Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು: ಪಡನ್ನಕ್ಕಾಡ್ ನೆಹರೂ...

ಕಾಸರಗೋಡು: ಪಡನ್ನಕ್ಕಾಡ್ ನೆಹರೂ ಕಾಲೇಜಿನಲ್ಲಿ ಮತ ಎಣಿಕೆ

ವಾರ್ತಾಭಾರತಿವಾರ್ತಾಭಾರತಿ22 May 2019 5:56 PM IST
share
ಕಾಸರಗೋಡು: ಪಡನ್ನಕ್ಕಾಡ್  ನೆಹರೂ ಕಾಲೇಜಿನಲ್ಲಿ ಮತ ಎಣಿಕೆ

ಕಾಸರಗೋಡು :  ಕಾಸರಗೋಡು ಲೋಕಸಭಾ ಕ್ಷೇತ್ರದ ಮತ ಎಣಿಕೆ ಪಡನ್ನಕ್ಕಾಡ್  ನೆಹರೂ ಕಾಲೇಜಿನಲ್ಲಿ ನಡೆಯಲಿದೆ. ಒಟ್ಟು 15 ಸುತ್ತು ಮತ ಎಣಿಕೆ ನಡೆಯಲಿದ್ದು , ಮಧ್ಯಾಹ್ನದ ವೇಳೆಗೆ ಪೂರ್ಣ ಫಲಿತಾಂಶ ಲಭಿಸಲಿದೆ.

ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭಗೊಳ್ಳಲಿದ್ದು, ಮೊದಲು ಅಂಚೆ ಮತಗಳು ಮತ್ತು ಆಯ್ದ ವಿವಿ ಪ್ಯಾಟ್ ಸ್ಲಿಪ್ ಗಳ ಎಣಿಕೆ ನಡೆಯಲಿದೆ.  ಬಳಿಕ ಮತಯಂತ್ರಗಳ ಎಣಿಕಾ ಕಾರ್ಯ ನಡೆಯಲಿದೆ.

ಒಂದು ಸುತ್ತಿನಲ್ಲಿ  89 ಮತಗಟ್ಟೆಗಳ ಎಣಿಕೆ ಮಾಡಲಾಗುವುದು. ೧೫ ಸುತ್ತು ಮತ ಎಣಿಕೆ ನಡೆಯಲಿದೆ. ವಿ ವಿ ಪ್ಯಾಟ್ ಸ್ಲಿಪ್ ಗಳನ್ನು  ಎಣಿಕೆ ಮಾಡಲಿರುವುದರಿಂದ ಮಧ್ಯಾಹ್ನದ ವೇಳೆಗೆಷ್ಟೇ ಅಧಿಕೃತ ಫಲಿತಾಂಶ ಹೊರಬೀಳಲಿದೆ.

ಎ. 23 ರಂದು ನಡೆದ ಚುನಾವಣೆಯಲ್ಲಿ 80.57 ಶೇಕಡಾ ಮತದಾನವಾಗಿತ್ತು.    ನಕಲಿ ಮತದಾನ  ನಡೆದ ಹಿನ್ನೆಲೆಯಲ್ಲಿ ನಾಲ್ಕು ಮತಗಟ್ಟೆಗಳಲ್ಲಿ ಮರುಮತದಾನ ನಡೆದಿತ್ತು.

ಮಂಜೇಶ್ವರ, ಕಾಸರಗೋಡು, ಕಾಞಂಗಾಡ್ ವಿಧಾನಸಭಾ  ಕ್ಷೇತ್ರಗಳ ತಲಾ 14  ಮೇಜುಗಳು ,. ಉದುಮಾಕ್ಕೆ 10, ತ್ರಿಕರಿಪುರಕ್ಕೆ 13, ಪಯ್ಯನ್ನೂರು, ಕಲ್ಯಾಶೇರಿಗೆಗಳಿಗೆ ತಲಾ 12 ಮೇಜುಗಳಿವೆ. ಈ ಮೇಜುಗಳ ನಿಗಾದ ಹೊಣೆ ಉಪಚುನಾವಣಾಧಿಕಾರಿಗಳಿಗೆ ನೀಡಲಾಗಿದೆ. ಪ್ರತಿ ಗಣನೆ ಮೇಜಿನಲ್ಲೂ ಕೌಂಟಿಂಗ್ ಸೂಪರ್ ವೈಸರ್ ಗಳು, ಕೌಂಟಿಂಗ್ ಅಸಿಸ್ಟೆಂಟ್ ಗಳು, ಮೈಕ್ರೋಒಬ್ಸರ್ ವರ್ ಗಳ ನ್ನು ನೇಮಿಸಲಾಗಿದೆ .

