡದಿರುವುದು ಮತ್ತು ಛಾವಣಿಗೆ ನೇತು ಹಾಕುವುದು ಇತ್ಯಾದಿ ಕ್ರೂರ ವಿಧಾನಗಳನ್ನು ಬಳಸುತ್ತಿವೆ ಎಂದು ಜಮ್ಮು ಮತ್ತು ಕಾಶ್ಮೀರ ನಾಗರಿಕ ಸಮಾಜ ಒಕ್ಕೂಟ (ಜೆಕೆಸಿಸಿಎಸ್) ಬಿಡುಗಡೆ ಮಾಡಿದ ಸಮಗ್ರ ವರದಿಯಲ್ಲಿ ತಿಳಿಸಿದೆ.

ಜೆಕೆಸಿಸಿಎಸ್ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಿಸುವ ವ್ಯಕ್ತಿಗಳು ಮತ್ತು ಮಾನವ ಹಕ್ಕು ಸಂಘಟನೆಗಳ ಒಕ್ಕೂಟವಾಗಿದೆ. ಕಣಿವೆ ರಾಜ್ಯದಲ್ಲಿ 1990ರಿಂದ ಸರಕಾರಿ ಪಡೆಗಳು ಜನರಿಗೆ ನೀಡುತ್ತಿರುವ ಚಿತ್ರಹಿಂಸೆಗಳ ಮೇಲೆ ಈ ವರದಿ ಬೆಳಕು ಚೆಲ್ಲುತ್ತದೆ ಮತ್ತು 1947ರಿಂದ ಕಣಿವೆ ರಾಜ್ಯದಲ್ಲಿ ಮಾಡಲಾಗುತ್ತಿರುವ ಚಿತ್ರಹಿಂಸೆಯ ಬಗ್ಗೆ ಅರಿವನ್ನು ಮೂಡಿಸುತ್ತದೆ. ಸಶಸ್ತ್ರಪಡೆಗಳಿಗೆ ಕಾನೂನಾತ್ಮಕ, ರಾಜಕೀಯ ಮತ್ತು ನೈತಿಕ ರಕ್ಷಣೆಯನ್ನು ನೀಡಿರುವ ಕಾರಣ ಮಾನವ ಹಕ್ಕುಗಳ ಉಲ್ಲಂಘನೆಯ ಒಂದು ಪ್ರಕರಣದಲ್ಲೂ ಶಿಕ್ಷೆಯಾಗಿಲ್ಲ ಎಂದು ವರದಿ ತಿಳಿಸಿದೆ.

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಸಶಸ್ತ್ರಪಡೆಗಳು ಎಲ್ಲವೂ ಸರಕಾರದ್ದೇ ಭಾಗವಾಗಿರುವುದರಿಂದ ಭಾರತ ಸರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಚಿತ್ರಹಿಂಸೆಯನ್ನು ಒಂದು ನೀತಿಯಾಗಿ ವ್ಯವಸ್ಥಿತ ಮತ್ತು ಸಾಂಸ್ಥಿಕ ರೀತಿಯಲ್ಲಿ ಬಳಸುತ್ತಿದೆ ಎಂದು ಜೆಕೆಸಿಸಿಎಸ್ ತಿಳಿಸಿದೆ.

ವರದಿಯಲ್ಲಿ, ಬಂಧಿತರನ್ನು ಬೆತ್ತಲುಗೊಳಿಸಿರುವುದು, ಮರದ ದೊಣ್ಣೆ, ಕಬ್ಬಿಣದ ರಾಡ್ ಮತ್ತು ಬೆಲ್ಟ್‌ನಿಂದ ಹೊಡೆದಿರುವುದು, ರೋಲರ್ ಬಳಸಿರುವುದು, ಬಂಧಿತರ ತಲೆಯನ್ನು ನೀರಲ್ಲಿ ಮುಳುಗಿಸುವುದು, ಗುಪ್ತಾಂಗಕ್ಕೆ ವಿದ್ಯುತಾಘಾತ ನೀಡುವುದು, ಛಾವಣಿಯಿಂದ ತಲೆಕೆಳಗಾಗಿ ನೇತು ಹಾಕುವುದು, ಬಿಸಿ ವಸ್ತುವಿನಿಂದ ದೇಹಕ್ಕೆ ಗಾಯ ಮಾಡುವುದು, ಒಂಟಿ ಬಂಧನ, ನಿದ್ದೆ ಮಾಡಲು ಬಿಡದಿರುವುದು, ಲೈಂಗಿಕ ಹಿಂಸೆ, ಅತ್ಯಾಚಾರ ಇತ್ಯಾದಿ ಚಿತ್ರಹಿಂಸೆಗಳನ್ನು ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X