Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎನ್‌ಎಂಪಿಟಿಯಲ್ಲಿ ಯಾಂತ್ರೀಕೃತ ಕಲ್ಲಿದಲು...

ಎನ್‌ಎಂಪಿಟಿಯಲ್ಲಿ ಯಾಂತ್ರೀಕೃತ ಕಲ್ಲಿದಲು ಟರ್ಮಿನಲ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ22 May 2019 6:04 PM IST
share
ಎನ್‌ಎಂಪಿಟಿಯಲ್ಲಿ ಯಾಂತ್ರೀಕೃತ ಕಲ್ಲಿದಲು ಟರ್ಮಿನಲ್ ಉದ್ಘಾಟನೆ

ಮಂಗಳೂರು, ಮೇ 22: ನವಮಂಗಳೂರು ಬಂದರು ಮಂಡಳಿಯಲ್ಲಿ ಯಾಂತ್ರೀಕೃತ ಸಾಮಾನ್ಯ ಬಳಕೆದಾರರ ಕಲ್ಲಿದಲು ಟರ್ಮಿನಲ್‌ನ್ನು ಇಂದು ನೌಕಾ ಸಚಿವಾಲಯದ ಕಾರ್ಯದರ್ಶಿ ಗೋಪಾಲ್ ಕೃಷ್ಣ ಉದ್ಘಾಟಿಸಿದರು.

ಚೆಟ್ಟಿನಾಡ್ ಮಂಗಳೂರು ಕೋಲ್ ಟರ್ಮಿನಲ್ ಸಂಸ್ಥೆಯಿಂದ ಈ ನೂತನ ಯಾಂತ್ರೀಕೃತ ಟರ್ಮಿನಲ್ ನಿರ್ವಹಿಸಲ್ಪಡಲಿದ್ದು, 470 ಕೋಟಿ ರೂ.ಗಳ ಯೋಜನೆ ಇದಾಗಿದೆ. 2017ರ ಫೆಬ್ರವರಿಯಲ್ಲಿ ಈ ಯೋಜನೆ ಆರಂಭಗೊಂಡಿದ್ದು, ಇದೀಗ ಉದ್ಘಾಟನೆಗೊಂಡಿದೆ. ಜೂನ್ ತಿಂಗಳಿ ನಿಂದ ಕಾರ್ಯಾಚರಣೆ ಆರಂಭಿಸಲಿದೆ ಎಂದು ಚೆಟ್ಟಿನಾಡ್ ಸಂಸ್ಥೆಯ ಸಮೂಹ ಅಧ್ಯಕ್ಷ (ತಾಂತ್ರಿಕ) ಹಾಗೂ ನೂತನ ಟರ್ಮಿನಲ್‌ನ ನಿರ್ದೇಶಕ ಚಂದ್ರಮೊಲೀಶ್ವರನ್ ವಿ. ಮಾಹಿತಿ ನೀಡಿದರು.

ಗೋಪಾಲ್ ಕೃಷ್ಣ ಹಾಗೂ ಎನ್‌ಎಂಪಿಟಿಯ ನೂತನ ಅಧ್ಯಕ್ಷೆ ಡಾ. ಎಂ. ಬೀನಾ ಉಪಸ್ಥಿತರಿದ್ದು ಟರ್ಮಿನಲ್ ಕಾರ್ಯನಿರ್ವಹಣೆ, ಸುರಕ್ಷತಾ ಕ್ರಮಗಳು ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿ ತೆಗೆದುಕೊಳ್ಳಲಾದ ಮುಂಜಾಗೃತಾ ಕ್ರಮಗಳನ್ನು ಪರಿಶೀಲಿಸಿದರು.

ಚೆಟ್ಟಿನಾಡ್ ಸಂಸ್ಥೆಯು ಕಳೆದ 30 ವರ್ಷಗಳಿಂದ ಮಾನವಶ್ರಮದಲ್ಲಿ ಕಲ್ಲಿದಲು ನಿರ್ವಹಣೆಯನ್ನು ನಡೆಸಿಕೊಂಡು ಬಂದಿದೆ. ಕಳೆದ 10 ವರ್ಷಗಳಿಂದ ಯಾಂತ್ರೀಕೃತ ಕಲ್ಲಿದಲು ನಿರ್ವಹಣೆಯ ಟರ್ಮಿನಲ್ ಕೂಡಾ ಸಂಸ್ಥೆಯು ನಿರ್ವಹಿಸುತ್ತಿದ್ದು, ಮಂಗಳೂರಿನ ಎನ್‌ಎಂಪಿಟಿಯಲ್ಲಿ ಆರಂಭಗೊಂಡ ಟರ್ಮಿನಲ್ ಸಂಸ್ಥೆಯ ಎರನೆ ಯಾಂತ್ರೀಕೃತ ಟರ್ಮಿನಲ್ ಆಗಿದೆ.

ಟರ್ಮಿನಲ್‌ನ ಸಿಂಗಲ್ ಬರ್ತ್ 325 ಮೀಟರ್ ಉದ್ದ ಹಾಗೂ 25 ಮೀಟರ್ ಅಗಲದಿಂದ ಕೂಡಿದೆ. ಗರಿಷ್ಠ 15.1 ಮೀಟರ್ ಆಳದ ಅನುಮತಿಯೊಂದಿಗೆ 1,00,000ಡಿಬ್ಲುಟಿ ಸಾಮರ್ಥ್ಯದ ಹಡಗನ್ನು ನಿರ್ವಹಿಸುವ ಸಾಮರ್ಥ್ಯವನ್ನು ಈ ಟರ್ಮಿನಲ್ ಹೊಂದಿದೆ.

ನೂತನ ಟರ್ಮಿನಲ್ ವಾರ್ಷಿಕ 6.75 ಮಿಲಿಯನ್ ಟನ್ ಕಲ್ಲಿದ್ದಲು ನಿರ್ವಹಣೆಯ ಅನುಮತಿಯನ್ನು ಹೊಂದಿದ್ದು, ಇದರ ಸಾಮರ್ಥ್ಯ 10 ಮಿಲಿಯ ಟನ್ ಆಗಿದೆ. ಸುರಕ್ಷತೆಗೆ ಸಂಬಂಧಿಸಿ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ವಹಿಸಲಾಗಿದ್ದು, 14 ಮೀಟರ್ ಎತ್ತರದ ಗಾಳಿ ನಿರೋಧಕ ಆವರಣಗೋಡೆಗಳನ್ನು ನಿರ್ಮಿಸಲಾಗಿದೆ. ನಿರಂತರ ನೀರು ಚಿಮುಕಿಸುವ ವ್ಯವಸ್ಥೆಯನ್ನು ಕೂಡಾ ಮಾಡಲಾಗಿದೆ ಎಂದು ಟರ್ಮಿನಲ್‌ನ ನಿರ್ದೇಶಕ ಚಂದ್ರಮೊಲೀಶ್ವರನ್ ವಿ. ವಿವರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X