ಮೈಕ್ರೋ ಒಬ್ಸರ್ ವರ್ ಗಳ ನಿಗಾದಲ್ಲಿಒ ಕೌಂಟಿಂಗ್ ಸೂಪರ್ ವೈಸರ್ ಮತ್ತು ಕೌಂಟಿಂಗ್ ಅಸಿಸ್ಟೆಂಟ್ ಗಳು ಪ್ರತಿ ಮೇಜಿನಲ್ಲಿ ಮತಗಳ ಎಣಿಕೆ ನಡೆಸಲಿದ್ದಾರೆ. ಪ್ರತಿ ಗಣನೆಯ ಮೇಜಿನ ವ್ಯಾಪ್ತಿಯಲ್ಲಿ ಆಯಾ ಅಭ್ಯರ್ಥಿಗಳ ಏಜೆಂಟರು ಇರುವರು. ಅಂಚೆ ಮತಗಳ ಗಣನೆ ಜಿಲ್ಲಾಧಿಕಾರಿ ಅವರ ಮೇಲ್ನೋಟದಲ್ಲಿ ನಡೆಯಲಿದೆ. ಇದಕ್ಕಾಗಿ ಸಹಾಯಕ ಜಿಲ್ಲಾಧಿಕಾರಿಯ ಶ್ರೇಣಿಯಲ್ಲಿರುವ 6 ಎ.ಆರ್.ಒ.ಗಳನ್ನು ನೇಮಿಸಲಾಗಿದೆ. ಇಲೆಕ್ಟ್ರಾನಿಕಲಿ ಟ್ರಾನ್ಸ್ ಮಿಟೆಡ್ ಪೋಸ್ಟಲ್ ವೋಟ್ ಗಳು, ಸ್ಕ್ಯಾನ್ ನಡೆಸಿ ಮತ ಎಣಿಕೆ  ನಡೆಸಲು 12 ಮೇಜುಗಳನ್ನು ಸಿದ್ಧಪಡಿಸಲಾಗಿದೆ. ಇವುಗಳಲ್ಲಿ16 ತಂತ್ರಜ್ಞರು ಇರುವರು. ಪ್ರತಿ ವಿಧಾನಸಭೆ ಕ್ಷೇತ್ರದ 5 ಮತಗಟ್ಟೆಗಳನ್ನು ಆಯ್ದು , ಈ ಬೂತ್ ಗಳ ವಿವಿಪಾಟ್ ಸ್ಲಿಪ್ ಗಳನ್ನು ಗಣನೆ ಮಾಡಿ, ಮತಯಂತ್ರದ ಫಲಿತಾಂಶವನ್ನು ಹೋಲಿಸಿ ನೋಡಲಾಗುವುದು.

ಬೆಳಗ್ಗೆ 6 ಗಂಟೆಗೆ ಅಭ್ಯರ್ಥಿಗಳ ಏಜೆಂಟರು ಮತ ಎಣಿಕಾ  ಕೇಂದ್ರವಾಗಿರುವ ಪಡನ್ನಕ್ಕಾಡ್ ನೆಹರೂ ಕಾಲೇಜಿಗೆ  ತಲಪಬೇಕು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದ್ದಾರೆ.  ಬಿಗಿ ಸುರಕ್ಷಾ ತಪಾಸಣೆಯ ನಂತರ ಇವರಿಗೆ ಕೇಂದ್ರದೊಳಗೆ ಪ್ರವೇಶಾತಿ ನೀಡಲಾಗುವುದು. ಮತಗಣನೆ ಕೇಂದ್ರದಲ್ಲಿ ಮೊಬೈಲ್ ಫೋನ್  ಬಳಸುವಂತಿಲ್ಲ. ಮಂಜೇಶ್ವರ, ಕಾಸರಗೋಡು, ಉದುಮಾ, ಕಾಞಂಗಾಡ್, ತ್ರಿಕರಿಪುರ,ಕಲ್ಯಾಶೇರಿ, ಪಯ್ಯನ್ನೂರು ವಿಧಾನಸಭೆ ಕ್ಷೇತ್ರಗಳಿಗಾಗಿ ಪ್ರತ್ಯೇಕ ಮತಗಣನೆ ಕೊಠಡಿಗಳಲ್ಲಿ ಗಣನೆಯ ಮೇಜುಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ವಿಧಾನಸಭಾ ಕ್ಷೇತ್ರ ಗಳ ತಲಾ 5  ಮತಗಟ್ಟೆಗಳ  ವಿವಿಪಾಟ್ ಗಳ ಸ್ಲಿಪ್ ಗಳನ್ನು ಎಣಿಕೆ ಮಾಡಲಾಗುವುದು.

1. ಪ್ರತಿ ವಿಧಾನಸಭಾ  ಕ್ಷೇತ್ರಗಳಿಂದ ಚೀಟಿ ಎತ್ತುವ ಮೂಲಕ ಆಯ್ಕೆಮಾಡಿದ 5 ಮತಗಟ್ಟೆಗಳ ವಿವಿಪಾಟ್ ಸ್ಲಿಪ್ ಗಳ ಎಣಿಕೆ ನಡೆಯಲಿದೆ.

2.ಇವಿಎಂ ನ ಡಿಸ್ ಪ್ಲೇ ಸ್ಪಷ್ಟವಾಗಿ ಕಾಣದಿದ್ದರೂ ವಿವಿಪಾಟ್ ನ ಎಣಿಕೆ  ನಡೆಸಲಾಗುವುದು.

3. ಮತದಾನಕ್ಕೆ ಮೊದಲು ನಡೆಸಿದ ಮೋಕ್ ಪೋಲ್ ರದ್ದುಗೊಳಿಸದೇ ಇರುವ ಇವಿಎಂ ನ ವಿವಿಪಾಟ್ ಸ್ಲಿಪ್ ಎಣಿಕೆ  ಮಾಡಲಾಗುವುದು. 

4. ಮತದಾನ ಪ್ರಕ್ರಿಯೆ ಪೂರ್ಣಗೊಳಿಸಿದ ಇವಿಎಂ ಕ್ಲೋಸ್ ಬಟನ್ ಬಳಸದೇ ಸೀಲ್ ನಡೆಸಿದ ಇ ವಿ ಎಂ ಗಳ ವಿವಿಪಾಟ್ ಸ್ಲಿಪ್ ಎಣಿಕೆ  ಮಾಡಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X