Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿವಾದಾತ್ಮಕ ಟ್ವೀಟ್ ಡಿಲೀಟ್ ಮಾಡಿ ಕ್ಷಮೆ...

ವಿವಾದಾತ್ಮಕ ಟ್ವೀಟ್ ಡಿಲೀಟ್ ಮಾಡಿ ಕ್ಷಮೆ ಕೋರಿದ ವಿವೇಕ್ ಒಬೆರಾಯ್

ವಾರ್ತಾಭಾರತಿವಾರ್ತಾಭಾರತಿ21 May 2019 11:47 AM IST
share
ವಿವಾದಾತ್ಮಕ ಟ್ವೀಟ್ ಡಿಲೀಟ್ ಮಾಡಿ ಕ್ಷಮೆ ಕೋರಿದ ವಿವೇಕ್ ಒಬೆರಾಯ್

ಮುಂಬೈ, ಮೇ 21: ಎಕ್ಸಿಟ್ ಪೋಲ್ ಗಳಿಗೆ ನಟಿ ಐಶ್ವರ್ಯಾ ರೈ ಜೀವನವನ್ನೂ ಹೋಲಿಸಿ ನಿಂದನಾತ್ಮಕ ಮೀಮ್ ಶೇರ್ ಮಾಡಿ ಭಾರೀ ಟೀಕೆಗೊಳಗಾಗಿದ್ದ ನಟ ವಿವೇಕ್ ಒಬೆರಾಯ್ ತಮ್ಮ ಟ್ವೀಟ್ ಡಿಲೀಟ್ ಮಾಡಿದ್ದಾರಲ್ಲದೆ, ತಮ್ಮ ಕೃತ್ಯವನ್ನು ಸಮರ್ಥಿಸಿ ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಕ್ಷಮೆ ಕೋರಿ ಟ್ವೀಟ್ ಮಾಡಿದ್ದಾರೆ.

‘‘ಮೀಮ್ ಗೆ ನನ್ನ ಉತ್ತರದಿಂದ ಒಬ್ಬರೇ ಒಬ್ಬರು ಮಹಿಳೆಗೂ ನೋವುಂಟಾಗಿದ್ದರೆ ಅದಕ್ಕೆ ಪರಿಹಾರೋಪಾಯ ಅಗತ್ಯ. ಕ್ಷಮೆ ಕೋರುತ್ತಿದ್ದೇನೆ, ಟ್ವೀಟ್ ಡಿಲೀಟ್ ಮಾಡಲಾಗಿದೆ’’ ಎಂದು ವಿವೇಕ್ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.

‘‘ಕೆಲವೊಮ್ಮೆ ಒಬ್ಬರಿಗೆ ತಮಾಷೆ ಹಾಗೂ ನಿರುಪದ್ರವಿ ಎಂದು ಅನಿಸುವ ವಿಚಾರ ಇನ್ನೊಬ್ಬರಿಗೆ ಹಾಗಾಗಲು ಸಾಧ್ಯವಿಲ್ಲ. ಕಳೆದ 10 ವರ್ಷಗಳಲ್ಲಿ 2000ಕ್ಕೂ ಅಧಿಕ ದುರ್ಬಲ ವರ್ಗಗಳ ಬಾಲಕಿಯರ ಸಬಲೀಕರಣ ಕಾರ್ಯದಲ್ಲಿ ನಾನು ನಿರತನಾಗಿದ್ದೇನೆ. ಯಾವುದೇ ಮಹಿಳೆಗೂ ಅಗೌರವ ತೋರಿಸುವ ಬಗ್ಗೆ ನನಗೆ ಯೊಚಿಸಲೂ ಸಾಧ್ಯವಿಲ್ಲ,’’ ಎಂದು ಅವರು ಬರೆದಿದ್ದಾರೆ.

ಐಶ್ವರ್ಯಾ ರೈಯವರು ಮೊದಲು ಸಲ್ಮಾನ್ ಖಾನ್, ನಂತರ ವಿವೇಕ್ ಒಬೆರಾಯ್ ಹಾಗೂ ತಮ್ಮ ಪತಿ ಅಭಿಷೇಕ್ ಬಚ್ಚನ್ ಮತ್ತು ಪುತ್ರಿ ಆರಾಧ್ಯಾ ಜತೆಗಿರುವ ಫೋಟೋಗಳಿರುವ ಮೀಮ್ ಅನ್ನು ವಿವೇಕ್ ಶೇರ್ ಮಾಡಿದ್ದರು. ಈ ಫೋಟೋಗಳಿಗೆ ಒಪಿನಿಯನ್ ಪೋಲ್ಸ್, ಎಕ್ಸಿಟ್ ಪೋಲ್ಸ್ ಮತ್ತು ರಿಸಲ್ಟ್ಸ್ ಎಂಬ ಶೀರ್ಷಿಕೆ ನೀಡಲಾಗಿತ್ತು. ಈ ಮೀಮ್ ಜತೆಗೆ ವಿವೇಕ್ ತಮ್ಮದೇ ವಿವರಣೆ ನೀಡಿ ‘‘ಹ ಹ್ಹಾ ? ಕ್ರಿಯೇಟಿವ್! ನೋ ಪೊಲಿಟಿಕ್ಸ್ ಹಿಯರ್... ಜಸ್ಟ್ ಲೈಫ್’’ ಎಂದು ಬರೆದಿದ್ದರು.

ಕಳೆದ ಸಂಜೆ ವಿವೇಕ್ ಒಬೆರಾಯ್ ಪ್ರತಿಕ್ರಿಯಿಸಿ ತಾವು ಕ್ಷಮೆ ಕೇಳಬೇಕಾದ ಅವಶ್ಯಕತೆಯೇ ಇಲ್ಲವೆಂದು ತಮ್ಮನ್ನು ಸಮರ್ಥಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X